Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬ್ಯಾಂಕ್ ಗಳಲ್ಲಿ ಕೆಲಸ ಕೊಡಿಸುವ ಆಮಿಷ ಒಡ್ಡಿ ಕೋಟ್ಯಾಂತರ ಹಣ ವಂಚಿಸಿದ ಪೊಲೀಸ್!
    ಸುದ್ದಿ

    ಬ್ಯಾಂಕ್ ಗಳಲ್ಲಿ ಕೆಲಸ ಕೊಡಿಸುವ ಆಮಿಷ ಒಡ್ಡಿ ಕೋಟ್ಯಾಂತರ ಹಣ ವಂಚಿಸಿದ ಪೊಲೀಸ್!

    vartha chakraBy vartha chakraJuly 7, 2022Updated:July 7, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ತುಮಕೂರು : ಖಾಸಗಿ ಬ್ಯಾಂಕ್ ಗಳಲ್ಲಿ ಕೆಲಸ ಕೊಡಿಸುವ ಆಮಿಷ ಒಡ್ಡಿ ನೂರಕ್ಕೂ ಹೆಚ್ಚು ಜನರಿಗೆ ಮೋಸ ಮಾಡಿ ಪೊಲೀಸ್ ಪೇದೆ ಹಾಗು ಆತನ ಹೆಂಡತಿ ಒಂದೂವರೆ ಕೋಟಿಗೂ ಅಧಿಕ ಹಣ ಲಪಟಾಯಿಸಿ ಪರಾರಿಯಾಗಿದ್ದಾರೆ. ತುಮಕೂರಿನಲ್ಲಿ ನಡೆದ ಘಟನೆಯಿಂದ ಹಣ ಕಳೆದುಕೊಂಡವರು ಕಂಗಾಲಾಗಿದ್ದಾರೆ.
    ತುಮಕೂರು ಜಿಲ್ಲೆಯ ವಿವಿಧ ಪೊಲೀಸ್ ಪೇದೆ ಆರ್.ಮಹೇಶ್ ಈತನ ಪತ್ನಿ ಮುಗ್ಧರನ್ನ ಮರಳು ಮಾಡಿ ಒಬ್ಬರಿಂದ ಲಕ್ಷಾಂತರ ಹಣ ಪಡೆದಿದ್ದಾರೆ. ಈಗ ರಾತ್ರೋ ರಾತ್ರಿ ಮನೆ ಖಾಲಿ ಮಾಡಿ ಪರಾರಿಯಾಗಿದ್ದಾರೆ. ವೃತ್ತಿಯಲ್ಲಿ ಪೊಲೀಸ್ ಆಗಿರುವ ಆರ್ ಮಹೇಶ್ ಠಾಣೆಗೆ ದೂರು ನೀಡಲು ಬರುವವರ ಹಾಗು ತನ್ನ ಸುತ್ತಮುತ್ತಲ ಜನರ ವಿಶ್ವಾಸಗಳಿಸುತಿದ್ದ.
    ಉತ್ತಮ ವಿಶ್ವಾಸದ ಖಾತರಿಯಾಗುತಿದ್ದಂತೆ ನಿಮಗೆ ಅಥವ ನಿಮ್ಮ ಸಂಬಂಧಿಕರಿಗೆ ಬ್ಯಾಂಕ್ ಗಳಲ್ಲಿ ಒಳ್ಳೆ ಕೆಲಸ ಕೊಡುವ ಆಮಿಷ ಒಡ್ಡುತಿದ್ದ. ಕೆಲಸಕ್ಕೆ ಸೇರಿಸಲು ಇಂದಿಷ್ಟು ಹಣ ಕೊಡಬೇಕು, ಇಲ್ಲದಿದ್ದರೆ ಕೆಲಸ ಬೇರೆಯವರ ಪಾಲಾಗಲಿದೆ ಎಂದು ಹೇಳಿ ಬಿಡುತ್ತಿದ್ದ. ಕೆಲಸ ಕೈ ತಪ್ಪು ಭಯದಿಂದ ವಂಚಕ ಪೊಲೀಸ್ ಮಹೇಶ್ ಕೇಳಿದಷ್ಟು ಹಣ ಕೊಡಲು ಮುಂದಾಗುತ್ತಿದ್ದರು.
    ಇದನ್ನ ಬಂಡವಾಳ ಮಾಡಿಕೊಂಡ ಮಹೇಶ್ ಸುಮಾರು 100 ಜನರಿಂದ ಹಣ ಪಡೆದುಈಗ ಟೋಪಿ ಹಾಕಿದ್ದಾನೆ. ಕೆಲಸ ಹುಡುಕುತ್ತಿರೋದು,ನಿರುದ್ಯೋಗಿಗಳು ಆಕ್ಸಿಸ್ ಬ್ಯಾಂಕ್, ಕಾರ್ಪೋರೇಷನ್ ಹಾಗು ಐಸಿಐಸಿ ಬ್ಯಾಂಕ್ ಗಳಲ್ಲಿ ಕೆಲಸದ ಆಸೆಯಿಂದ ದಿನ ದೂಡುತಿದ್ದರು. ತಿಂಗಳು ಕಳೆದರು ಹಣವೂ ಇಲ್ಲ ಕೆಲಸವೂ ಇಲ್ಲದೆ ಅನುಮಾನಗೊಂಡ ವಂಚನೆಗೆ ಒಳಗಾದವರು ಹಾಗು ಕನ್ನಡ ಪರ ಸಂಘನೆಗಳು ಆತನ ಮನೆ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾ ಪೊಲೀಸ್ ಇಲಾಖೆಗೆ ದೂರು ನೀಡಿದ್ದಾರೆ. ಈತನ ವಂಚನೆ ಕೇವಲ ಜನಸಾಮಾನ್ಯರಲ್ಲದೆ ಪೊಲೀಸರು ಕೂಡ ಈತನ ವಂಚನೆಯ ಜಾಲಕ್ಕೆ ಸಿಲುಕಿದ್ದಾರೆ.
    ತಲೆ ಮರೆಸಿಕೊಂಡಿರುವ ಆರೋಪಿ ವಂಚಕ ಮಹೇಶ್ ವಿರುದ್ಧ ದೂರುದಾಖಲಾಗಿದೆ. ದಕ್ಷತೆಯ ಇಲಾಖೆಯಲ್ಲಿ ಇರುವ ವ್ಯಕ್ತಿಯ ವಿರುದ್ಧ ಕಾನೂಕ್ರಮ ಕೈಗೊಳ್ಳಬೇಕಿದೆ. ನೊಂದವರಿಗೆ ನ್ಯಾಯ ಕೊಡಿಸಬೇಕಿದೆ.

    inspector manjunath Police tumkur
    Share. Facebook Twitter Pinterest LinkedIn Tumblr Email WhatsApp
    Previous Articleಗುಡ್ಡ ಕುಸಿದು ಮೂವರು ಸಾವು
    Next Article ಅಪಘಾತ ತುಮಕೂರು ಜಿಲ್ಲೆಯ ಮೂವರ ‌ಸಾವು
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025

    FIR ದಾಖಲಿಸಲು ಇದು ಕಡ್ಡಾಯ !

    July 26, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryOrien on IT ದಾಳಿಯಲ್ಲಿ ಸಿಕ್ಕ ಹಣ ಬಿಜೆಪಿಯವರದ್ದಂತೆ! | IT Raid
    • Ralphhow on ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    • Новости on ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ದತೆ | Congress
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe