Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಲುವೆಯಲ್ಲಿ ಕೊಚ್ಚಿ ಹೋದ ಆಟೋಚಾಲಕ ಸಿಕ್ಕಿದ್ದು ಶವವಾಗಿ – ಈ ಸಾವಿಗೆ ಯಾರು ಹೊಣೆ ?
    ಸುದ್ದಿ

    ಕಾಲುವೆಯಲ್ಲಿ ಕೊಚ್ಚಿ ಹೋದ ಆಟೋಚಾಲಕ ಸಿಕ್ಕಿದ್ದು ಶವವಾಗಿ – ಈ ಸಾವಿಗೆ ಯಾರು ಹೊಣೆ ?

    vartha chakraBy vartha chakraJuly 18, 2022Updated:July 18, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ತುಮಕೂರು: ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಆಟೋಚಾಲಕ ಬದುಕಿ ಬರಲೇ ಇಲ್ಲ. ನಿರಂತರ 48 ಗಂಟೆಗಳ ಬಳಿಕ ಆತನ ದೇಹ ಶವವಾಗಿ ಪತ್ತೆಯಾಗಿದೆ. ಆಟೋಚಾಲಕನ ಮೃತದೇಹ ಕಂಡ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
    ಅದು ಜುಲೈ 16ರ ಮಧ್ಯಾಹ್ನ ಸುಮಾರು 2.30ರ ಸಮಯ. ಇಡೀ ತುಮಕೂರು ಮಳೆಯ ಅಬ್ಬರದಲ್ಲಿ ಮುಳುಗಿ ಹೋಗಿತ್ತು. ನೀರಿನಲ್ಲಿ ಸಿಲುಕಿದ್ದ ತನ್ನ ಆಟೋ ತಳ್ಳುವ ವೇಳೆ ಮೊಬೈಲ್ ಜಾರಿ ನೀರಿಗೆ ಬಿದಿತ್ತು. ಇದನ್ನ ತೆಗೆದುಕೊಳ್ಳಲು ಹೋದ ಆಟೋ ಚಾಲಕ ಅಮ್ಜದ್ ನೀರಿನ ರಭಸಕ್ಕೆ ಕೆಳಗೆ ಬಿದ್ದ ಕ್ಷಣ ಮಾತ್ರದಲ್ಲೇ ನೀರಿನಲ್ಲಿ ಕೊಚ್ಚಿ ಹೋಗಿದ್ದ. ಸುದ್ದಿ ತಿಳಿದ ತಿಲಕ್ ಪಾರ್ಕ್ ಪೊಲೀಸರು ಮಹಾನಗರ ಪಾಲಿಕೆ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದರು. ಅಂದು ತಡರಾತ್ರಿವರೆಗೂ ಶೋಧ ಕಾರ್ಯ ನಡೆಸಿದರು ಅಮ್ಜದ್ ಸುಳಿವು ಸಿಗಲಿಲ್ಲ. ಬಳಿಕ ಭಾನುವಾರ ಮುಂಜಾನೆ 20 ಜನರ ತಂಡದ ಎನ್ಡಿಆರ್ಎಫ್ ಸಿಬ್ಬಂದಿ, ಪಾಲಿಕೆ ಸಿಬ್ಬಂದಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಇವರಲ್ಲದೆ ಸ್ಥಳೀಯರು ಕೂಡ ಸಂಜೆವರಗೆ ಕಾರ್ಯಚರಣೆ ಮಾಡಿದರು ಯಾವುದೇ ಪ್ರಯೋಜನವಾಗಿಲಿಲ್ಲ. ಸಂಜೆ ವೇಳೆ ಮಳೆ ಜೋರಾದ ಹಿನ್ನಲೆ ಕಾರ್ಯಚರಣೆ ಸ್ಥಗಿತಗೊಳಿಸಲಾಗಿತ್ತು.
    ಮತ್ತೆ ಸೋಮವಾರ ಮುಂಜಾನೆಯಿಂದ ಎನ್ಡಿಆರ್ಎಫ್, ಮಹಾನಗರ ಪಾಲಿಕೆ, ಎಸ್ ಡಿಎಫ್ ಆರ್ ಹಾಗೂ ಸ್ಥಳೀಯರು ಪ್ರತ್ಯೇಕ ತಂಡಗಳಾಗಿ ಹುಡುಕಾಟ ನಡೆಸಿದರು. ಎನ್ ಡಿಆರ್ಎಫ್ ಎರಡು ಬೋಟ್ ಗಳಲ್ಲಿ ಭೀಮಸಂದ್ರ ಕೆರೆ ಆವರಣ ತಲಾಷ್ಮಾಡಿದರು. ಪಾಲಿಕೆ ಹಾಗೂ ಎಸ್ ಡಿಆರ್ ಎಫ್ ತಂಡ ಜಂಟಿಯಾಗಿ ರಾಜಕಾಲುವೆಯ ಸಿಸಿ ಕಾಮಗಾರಿ ಅಂತಿಮಗೊಂಡ ಸ್ಥಳದಿಂದ ಜಲಶುದ್ಧಿಘಟಕದ ನಡುವೆ ಕಾರ್ಯಚರಣೆ ಇಳಿದರು. ಕಾಲವೆಯ ಸುತ್ತು ಮುತ್ತ ಬೆಳೆ ಬೃಹತ್ ಗಿಡ, ಪೊದೆಗಳನ್ನ ತೆರವುಗೊಳಿಸಿದರು.
    ಮೃತನ ಕುಟುಂಬಸ್ಥರು ಹಾಗೂ ಸ್ಥಳೀಯರು ನಾಪತ್ತೆಯಾದ ತುಮಕೂರಿನ ರಿಂಗ್ ರಸ್ತೆಯ ರೈಲ್ವೆ ಅಂಡರ್ ಪಾಸ್ ಬಳಿಯಿಂದ ಸಿಸಿ ಕಾಮಗಾರಿಯ ಅಂತಿಮಗೊಂಡ ರಾಜಕಾಲುವೆ ವರೆಗೆ ಶೋಧ ನಡೆಸಿದರು. ಅಂತಿಮವಾಗಿ ಪಾಲಿಕೆ ಹಾಗೂ ಎಡಿಆರ್ಎಫ್ ನ ಕಾರ್ಯಚರಣೆ ವೇಳೆ ಮೊದಲು ಅಮ್ಜದ್ ಕಾಲು ಕಾಣಿಸಿಕೊಂಡಿದೆ. ತಕ್ಷಣ ಜೆಸಿಬಿ ಮೂಲಕ ಆತನ ಇಡೀ ದೇಹವನ್ನು ಹೊರಗೆ ತೆಗೆಯಲಾಯಿತು.
    ಅಮ್ಜದ್ ಮೃತ ದೇಹ ಪತ್ತೆಯಾಗುತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇತ್ತ ಕೆಲವೇ ಸಮಯದಲ್ಲಿ ಸಾವಿರಾರು ಮಂದಿ ಘಟನಾ ಸ್ಥಳದಲ್ಲಿ ಜಮಾವಣೆಗೊಂಡರು. ಒಂದು ಜೆಸಿಬಿಯಿಂದ ಮತ್ತೊಂದು ಜೆಸಿಬಿಗೆ ಸ್ಥಳಾಂತರಿಸಿ ಅಲ್ಲಿಂದ ತುಮಕೂರು ಜಿಲ್ಲಾ ಆಸ್ಪತ್ರೆ ಶವಾಗರಕ್ಕೆ ತರಲಾಗಿದೆ. ಶವಾಗಾರಕ್ಕೆ ನಗರಶಾಸಕ ಜ್ಯೋತಿ ಗಣೇಶ್, ತಹಶೀಲ್ದಾರ್ ಮೋಹನ್, ಪಾಲಿಕೆ ಕಮೀಷನರ್ ರೇಣುಕಾ, ಮಾಜಿ ಶಾಸಕ ರಫೀಕ್ ಅಹಮದ್, ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹಮದ್ ಸೇರಿದಂತೆ ಹಲವರು ಕುಟುಂಬಕ್ಕೆ ಸಾಂತ್ವನ ಹೇಳಿದರು. ಜಿಲ್ಲಾಡಳಿತ ಮೃತನ ಕುಟುಂಬಕ್ಕೆ ಸಿಗಬೇಕಾದ ಪರಿಹಾರ ಬಗ್ಗೆ ಸರ್ಕಾರದ ಗಮನ ಸೆಳೆದಿದೆ.

    ಎಡಿಆರ್ಎಫ್ ನ

    tumkur ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಜುಲೈ 20ಕ್ಕೆ ಕಾವೇರಿ ಮಾತೆಗೆ ಸಿಎಂ ಬಾಗಿನ…
    Next Article ಸ್ಟಾರ್ ನಟನ ಪುತ್ರನಿಂದ ಈಜಿನಲ್ಲಿ ರಾಷ್ಟ್ರೀಯ ದಾಖಲೆ
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • dushevye-kabiny-595 on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • internetvoronezhmam on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • dushevye-kabiny-704 on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe