Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಮೇಶ್ ಜಾರಕಿಹೊಳಿಗೆ ಲಗಾಮು ಹಾಕಿ! | Ramesh Jarkiholi
    ರಾಜಕೀಯ

    ರಮೇಶ್ ಜಾರಕಿಹೊಳಿಗೆ ಲಗಾಮು ಹಾಕಿ! | Ramesh Jarkiholi

    vartha chakraBy vartha chakraAugust 12, 20239 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ವಿಧಾನಮಂಡಲದ ಪ್ರತಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ನೇಮಕದ ಬಿಕ್ಕಟ್ಟಿನಿಂದ ತತ್ತರಿಸಿರುವ ರಾಜ್ಯ ಬಿಜೆಪಿಯಲ್ಲಿ‌ ಭಿನ್ನಮತದ ಧಗೆ ಆವರಿಸಿದೆ. ಅದರಲ್ಲೂ ಬೆಳಗಾವಿ ಬಿಜೆಪಿಯ ಬಿಕ್ಕಟ್ಟು ವರಿಷ್ಠರಿಗೆ ಹೊಸ ತಲೆ ನೋವು ತಂದಿದೆ.
    ಬೆಳಗಾವಿ ಬಿಜೆಪಿಯ ಬಹುತೇಕ ನಾಯಕರು ಮಾಜಿ ಮಂತ್ರಿ ರಮೇಶ್‌ ಜಾರಕಿಹೊಳಿ ವಿರುದ್ಧ ಸಮರ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ,ಗೃಹ ಮಂತ್ರಿ ಅಮಿತ್ ಶಾ,ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ಪತ್ರ ಬರೆದಿರುವ ಜಿಲ್ಲೆಯ ಬಿಜೆಪಿ ನಾಯಕರು ರಮೇಶ್ ಜಾರಕಿಹೊಳಿ ಅವರಿಗೆ ನೀಡುತ್ತಿರುವ ಪ್ರಾತಿನಿಧ್ಯ ಕಡಿಮೆ‌ ಮಾಡಿ ಎಂದು ಮನವಿ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಬಿಜೆಪಿಯ ಅನಭಿಷಕ್ತ ದೊರೆಯಂತೆ ವರ್ತಿಸುತ್ತಿದ್ದಾರೆ.ಯಾವ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ,ಕಾರ್ಯಕರ್ತರ ಅಭಿಪ್ರಾಯಗಳಿಗೆ ಮಾನ್ಯತೆ ನೀಡುವುದಿಲ್ಲ.ತಾವು ಹೇಳಿದ್ದೇ ಆಗಬೇಕು ಎಂಬಂತೆ ವರ್ತಿಸುತ್ತಿದ್ದಾರೆ. ತಮ್ಮ ಆಪ್ತ ವಲಯದಲ್ಲಿರುವರನ್ನು ಬಿಟ್ಟರೆ ಉಳಿದ ಯಾವ ನಾಯಕರನ್ನು ಲೆಕ್ಕಕ್ಕೆ ತೆಗೆದುಕೊಳ್ಳುತ್ತಿಲ್ಲ. ಇದು ಪಕ್ಷ ಸಂಘಟನೆಯ ಮೇಲೆ ಗಂಭೀರ ಸ್ವರೂಪದ ಪರಿಣಾಮ ಬೀರುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ಗೊತ್ತಾಗಿದೆ.

    ವಿಧಾನಸಭೆಗೆ ನಡೆದ Electionಯಲ್ಲಿ ರಮೇಶ ಜಾರಕಿಹೊಳಿ ಖುದ್ದಾಗಿ ಮುಂದೆ ಬಂದು ನಾಯಕತ್ವ ವಹಿಸಿಕೊಂಡರು. ಅವರ ಧೋರಣೆ ಜಿಲ್ಲೆಯ ಇತರ ನಾಯಕರು ಹಾಗೂ ಒಂದು ದೊಡ್ಡ ಸಮುದಾಯದ ಮುಖಂಡರಿಗೆ ಇಷ್ಟವಾಗಲಿಲ್ಲ. ಕಾರ್ಯಕರ್ತರಲ್ಲೂ ಗೊಂದಲಗಳು ಮೂಡಿದವು. ಹೀಗಾಗಿ, ಜಿಲ್ಲೆಯ 18 ಕ್ಷೇತ್ರಗಳ ಪೈಕಿ 11ರಲ್ಲಿ ಬಿಜೆಪಿಗೆ ಸೋಲಾಗಿದೆ. 13ರಷ್ಟಿದ್ದ ಬಿಜೆಪಿ ಶಾಸಕರ ಸಂಖ್ಯೆ ಈಗ 7ಕ್ಕೆ ಇಳಿದಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ ಇವರ ಚಟುವಟಿಕೆಗಳಿಗೆ ಈಗಲೇ ಕಡಿವಾಣ ಹಾಕಬೇಕು, ಅವರನ್ನು ಗೋಕಾಕ್ ವಿಧಾನಸಭೆ ಕ್ಷೇತ್ರಕ್ಕೆ ಸೀಮಿತಗೊಳಿಸಬೇಕು.ಜಿಲ್ಲೆಯ ಇತರೆ ಕ್ಷೇತ್ರಗಳಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡಲು ಬಿಡಬಾರದು ಎಂದು ಮನವಿ ಮಾಡಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
    ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಮೇಶ ಜಾರಕಿಹೊಳಿ ಅವರೇ ನಾಯಕತ್ವ ವಹಿಸಿಕೊಳ್ಳುವ ಇರಾದೆ ಇದೆ. ಇದಕ್ಕೆ ಅವಕಾಶ ನೀಡಬಾರದು ಎಂದೂ ದೂರಿನಲ್ಲಿ ತಿಳಿಸಲಾಗಿದೆ. ಸಾಮೂಹಿಕ ನಾಯಕತ್ವದ ಮೇಲೆ ನಂಬಿಕೆ ಇಟ್ಟ ಬಿಜೆಪಿಯಲ್ಲಿ, ರಮೇಶ ಜಾರಕಿಹೊಳಿ ಏಕಮಾತ್ರ ನಾಯಕ ಎಂಬಂತೆ ಬಿಂಬಿಸಿಕೊಂಡರು. ಇದನ್ನು ಕಾರ್ಯಕರ್ತರು ಒಪ್ಪಿಕೊಳ್ಳಲಿಲ್ಲ. ಮುಂದೆಯೂ ಲೋಕಸಭೆ ಚುನಾವಣೆ ಕಾಲಕ್ಕೆ ಇದೇ ರೀತಿಯ ಭಾವನೆ ಮೂಡಬಾರದು’ ಎಂದು ಕೆಲವರು ಹೈಕಮಾಂಡ್‌ ಮುಂದೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

    ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ, ಅಥಣಿ, ಕಾಗವಾಡ, ಯಮಕನಮರಡಿ, ರಾಮದುರ್ಗ ಕ್ಷೇತ್ರಗಳಲ್ಲಿ ರಮೇಶ ಜಾರಕಿಹೊಳಿ ತಮ್ಮ ಬೆಂಬಲಿಗರನ್ನೇ ಕಣಕ್ಕಿಳಿಸಿದರು. ಅವರು ಟಿಕೆಟ್‌ ಕೊಡಿಸಿದ ಯಾವ ಅಭ್ಯರ್ಥಿಯೂ ಗೆಲ್ಲಲಿಲ್ಲ. ಅಲ್ಲದೇ, ಉಳಿದ ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳಿಗೇ ಅಡ್ಡಗಾಲು ಹಾಕಿದರು ಎಂದು ಪತ್ರದಲ್ಲಿ ವಿವರಿಸಿರುವುದಾಗಿ ತಿಳಿದು ಬಂದಿದೆ ಸೋಲಿನಿಂದ ಕಂಗೆಟ್ಟು ಪ್ರತಿಪಕ್ಷ ನಾಯಕನ ಆಯ್ಕೆಗೆ ಒಮ್ಮತ ಮೂಡಿಸಲು ಪ್ರಯತ್ನ ನಡೆಸಿರುವ ಪಕ್ಷದಲ್ಲಿ ಜಾರಕಿಹೊಳಿ ಅವರ ಕುರಿತು ಉಂಟಾಗಿರುವ ವಿದ್ಯಮಾನ ಹೊಸ ಸಮಸ್ಯೆ ಹುಟ್ಟು ಹಾಕಿದೆ.

    Congress Karnataka m News Politics Ramesh Jarkiholi Election
    Share. Facebook Twitter Pinterest LinkedIn Tumblr Email WhatsApp
    Previous Articleಕಮೀಷನ್ ಕೇಳಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ | DK Shivakumar
    Next Article ಗುತ್ತಿಗೆದಾರರ ಕಮೀಷನ್ – ಬಿಜೆಪಿ ಕೃಪಾಪೋಷಿತ ನಾಟಕ | BJP
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    9 Comments

    1. xazzz on June 6, 2025 3:54 am

      can i order cheap clomid without a prescription can you buy cheap clomiphene without insurance cost clomiphene without a prescription where can i get generic clomid price how to get generic clomid without dr prescription can i order cheap clomid without insurance good rx clomiphene

      Reply
    2. order cialis online overnight on June 9, 2025 7:47 am

      Thanks an eye to sharing. It’s first quality.

      Reply
    3. flagyl purchase online on June 11, 2025 1:59 am

      More posts like this would prosper the blogosphere more useful.

      Reply
    4. EdwardNic on June 16, 2025 8:24 pm

      ¡Saludos, aventureros del azar !
      Casino online extranjero con cashout instantГЎneo – п»їhttps://casinosextranjerosenespana.es/ п»їcasinos online extranjeros
      ¡Que vivas increíbles victorias épicas !

      Reply
    5. WilliamBulky on June 18, 2025 1:59 am

      ¡Hola, jugadores apasionados !
      Casino fuera de EspaГ±a con juegos modernos – https://casinoonlinefueradeespanol.xyz/# casinoonlinefueradeespanol
      ¡Que disfrutes de asombrosas conquistas legendarias !

      Reply
    6. jq8ka on June 18, 2025 9:50 am

      inderal 10mg pill – buy clopidogrel 75mg pill order methotrexate 5mg for sale

      Reply
    7. f1c1n on June 21, 2025 7:29 am

      buy generic amoxicillin over the counter – amoxicillin online order combivent 100 mcg online cheap

      Reply
    8. 61hn0 on June 23, 2025 10:40 am

      azithromycin cheap – nebivolol 5mg for sale nebivolol 5mg sale

      Reply
    9. 4tlkn on June 25, 2025 10:44 am

      order amoxiclav generic – atbioinfo.com ampicillin for sale online

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 4xums on ಮೇಲ್ಸೇತುವೆ ಕಾಮಗಾರಿ ವಿಳಂಬ – congress ಪ್ರತಿಭಟನೆ
    • zaimpodptskemerovohilla on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • zqzqx on ರಾಜ್ಯ BJPಯಲ್ಲಿ ಕುಟುಂಬ ರಾಜಕಾರಣದ ವಿಜೃಂಭಣೆ
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe