Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋಸ ಬಯಲಿಗೆ ಎಳೆದ ರೈತ – ಡೈರಿ ಕಾರ್ಯದರ್ಶಿಯಿಂದ ಹಲ್ಲೆ
    ಸುದ್ದಿ

    ಮೋಸ ಬಯಲಿಗೆ ಎಳೆದ ರೈತ – ಡೈರಿ ಕಾರ್ಯದರ್ಶಿಯಿಂದ ಹಲ್ಲೆ

    vartha chakraBy vartha chakraJuly 14, 2022Updated:July 14, 20222 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ತುಮಕೂರು : ಹಾಲು ಅಳತೆಯಲ್ಲಿ ಮೋಸ ಮಾಡುತ್ತಿದ್ದದ್ದನ್ನು ಪತ್ತೆ ಮಾಡಿದ ರೈತನ ಮೇಲೆ ಡೈರಿ ಕಾರ್ಯದರ್ಶಿ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ.
    ತುಮಕೂರು ಹಾಲು ಒಕ್ಕೂಟ ವ್ಯಾಪ್ತಿಯ ಕುಣಿಗಲ್ ತಾಲೂಕಿನ ಹೆಡ್ಡಿಗೆರೆ ಡೈರಿಯಲ್ಲಿ ರೈತರಿಗೆ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿ ಗುರುವಾರ ರೈತರು ತಗಾದೆ ತೆಗೆದಿದ್ದಾರೆ. ಹಾಲು ಪರೀಕ್ಷೆಗೆ ಹೆಚ್ಚುವರಿ ಹಾಲು ಪಡೆದು ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ರೈತರು, ಮೋಸವನ್ನು ಪತ್ತೆ ಮಾಡಿ ಪ್ರಶ್ನಿಸಿದ ರೈತರ ಕೊರಳಪಟ್ಟಿ ಹಿಡಿದು ಕಾರ್ಯದರ್ಶಿ ಬೊರಮ್ಮ ಎಂಬಾಕೆ ಹಲ್ಲೆಗೆ ಯತ್ನಿಸಿದ್ದಾಳೆ ಎಂದು ದೂರಿದ್ದಾರೆ.
    ಹೆಡ್ಡಿಗೆರೆ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಸಂಗ್ರಹಿಸುವ ಹಾಲಿನಲ್ಲಿ ರೈತರಿಗೆ ಮೋಸ ಮಾಡಲಾಗುತ್ತಿದೆ ಎಂಬ ದೂರು ಕೇಳಿ ಬಂದಿದ್ದು, ಹಾಲು ಪರೀಕ್ಷೆಗೆ 30 ಮಿ.ಲೀ ಹಾಲು ಪಡೆಯುವ ಬದಲು 180 ಮಿ.ಲೀ ಹಾಲು ಪಡೆಯಲಾಗುತ್ತಿದೆ ಎಂದು ಕಾರ್ಯದರ್ಶಿ ಬೋರಮ್ಮ ವಿರುದ್ಧ ರೈತರು ಆರೋಪಿಸಿದ್ದಾರೆ.
    ಹೆಚ್ಚುವರಿ ಹಾಲು ಪಡೆಯುತ್ತಿದ್ದದ್ದನ್ನು ಪಶ್ನೆ ಮಾಡಿದಾಗ 50 ಮಿ.ಲೀ ಅಷ್ಟೇ ಎಂದು ವಾದಿಸಿ ಕಾರ್ಯದರ್ಶಿ ಬೋರಮ್ಮ ಗಲಾಟೆ ತೆಗೆದಿದ್ದಾರೆ. ಬಳಿಕ ರೈತರು ಸ್ಥಳದಲ್ಲೇ ತಾವೇ ಅಳತೆ ಮಾಡಿ ನೋಡಿದಾಗ ಹೆಚ್ಚುವರಿ ಹಾಲು ಪಡೆದಿದ್ದು ಬಯಲಿಗೆ ಬಂದಿದೆ.
    ಇದಕ್ಕೂ ಮುನ್ನ ರೈತರು ಅಳತೆ ಮಾಡಲು ಮುಂದಾದಾಗ ಲೀಟರ್ ಮುಟ್ಟದಂತೆ ಕಾರ್ಯದರ್ಶಿ ಬೋರಮ್ಮ ತಡೆಯೊಡ್ಡಿದ್ದು, ರೈತರ ಕೊರಳಪಟ್ಟಿ ಹಿಡಿದು ಗಲಾಟೆ ಮಾಡಿದ್ದಾಳೆ. ಆದಾಗ್ಯೂ ರೈತರು ಪಟ್ಟು ಬಿಡದೆ ಅಳತೆ ಮಾಡಿದಾಗ ಮೋಸ ಮಾಡುತ್ತಿದ್ದಿದ್ದು ಬಯಲಾಗಿದೆ ಎಂದು ಸ್ಥಳೀಯ ರೈತರು ಆರೋಪಿಸಿದ್ದಾರೆ.

    News
    Share. Facebook Twitter Pinterest LinkedIn Tumblr Email WhatsApp
    Previous Articleಜಾನ್ವಿ ಕಪೂರ್​​ ಅಭಿನಯದ ‘Good Luck Jerry’ ಟ್ರೈಲರ್ ಬಿಡುಗಡೆ
    Next Article ‘ಗಾಳಿಪಟ-2’ ಎಣ್ಙೆ ಸಾಂಗ್ ರಿಲೀಸ್!
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinhot on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • 1wmdd on ರೇಣುಕಾಸ್ವಾಮಿ ಮಗನ ಹೆಸರೇನು?
    • Georgewheew on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe