Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KSRTC ಲಾಸ್ ಎಷ್ಟು ಗೊತ್ತೆ ?
    Viral

    KSRTC ಲಾಸ್ ಎಷ್ಟು ಗೊತ್ತೆ ?

    vartha chakraBy vartha chakraMarch 12, 20253 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.12-
    ತೈಲ ಬೆಲೆ,ಬಿಡಿ ಭಾಗಗಳ ಬೆಲೆ ಏರಿಕೆ ಸಿಬ್ಬಂದಿ ವೇತನ,ಬಸ್ ಗಳ ನಿರ್ವಹಣೆ ವೆಚ್ಚ ಇನ್ನಿತರ ಕಾರಣಗಳಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಅಧೀನದಲ್ಲಿರುವ ನಾಲ್ಕು ಸಾರಿಗೆ ನಿಗಮಗಳು 5200 ಕೋಟಿ ನಷ್ಟದಲ್ಲಿವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
    ವಿಧಾನಪರಿಷತ್ ನ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಕೇಶವಪ್ರಸಾದ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಕಳೆದ 5 ವರ್ಷಗಳಲ್ಲಿ ಕೆಎಸ್ಆರ್ಟಿಸಿ 1500 ಕೋಟಿ, ಬಿಎಂಟಿಸಿ 1544 ಕೋ. ಕೆಕೆಆರ್ಟಿಸಿಗೆ 777 ಕೋ.ಮತ್ತು ,ಎನ್ಡಬ್ಲೂಕೆಆರ್ಟಿಸಿಗೆ 1386 ಕೋಟಿ ನಷ್ಟವಾಗಿದೆ ಎಂದು ತಿಳಿಸಿದರು.
    ನಾಲ್ಕೂ ನಿಗಮಗಳ ಶೇ 40 ರಷ್ಟು ಬಸ್ಗಳು ನಷ್ಟದಲ್ಲೇ ಓಡುತ್ತಿವೆ. ಶೇ 30ರಷ್ಟು ಬಸ್ಗಳು ಯಾವುದೇ ಲಾಭ-ನಷ್ಟ ಇಲ್ಲದೆ ಓಡುತ್ತಿವೆ. ಶೇ 30ರಷ್ಟು ಬಸ್ಗಳು ಮಾತ್ರ ಲಾಭದಲ್ಲಿವೆ. ಸಾರಿಗೆ ಇಲಾಖೆಯಲ್ಲಿ ಪ್ರತಿದಿನ 9.45 ಕೋಟಿ ರೂ. ಖರ್ಚು ಇದೆ. ಸರ್ಕಾರದಿಂದ ಶಕ್ತಿ ಯೋಜನೆಯ ಪೂರ್ತಿ ಮೊತ್ತ ಪಡೆಯಬೇಕಿದೆ ಎಂದು ವಿವರಿಸಿದರು
    ನಷ್ಟ ಸರಿದೂಗಿಸಲು ಹಾಗೂ ಸಾರಿಗೆ ನಿಗಮಗಳ ಆರ್ಥಿಕ ಪುನಶ್ವೇತನಕ್ಕೆ ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ ಶಕ್ತಿ ಯೋಜನೆಗೆ 2024-25ನೇ ಸಾಲಿನಲ್ಲಿ ಮೀಸಲಿಟ್ಟಿದ್ದ  9,978 ಕೋಟಿ ಅನುದಾನ ಪೈಕಿ ಇನ್ನೂ 2 ಸಾವಿರ ಕೋಟಿ ಬಿಡುಗಡೆಯಾಗಬೇಕಿದೆ.ಅನುದಾನ ಮಂಜೂರಾದ ಬಳಿಕ ಸಾರಿಗೆ ನಿಗಮಗಳಿಗೆ ನೀಡಲಾಗುವುದು ಎಂದು ಉತ್ತರಿಸಿದರು.
    ಶಕ್ತಿ ಯೋಜನೆಗೆ 9,978 ಕೋಟಿ ರೂಪಾಯಿ ಖರ್ಚಾಗಿದೆ. 448 ಬಿಎಂಟಿಸಿ ಬಸ್ ಖರೀದಿ ಮಾಡಿದ್ದೇವೆ. 2016ರ ಬಳಿಕ 10 ಸಾವಿರ ಮಂದಿಯನ್ನು ನೇಮಕ ಮಾಡಿಕೊಂಡಿದ್ದೇವೆ. ಹೊಸದಾಗಿ 5,360 ಬಸ್ ಖರೀದಿಸಲಾಗಿದೆ. ಬಸ್ಗಳು ಮೊದಲು 1.40 ಸಾವಿರ ಟ್ರಿಪ್ ಸಂಚರಿಸುತ್ತಿದ್ದವು.
    ಈಗ 1.90 ಲಕ್ಷ ಟ್ರಿಪ್ ಪ್ರತಿದಿನ ಸಂಚರಿಸುತ್ತಿವೆ. 40ವರ್ಷ ಮೇಲ್ಪಟ್ಟ ಸಿಬ್ಬಂದಿಗೆ ಜಯದೇವ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಲಾಗುತ್ತಿದೆ. ಆರೋಗ್ಯ ಯೋಜನೆಗೆ ಒಂದು ತಿಂಗಳಿಗೆ ಸಿಬ್ಬಂದಿಯಿಂದ 650 ರೂ.‌ ಪಡೆಯಲಾಗುತ್ತಿದೆ. ಸಿಬ್ಬಂದಿಯ ಇಡೀ ಕುಟುಂಬಕ್ಕೆ ಚಿಕಿತ್ಸೆ ನೀಡಲು ಇದು ಸಹಾಯವಾಗಿದೆ ಎಂದು ಹೇಳಿದರು.

    KSRTC ಆರೋಗ್ಯ ಬಿಜೆಪಿ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಚಿನ್ನ ಸಾಗಿಸುವ ಕೊರಿಯರ್ ರನ್ಯಾ
    Next Article ತಂದೆ -ತಾಯಿಯನ್ನು ನೋಡಿಕೊಳ್ಳದಿದ್ದರೆ ಅಷ್ಟೇ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    3 Comments

    1. u3xgs on June 6, 2025 4:08 am

      clomiphene generic name can i get cheap clomiphene tablets order generic clomid online cost clomiphene without rx where buy cheap clomiphene without prescription generic clomid for sale buy cheap clomiphene

      Reply
    2. cialis discount canada on June 9, 2025 8:49 pm

      More posts like this would prosper the blogosphere more useful.

      Reply
    3. can you drink milk with flagyl on June 11, 2025 3:04 pm

      More articles like this would remedy the blogosphere richer.

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelodoky on ಹಿಜಾಬ್ ನಿಷೇಧ ಆದೇಶ ರದ್ದಾಯಿತು | Hijab Ban
    • Michaelodoky on BJP ಪರ ಅಲೆ‌ ಸೃಷ್ಟಿಗೆ‌ Nadda, Shah ಕಾರ್ಯತಂತ್ರ
    • Michaelodoky on ಬಾಬಾ ಬುಡನ್ ಗಿರಿ ಶಾಖಾದ್ರಿಗೆ ಸಂಕಷ್ಟ | Baba Budangiri
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe