Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಪತ್ತೆಯಾಗಿದ್ದ ಆಫ್ರಿಕನ್ ಗಿಳಿ ಮರಳಿ ಗೂಡಿಗೆ
    Trending

    ನಾಪತ್ತೆಯಾಗಿದ್ದ ಆಫ್ರಿಕನ್ ಗಿಳಿ ಮರಳಿ ಗೂಡಿಗೆ

    vartha chakraBy vartha chakraJuly 23, 2022Updated:July 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ತುಮಕೂರು : ಮನೆಯಿಂದ ಕಾಣೆಯಾಗಿದ್ದ‌ ಮುದ್ದು ಗಿಣಿ ಮಾಲೀಕರ ಮನೆ ಸೇರಿದೆ. ಇದೇ ತಿಂಗಳ 16 ರಂದು ಮನೆಯಿಂದ ನಾಪತ್ತೆಯಾಗಿತ್ತು ಆಫ್ರಿಕನ್ ಗಿಣಿ. ಇದರ ಪತ್ತೆಗಾಗಿ ತುಮಕೂರು ಹಾಗು ಸುತ್ತಮುತ್ತ ಬ್ಯಾನರ್, ಪತ್ರಿಕೆ ಜಾಹೀರಾತು, ಪಾಂಪ್ಲೆಟ್ ಹಂಚಿ ಗಿಣಿಗಾಗಿ ಗೋಗರೆದಿದ್ದರು. ಆಟೋದಲ್ಲಿ ಧ್ವನಿ ‌ವರ್ಧಕದ ಮೂಲಕ ಜನತೆಯಲ್ಲಿ ಗಿಣಿ ಸಿಕ್ಕಲ್ಲಿ ಮರಳಿಸುವಂತೆ ಮನವಿ‌ ಮಾಡಿದ್ದರು. ಹುಡುಕಿಕೊಟ್ಟವರಿಗೆ 50 ಸಾವಿರ ನಗದು ಬಹುಮಾನ ಕೊಡುವುದಾಗಿ ಘೋಷಿಸಿದ್ದರು. ಮೊದಲಿಗೆ 50 ಸಾವಿರ ಬಹುಮಾನ ಪ್ರಕಟಿಸಿದ್ದ ಮಾಲೀಕರು ಕಳೆದ ಎರಡು ದಿನಗಳಿಂದ ಬಹುಮಾನದ ಮೊತ್ತ ಏರಿಸಿ ಇಂದು ಹುಡುಕಿ ಕೊಟ್ಟವರಿಗೆ 85 ಸಾವಿರ ಬಹುಮಾನ ನೀಡಿದ್ದಾರೆ. ಬಂಡೆ‌‌ ಪಾಳ್ಯದ ತೋಟದ‌ ಮನೆಯಲ್ಲಿ ಈ ಗಿಳಿ ಪತ್ತೆಯಾಗಿದೆ. ಗಿಳಿ ಇಲ್ಲದೆ‌ ಕಂಗಾಲಾಗಿದ್ದ ತುಮಕೂರಿನ ಕುಟುಂಬ ‌ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

    Trending viral ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಡಿನೋಟಿಫಿಕೇಷನ್ ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ಬಿಎಸ್‌ವೈಗೆ ಬಿಗ್ ರಿಲೀಫ್
    Next Article ತುಂಡು ಬಟ್ಟೆ ತೊಟ್ಟು ವಿಮಾನವೇರಿದ ನಟಿ ಊರ್ವಶಿ
    vartha chakra
    • Website

    Related Posts

    ಪರಮೇಶ್ವರ್ ಗೆ ಕೋಪ ಬಂದಿದೆ.

    June 9, 2025

    ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !

    June 5, 2025

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    May 26, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • k8o46 on ಬಳ್ಳಾರಿಯಲ್ಲಿ ಸಿಕ್ಕಿಬಿದ್ದ ಕೆಫೆ ಬಾಂಬರ್ ಸ್ನೇಹಿತ | NIA
    • EdwardNor on ಚುರುಕಾದ ನಕ್ಸಲರು.
    • KennethSOYNC on ಐದು ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe