Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಗೆ ವಿಶ್ವಕರ್ಮ ಮಹಾಸಭಾ ಬೆಂಬಲ – ಕೆಪಿ ನಂಜುಂಡಿ ರಾಜೀನಾಮೆ | KP Nanjundi
    ಸುದ್ದಿ

    ಬಿಜೆಪಿಗೆ ವಿಶ್ವಕರ್ಮ ಮಹಾಸಭಾ ಬೆಂಬಲ – ಕೆಪಿ ನಂಜುಂಡಿ ರಾಜೀನಾಮೆ | KP Nanjundi

    vartha chakraBy vartha chakraApril 23, 20247 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.23- ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನಕ್ಕೆ ದಿನಗಣನೆ ಆರಂಭಗೊಂಡಿರುವ ಬೆನಲ್ಲೇ ಬಿಜೆಪಿಯಲ್ಲಿನ ಭಿನ್ನಮತ ಬಹಿರಂಗಗೊಂಡಿದ್ದು ವಿಶ್ವಕರ್ಮ ಸಮುದಾಯದ ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಕೆ.ಪಿ. ನಂಜುಂಡಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
    ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಅವರು ಇದೀಗ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಅಷ್ಟೇ ಅಲ್ಲ ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.

    ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ನಂತರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ನನ್ನನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಜವಾಬ್ದಾರಿ, ಸ್ಥಾನ ನೀಡಲಿಲ್ಲ. ಸಂಪೂರ್ಣವಾಗಿ ನಿರ್ಲಕ್ಷಿಸಿತು. ಇದರಿಂದ ಬೇಸರವಾಗಿ ಎಂ.ಎಲ್.ಸಿ ಸ್ಥಾನಕ್ಕೆ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂದು ಹೇಳಿದರು.
    ಕಳೆದ ಲೋಕಸಭೆ ಚುನಾವಣೆ ಸಮಯದಲ್ಲಿ ಕೆಪಿ ನಂಜುಂಡಿ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆಯಾಗಿದ್ದರು ಆನಂತರ ಅವರನ್ನು ಬಿಜೆಪಿ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿತ್ತು. ಇದೀಗ ಮತ್ತೆ ಲೋಕಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ತೊರೆದಿರುವ ಅವರು ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.

    ಬಿಜೆಪಿಗೆ ಬೆಂಬಲ:
    ವಿಶ್ವಕರ್ಮ ಸಮುದಾಯದ ಪ್ರಭಾವಿ ನಾಯಕ ರಾಗಿರುವ ಕೆಪಿ ನಂಜುಂಡಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವುದಾಗಿ ಪ್ರಕಟಿಸಿದ ಬೆನ್ನಲ್ಲೇ ವಿಶ್ವಕರ್ಮ ಮಹಾಸಭಾ ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದೆ.
    ಭಾರತಾದ್ಯಂತ ಸುಮಾರು 12 ಕೋಟಿ ಜನಸಂಖ್ಯೆ ಇರುವ ವಿಶ್ವಕರ್ಮ ಸಮಾಜಕ್ಕೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಿಶ್ವಕರ್ಮ ಸಮ್ಮಾನ್ ಯೋಜನೆಯನ್ನು ತಂದು ಲಕ್ಷಾಂತರ ಕುಟುಂಬಗಳಿಗೆ ನೆರವಾಗಿ, ನಮ್ಮ ಸಮಾಜವನ್ನು ಪ್ರಪಂಚಾದ್ಯಂತ ಗುರುತಿಸುವ ಹಾಗೆ ಮಾಡಿದ್ದಾರೆ. ಆದ್ದರಿಂದ ಬಿಜೆಪಿಗೆ ನಮ್ಮ ಸಮುದಾಯ ಬೆಂಬಲವಾಗಿ ನಿಲ್ಲಲಿದೆ ಎಂದು ಅಖಿಲ ಭಾರತ ವಿಶ್ವಕರ್ಮ ಮಹಾ ಸಂಘದ ಅಧ್ಯಕ್ಷ ಡಾ.ಜಯಂತ್ ಕೆ.ಎಂ. ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದ ಹಿತದೃಷ್ಟಿ ಎಂದರೆ ನಮ್ಮ ವಿಶ್ವಕರ್ಮ ಸಮಾಜವು ರಾಜಕೀಯ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಕಾರಣ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರು ನಮ್ಮ ಸಮಾಜವನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ನಮ್ಮ ಸಮಾಜಕ್ಕೆ ಬೆಂಬಲ ನೀಡುತ್ತಾರೆಂಬ ನಂಬಿಕೆ ಯಿಂದ ನಮ್ಮ ಸಂಘಟನೆ ಬೆಂಬಲವನ್ನು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ನೀಡುವ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದರು.
    ಅಯೋಧ್ಯ ಶ್ರೀರಾಮನ ವಿಗ್ರಹವನ್ನು ಕೆತ್ತನೆ ಮಾಡಲು ನಮ್ಮ ಸಮಾಜದ ಶಿಲ್ಪಿ ಅರುಣ್ ಯೋಗಿರಾಜ್ ರವರಿಗೆ ಅವಕಾಶ ನೀಡುವ ಮುಖಾಂತರ ನಮ್ಮ ಸಮಾಜದ ಕೀರ್ತಿಯನ್ನು ರಾಷ್ಟ್ರ ಹಾಗೂ ವಿಶ್ವಕ್ಕೆ ತೋರಿಸುವಲ್ಲಿ ಮೋದಿಜಿರವರ ಸಹಕಾರ ಹೆಚ್ಚಿರುವ ಕಾರಣ ನಮ್ಮ ಸಮಾಜವು ಬಿ.ಜೆ.ಪಿ. ಪಕ್ಷಕ್ಕೆ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವ ತೀರ್ಮಾನ ಮಾಡಿದೆ ಎಂದು ಹೇಳಿದರು.

    Verbattle
    Verbattle
    Verbattle
    ಕಾಂಗ್ರೆಸ್ Election ನರೇಂದ್ರ ಮೋದಿ ಬಸವರಾಜ ಹೊರಟ್ಟಿ ರಾಜಕೀಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಶಿವಮೂರ್ತಿ ಶರಣರಿಗೆ ಮತ್ತೆ ಜೈಲು | Shivamurthy Murugha Sharanaru
    Next Article ಬಿಜೆಪಿಯವರು ಪಿಕ್ ಪಾಕೆಟ್ ಮಾಡಿದ್ದಾರಂತೆ | BJP
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    7 Comments

    1. Ibnfcs on February 11, 2026 8:13 pm

      bet mgm md betmgm-play www betmgm

      Reply
    2. Hvrtxb on February 23, 2026 3:03 am

      Craving a high-octane slot? Sweet Bonanza serves it up with tumbling reels, scatters, and multiplier bombs galore. Free sweet bonanza 1000 strategy spins turn good days into legendary ones. Play today!

      Reply
    3. Gtjwbe on February 25, 2026 10:28 pm

      Stamp your claim on colossal casino wins. best buffalo slot machine brings Aristocrat’s best: retriggering free games and golden buffalo riches. Play boldly!

      Reply
    4. Mxilng on February 28, 2026 1:54 am

      chumbacasinox gives you the best of both worlds: free play + real cash prizes. Claim your welcome Sweeps Coins now and start winning big. Fun starts here!

      Reply
    5. Gsoxym on March 2, 2026 4:44 am

      Fastest growing. Most trusted. fire stampede stake Best rewards. Stake.

      Reply
    6. Xwmfcl on March 3, 2026 9:52 pm

      DraftKings casino New Jersey Casino brings the heat. New users claim 500 spins on Cash Eruption with a $5 wager plus up to $1,000 back in credits. Win big, play safe!

      Reply
    7. Qxvpww on March 6, 2026 11:13 pm

      Proc platit vic? Generika za zlomek ceny – navstivte opravdovalekarna.cz
      opravdovalekarna.cz

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdug on ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    • Williamdug on ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • Andrewhooca on ನಾಲ್ವರಿಗೆ ಒಲಿದ ಅದೃಷ್ಟ !
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.