Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KSRTC ನೌಕರರಿಗೆ ಖಡಕ್ ಸೂಚನೆ
    Trending

    KSRTC ನೌಕರರಿಗೆ ಖಡಕ್ ಸೂಚನೆ

    vartha chakraBy vartha chakraSeptember 28, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.28 – ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ನಾಳೆ ಕರ್ನಾಟಕ ಬಂದ್​ ವೇಳೆ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಬಸ್ ಸಂಚಾರ ನಡೆಸಲು ಕೆಎಸ್​ಆರ್​ಟಿಸಿ (KSRTC) ಹಾಗೂ ಬಿಎಂಪಿಟಿಸಿ ತೀರ್ಮಾನಿಸಿ ನೌಕರರಿಗೆ ನಾಳೆ ಕಡ್ಡಾಯ ಹಾಜರಾತಿಗೆ ಸೂಚನೆ ನೀಡಲಾಗಿದೆ.

    ದೀರ್ಘಾವಧಿ,ವಾರದ ರಜೆ ಹೊರತುಪಡಿಸಿ ನೌಕರರು ಹೊರತುಪಡಿಸಿ ಉಳಿದ ಎಲ್ಲಾ ನೌಕರರು ಕಡ್ಡಾಯವಾಗಿ ನಾಳೆ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ನೌಕರರಿಗೆ ಸಾರಿಗೆ ನಿಗಮಗಳು ಮೌಖಿಕ ಸೂಚನೆ ನೀಡಿವೆ.
    ಸಾರಿಗೆ ನಿಗಮಗಳು ಅಗತ್ಯ ಸೇವೆಗಳ ಅಡಿಯಲ್ಲಿ ಬರುವುದರರಿಂದ ಸೇವೆ ನೀಡಬೇಕು. ಹೀಗಾಗಿ ಯಾರು ಸಹ ನಾಳಿನ ಬಂದ್ ನಲ್ಲಿ ಭಾಗಿಯಾಗುವಂತಿಲ್ಲ. ಒಂದು ವೇಳೆ ಕೆಲಕ್ಕೆ ಗೈರು ಆಗಿ ಬಂದ್ ನಲ್ಲಿ ಭಾಗಿಯಾದ್ರೆ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುವುದಾಗಿ ಎಚ್ಚರಿಕೆ ನೀಡಲಾಗಿದೆ.

    ಕರ್ನಾಟಕ ಬಂದ್​ ಹಿನ್ನೆಲೆಯಲ್ಲಿ ಸಾರ್ವಜನಿಕರ ಆಸ್ತಿಗೆ ಹಾನಿಯಾಗದಂತೆ ಬಿಎಂಟಿಸಿ ನಿಗಮ ಮುಂಜಾಗ್ರತಾ ಕ್ರಮಕೈಗೊಂಡಿದೆ. ಬಿಎಂಟಿಸಿ ಎಲ್ಲ ಡಿಪೋಗಳಿಗೂ ಪೊಲೀಸ್ ಭದ್ರತೆ ನೀಡುವಂತೆ ನಿಗಮ ಮನವಿ ಮಾಡಿದೆ. ಅಲ್ಲದೇ ಬಸ್ ನಿಲ್ದಾಣಗಳಲ್ಲೂ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದೆ. ಈ ಮೂಲಕ ಬಿಎಂಟಿಸಿ ಬಸ್ ರಸ್ತೆಗಿಳಿದಾಗ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಮುಂದಾಗಿದೆ.
    ಡಿಪೋ ಮ್ಯಾನೇಜರ್ ಗಳು ಕಡ್ಡಾಯವಾಗಿ ಡಿಪೋದಲ್ಲಿದ್ದು ಬಸ್ ಕಾರ್ಯಚರಣೆ ನಡೆಸುವಂತೆ ಸೂಚನೆ ನೀಡಲಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಬಸ್ ಗಳ ಕಾರ್ಯಚರಣೆ ಮಾಡಲು ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.

    Verbattle
    Verbattle
    Verbattle
    Bangalore Government Karnataka KSRTC News
    Share. Facebook Twitter Pinterest LinkedIn Tumblr Email WhatsApp
    Previous Articleಹಾಲು ಉತ್ಪಾದಕರ ಚುನಾವಣೆ ಬ್ಯಾಲೆಟ್ ಪೇಪರ್ ಗಳ ಅಪಹರಣ
    Next Article ಕಟಿಕ ಸಮುದಾಯ ಪರಿಶಿಷ್ಟ ಪಟ್ಟಿಗೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    1 Comment

    1. Ebaxbi on February 15, 2026 4:43 am

      mcluck NC https://mcluckcasinogm.com/ mcluck NC

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wnaaqw on ಲಂಚ ಆರೋಪದ ಸುಳಿಯಲ್ಲಿ Pralhad Joshi
    • Tracymix on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Kmxrbm on Traffic violations 25 ಕೋಟಿ ದಂಡ ಸಂಗ್ರಹ!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.