Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬ್ಯಾಂಕ್ ಗಳಲ್ಲಿ ಕೆಲಸ ಕೊಡಿಸುವ ಆಮಿಷ ಒಡ್ಡಿ ಕೋಟ್ಯಾಂತರ ಹಣ ವಂಚಿಸಿದ ಪೊಲೀಸ್!
    ಸುದ್ದಿ

    ಬ್ಯಾಂಕ್ ಗಳಲ್ಲಿ ಕೆಲಸ ಕೊಡಿಸುವ ಆಮಿಷ ಒಡ್ಡಿ ಕೋಟ್ಯಾಂತರ ಹಣ ವಂಚಿಸಿದ ಪೊಲೀಸ್!

    vartha chakraBy vartha chakraJuly 7, 2022Updated:July 7, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು : ಖಾಸಗಿ ಬ್ಯಾಂಕ್ ಗಳಲ್ಲಿ ಕೆಲಸ ಕೊಡಿಸುವ ಆಮಿಷ ಒಡ್ಡಿ ನೂರಕ್ಕೂ ಹೆಚ್ಚು ಜನರಿಗೆ ಮೋಸ ಮಾಡಿ ಪೊಲೀಸ್ ಪೇದೆ ಹಾಗು ಆತನ ಹೆಂಡತಿ ಒಂದೂವರೆ ಕೋಟಿಗೂ ಅಧಿಕ ಹಣ ಲಪಟಾಯಿಸಿ ಪರಾರಿಯಾಗಿದ್ದಾರೆ. ತುಮಕೂರಿನಲ್ಲಿ ನಡೆದ ಘಟನೆಯಿಂದ ಹಣ ಕಳೆದುಕೊಂಡವರು ಕಂಗಾಲಾಗಿದ್ದಾರೆ.
    ತುಮಕೂರು ಜಿಲ್ಲೆಯ ವಿವಿಧ ಪೊಲೀಸ್ ಪೇದೆ ಆರ್.ಮಹೇಶ್ ಈತನ ಪತ್ನಿ ಮುಗ್ಧರನ್ನ ಮರಳು ಮಾಡಿ ಒಬ್ಬರಿಂದ ಲಕ್ಷಾಂತರ ಹಣ ಪಡೆದಿದ್ದಾರೆ. ಈಗ ರಾತ್ರೋ ರಾತ್ರಿ ಮನೆ ಖಾಲಿ ಮಾಡಿ ಪರಾರಿಯಾಗಿದ್ದಾರೆ. ವೃತ್ತಿಯಲ್ಲಿ ಪೊಲೀಸ್ ಆಗಿರುವ ಆರ್ ಮಹೇಶ್ ಠಾಣೆಗೆ ದೂರು ನೀಡಲು ಬರುವವರ ಹಾಗು ತನ್ನ ಸುತ್ತಮುತ್ತಲ ಜನರ ವಿಶ್ವಾಸಗಳಿಸುತಿದ್ದ.
    ಉತ್ತಮ ವಿಶ್ವಾಸದ ಖಾತರಿಯಾಗುತಿದ್ದಂತೆ ನಿಮಗೆ ಅಥವ ನಿಮ್ಮ ಸಂಬಂಧಿಕರಿಗೆ ಬ್ಯಾಂಕ್ ಗಳಲ್ಲಿ ಒಳ್ಳೆ ಕೆಲಸ ಕೊಡುವ ಆಮಿಷ ಒಡ್ಡುತಿದ್ದ. ಕೆಲಸಕ್ಕೆ ಸೇರಿಸಲು ಇಂದಿಷ್ಟು ಹಣ ಕೊಡಬೇಕು, ಇಲ್ಲದಿದ್ದರೆ ಕೆಲಸ ಬೇರೆಯವರ ಪಾಲಾಗಲಿದೆ ಎಂದು ಹೇಳಿ ಬಿಡುತ್ತಿದ್ದ. ಕೆಲಸ ಕೈ ತಪ್ಪು ಭಯದಿಂದ ವಂಚಕ ಪೊಲೀಸ್ ಮಹೇಶ್ ಕೇಳಿದಷ್ಟು ಹಣ ಕೊಡಲು ಮುಂದಾಗುತ್ತಿದ್ದರು.
    ಇದನ್ನ ಬಂಡವಾಳ ಮಾಡಿಕೊಂಡ ಮಹೇಶ್ ಸುಮಾರು 100 ಜನರಿಂದ ಹಣ ಪಡೆದುಈಗ ಟೋಪಿ ಹಾಕಿದ್ದಾನೆ. ಕೆಲಸ ಹುಡುಕುತ್ತಿರೋದು,ನಿರುದ್ಯೋಗಿಗಳು ಆಕ್ಸಿಸ್ ಬ್ಯಾಂಕ್, ಕಾರ್ಪೋರೇಷನ್ ಹಾಗು ಐಸಿಐಸಿ ಬ್ಯಾಂಕ್ ಗಳಲ್ಲಿ ಕೆಲಸದ ಆಸೆಯಿಂದ ದಿನ ದೂಡುತಿದ್ದರು. ತಿಂಗಳು ಕಳೆದರು ಹಣವೂ ಇಲ್ಲ ಕೆಲಸವೂ ಇಲ್ಲದೆ ಅನುಮಾನಗೊಂಡ ವಂಚನೆಗೆ ಒಳಗಾದವರು ಹಾಗು ಕನ್ನಡ ಪರ ಸಂಘನೆಗಳು ಆತನ ಮನೆ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾ ಪೊಲೀಸ್ ಇಲಾಖೆಗೆ ದೂರು ನೀಡಿದ್ದಾರೆ. ಈತನ ವಂಚನೆ ಕೇವಲ ಜನಸಾಮಾನ್ಯರಲ್ಲದೆ ಪೊಲೀಸರು ಕೂಡ ಈತನ ವಂಚನೆಯ ಜಾಲಕ್ಕೆ ಸಿಲುಕಿದ್ದಾರೆ.
    ತಲೆ ಮರೆಸಿಕೊಂಡಿರುವ ಆರೋಪಿ ವಂಚಕ ಮಹೇಶ್ ವಿರುದ್ಧ ದೂರುದಾಖಲಾಗಿದೆ. ದಕ್ಷತೆಯ ಇಲಾಖೆಯಲ್ಲಿ ಇರುವ ವ್ಯಕ್ತಿಯ ವಿರುದ್ಧ ಕಾನೂಕ್ರಮ ಕೈಗೊಳ್ಳಬೇಕಿದೆ. ನೊಂದವರಿಗೆ ನ್ಯಾಯ ಕೊಡಿಸಬೇಕಿದೆ.

    Verbattle
    Verbattle
    Verbattle
    inspector manjunath Police tumkur
    Share. Facebook Twitter Pinterest LinkedIn Tumblr Email WhatsApp
    Previous Articleಗುಡ್ಡ ಕುಸಿದು ಮೂವರು ಸಾವು
    Next Article ಅಪಘಾತ ತುಮಕೂರು ಜಿಲ್ಲೆಯ ಮೂವರ ‌ಸಾವು
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Comments are closed.

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಜೆಡಿಎಸ್ ಗೆ ಚಕ್ರ ಬೇಕಂತೆ!
    • reklamnii kreativ_mvOi on ಕುಂಭಮೇಳದಲ್ಲಿ ಕಿನ್ನರ ಕಲರವ
    • Daviddek on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.