Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋಸ ಬಯಲಿಗೆ ಎಳೆದ ರೈತ – ಡೈರಿ ಕಾರ್ಯದರ್ಶಿಯಿಂದ ಹಲ್ಲೆ
    ಸುದ್ದಿ

    ಮೋಸ ಬಯಲಿಗೆ ಎಳೆದ ರೈತ – ಡೈರಿ ಕಾರ್ಯದರ್ಶಿಯಿಂದ ಹಲ್ಲೆ

    vartha chakraBy vartha chakraJuly 14, 2022Updated:July 14, 20222 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು : ಹಾಲು ಅಳತೆಯಲ್ಲಿ ಮೋಸ ಮಾಡುತ್ತಿದ್ದದ್ದನ್ನು ಪತ್ತೆ ಮಾಡಿದ ರೈತನ ಮೇಲೆ ಡೈರಿ ಕಾರ್ಯದರ್ಶಿ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ.
    ತುಮಕೂರು ಹಾಲು ಒಕ್ಕೂಟ ವ್ಯಾಪ್ತಿಯ ಕುಣಿಗಲ್ ತಾಲೂಕಿನ ಹೆಡ್ಡಿಗೆರೆ ಡೈರಿಯಲ್ಲಿ ರೈತರಿಗೆ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿ ಗುರುವಾರ ರೈತರು ತಗಾದೆ ತೆಗೆದಿದ್ದಾರೆ. ಹಾಲು ಪರೀಕ್ಷೆಗೆ ಹೆಚ್ಚುವರಿ ಹಾಲು ಪಡೆದು ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ರೈತರು, ಮೋಸವನ್ನು ಪತ್ತೆ ಮಾಡಿ ಪ್ರಶ್ನಿಸಿದ ರೈತರ ಕೊರಳಪಟ್ಟಿ ಹಿಡಿದು ಕಾರ್ಯದರ್ಶಿ ಬೊರಮ್ಮ ಎಂಬಾಕೆ ಹಲ್ಲೆಗೆ ಯತ್ನಿಸಿದ್ದಾಳೆ ಎಂದು ದೂರಿದ್ದಾರೆ.
    ಹೆಡ್ಡಿಗೆರೆ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಸಂಗ್ರಹಿಸುವ ಹಾಲಿನಲ್ಲಿ ರೈತರಿಗೆ ಮೋಸ ಮಾಡಲಾಗುತ್ತಿದೆ ಎಂಬ ದೂರು ಕೇಳಿ ಬಂದಿದ್ದು, ಹಾಲು ಪರೀಕ್ಷೆಗೆ 30 ಮಿ.ಲೀ ಹಾಲು ಪಡೆಯುವ ಬದಲು 180 ಮಿ.ಲೀ ಹಾಲು ಪಡೆಯಲಾಗುತ್ತಿದೆ ಎಂದು ಕಾರ್ಯದರ್ಶಿ ಬೋರಮ್ಮ ವಿರುದ್ಧ ರೈತರು ಆರೋಪಿಸಿದ್ದಾರೆ.
    ಹೆಚ್ಚುವರಿ ಹಾಲು ಪಡೆಯುತ್ತಿದ್ದದ್ದನ್ನು ಪಶ್ನೆ ಮಾಡಿದಾಗ 50 ಮಿ.ಲೀ ಅಷ್ಟೇ ಎಂದು ವಾದಿಸಿ ಕಾರ್ಯದರ್ಶಿ ಬೋರಮ್ಮ ಗಲಾಟೆ ತೆಗೆದಿದ್ದಾರೆ. ಬಳಿಕ ರೈತರು ಸ್ಥಳದಲ್ಲೇ ತಾವೇ ಅಳತೆ ಮಾಡಿ ನೋಡಿದಾಗ ಹೆಚ್ಚುವರಿ ಹಾಲು ಪಡೆದಿದ್ದು ಬಯಲಿಗೆ ಬಂದಿದೆ.
    ಇದಕ್ಕೂ ಮುನ್ನ ರೈತರು ಅಳತೆ ಮಾಡಲು ಮುಂದಾದಾಗ ಲೀಟರ್ ಮುಟ್ಟದಂತೆ ಕಾರ್ಯದರ್ಶಿ ಬೋರಮ್ಮ ತಡೆಯೊಡ್ಡಿದ್ದು, ರೈತರ ಕೊರಳಪಟ್ಟಿ ಹಿಡಿದು ಗಲಾಟೆ ಮಾಡಿದ್ದಾಳೆ. ಆದಾಗ್ಯೂ ರೈತರು ಪಟ್ಟು ಬಿಡದೆ ಅಳತೆ ಮಾಡಿದಾಗ ಮೋಸ ಮಾಡುತ್ತಿದ್ದಿದ್ದು ಬಯಲಾಗಿದೆ ಎಂದು ಸ್ಥಳೀಯ ರೈತರು ಆರೋಪಿಸಿದ್ದಾರೆ.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleಜಾನ್ವಿ ಕಪೂರ್​​ ಅಭಿನಯದ ‘Good Luck Jerry’ ಟ್ರೈಲರ್ ಬಿಡುಗಡೆ
    Next Article ‘ಗಾಳಿಪಟ-2’ ಎಣ್ಙೆ ಸಾಂಗ್ ರಿಲೀಸ್!
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_sqEa on ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಮರ.
    • LinwoodGah on ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    • mostbet_hlEa on Rohit – Virat ಬಗ್ಗೆ Chetan Sharma ಹೇಳಿದ್ದೇನು?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.