Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತುಮಕೂರು ಗ್ರಾಮಾಂತರದಲ್ಲಿ ರಾಜಕೀಯ ಕಿಡಿ ಹೊತ್ತಿಸಿದ ಬ್ಯಾನರ್
    ಸುದ್ದಿ

    ತುಮಕೂರು ಗ್ರಾಮಾಂತರದಲ್ಲಿ ರಾಜಕೀಯ ಕಿಡಿ ಹೊತ್ತಿಸಿದ ಬ್ಯಾನರ್

    vartha chakraBy vartha chakraJuly 26, 2022Updated:July 26, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಇದೀಗ ಬಿಜೆಪಿ ವರ್ಸಸ್ ಜೆಡಿಎಸ್ ನಡುವೆ ಬ್ಯಾನರ್ ಕಾಳಗ ಶುರುವಾಗಿದೆ. ಡಿ.ಕೊರಟಗೆರೆ ಗ್ರಾಮದಲ್ಲಿ ನಡೆದ ಗಲಾಟೆ ಕುರಿತಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು, ಒಬ್ಬರ ನಂತರ ಒಬ್ಬರು ಪತ್ರಿಕಾಗೋಷ್ಟಿ ಆಯೋಜಿಸಿ ಆರೋಪಗಳ ಸರಮಾಲೆ ಪೋಣಿಸುತ್ತಿದ್ದಾರೆ.
    ತುಮಕೂರು ಗ್ರಾಮಾಂತರ ವಿಧಾನಸಭ ಕ್ಷೇತ್ರದಲ್ಲಿ ಬಿಜೆಪಿ ವರ್ಸಸ್ ಜೆಡಿಎಸ್ ಫೈಟ್ ಶುರುವಾಗಿದೆ. ಗೂಳೂರು ಹೋಬಳಿ ಮಸ್ಕಲ್ ಪಾಂಚಾಯ್ತಿ ವ್ಯಾಪ್ತಿಯ ಡಿ.ಕೊರಟಗೆರೆ ಗ್ರಾಮದಲ್ಲಿ ನಡೆದ ಜಾತ್ರೆ ವೇಳೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಎರಡು ಪಕ್ಷದ ಕಾರ್ಯಕರ್ತರು ಬಡಿದಾಡಿಕೊಂಡು ಆಸ್ಪತ್ರೆ ಸೇರಿದ ಬೆನ್ನಲ್ಲೆ ಇದೀಗ ತಪ್ಪು ಯಾರದ್ದು, ಅಂತೇಳಿ ಎರಡು ಪಕ್ಷಗಳ ಮುಖಂಡರು ಪತ್ರಿಕಾಗೋಷ್ಟಿ ಕರೆದು ದೂರುಗಳ ಸರಮಾಲೆಯನ್ನ ಪೋಣಿಸುತ್ತಿದ್ದಾರೆ. ನೆನ್ನೆಯಷ್ಟೆ ಬಿಜೆಪಿ ಕಾರ್ಯಕರ್ತರು ಪತ್ರಿಕಾಗೋಷ್ಟಿ ನಡೆಸಿದ್ದರು, ಅದಕ್ಕೆ ವಿರುದ್ದವಾಗಿ ಇಂದು ಜೆಡಿಎಸ್ ಪತ್ರಿಕಾಗೋಷ್ಟಿ ನಡೆಸಿ, ವಾಸ್ತವಾಂಶವೇನು ಎಂದು ತಿಳಿಸುವ ಪ್ರಯತ್ನ ಮಾಡಿತು.
    ಜಾತ್ರೆಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಿಜೆಪಿ ಕಿಡಿಗೇಡಿಗಳು ಗಲಾಟೆ ಮಾಡಿದ್ದಾರೆ. ಅದು ಜೆಡಿಎಸ್ ವೋಟ್ ಗಳು ಇರುವ ಊರು, ಬಿಜೆಪಿಯವರದ್ದು, ಎರಡು ಪ್ಲೆಕ್ಸ್ ಇದ್ರೆ, ಜೆಡಿಎಸ್ ಪಕ್ಷದ್ದು, ೫೦ಕ್ಕೂ ಹೆಚ್ಚು ಬ್ಯಾನರ್ಗಳಿದ್ದು, ಇದೇ ಬ್ಯಾನರ್ ವಿಚಾರಕ್ಕೆ ಗಲಾಟೆಯಾಗಿರುವುದು ಸತ್ಯ. ಆದ್ರೆ, ಸುಖಾಸುಮ್ಮನೆ ಕೋಮು ಬಣ್ಣವನ್ನ ಬಿಜೆಪಿ ಬಳಿಯುತ್ತಿದೆ. ಅಲ್ಲಿ ಎಲ್ಲರೂ ಅಣ್ಣ ತಮ್ಮಂದಿರAತೆ ಇದ್ದಾರೆ ಎಂದು ಮುಖಂಡ ಹಿರೇಹಳ್ಳಿ ಮಹೇಶ್ ತಿಳಿಸಿದ್ರು
    ಒಟ್ನಲ್ಲಿ ನೈಜತೆಯನ್ನ ಬಿಟ್ಟು ಬಿಜೆಪಿಯವರು ಬೇರೆ ಕಥೆ ಹೇಳುತ್ತಿದ್ದಾರೆ, ಇನ್ನು ನಿತಿನ್ ಎಂಬಾತ ಕ್ಷೇತ್ರದ ಮತದಾರನಲ್ಲ, ಅವನು ರೌಡಿ ಶೀಟರ್, ಅವನ ಮೇಲೆ ಹಲ್ಲೆ ಮಾಡಿದ್ರು ಅಂತಿದ್ದಾರೆ ಇದೆಲ್ಲವೂ ಶುದ್ದ ಸುಳ್ಳು ಎಂದರು. ಸತ್ಯ ಯಾವ್ದು ಸುಳ್ಳು ಯಾವ್ದು ಅನ್ನುವುದು ಪೊಲೀಸರ ತನಿಖೆಯಿಂದಷ್ಟೆ ಬೆಳಕಿಗೆ ಬರಬೇಕಿದೆ.

    Politics ತುಮಕೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಜುಲೈ 30ರವರೆಗೆ ದೇಶದ ಹಲವೆಡೆ ಭಾರೀ‌ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
    Next Article ಬಾಲಿವುಡ್ ಫ್ಲಾಪ್ ಸಿನಿಮಾಗಳನ್ನು ವಿರಾಟ್ ಕೊಹ್ಲಿ ಫಾರ್ಮ್‌ಗೆ ಹೋಲಿಸಿದ ಕಿಚ್ಚ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Anthonyroape on ಕಲಬುರಗಿ ಗೆಲ್ಲಬೇಕು ಓಕೆ, ಆದರೆ ರಾಧಾಕೃಷ್ಣ ಯಾಕೆ ? | Kalaburgi
    • Waltertig on ಗಣೇಶೋತ್ಸವ ಪ್ರಸಾದ ಹೇಗಿರಬೇಕು ಗೊತ್ತಾ.
    • Anthonyroape on ನೇಮಕಾತಿ ಪರೀಕ್ಷೆಯಿಂದ ಇವರೆಲ್ಲ ಶಾಶ್ವತವಾಗಿ ಡಿಬಾರ್
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe