Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರಕ್ಕೆ ಕುಮಾರಸ್ವಾಮಿ ಸವಾಲು.
    ಕಾನೂನು

    ಸರ್ಕಾರಕ್ಕೆ ಕುಮಾರಸ್ವಾಮಿ ಸವಾಲು.

    vartha chakraBy vartha chakraOctober 7, 20246 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.7:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಪಾದಿಸಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗಲೆಲ್ಲ ಜನರ ಗಮನ ಬೇರೆಡೆ‌ ಸೆಳೆಯಲು ಇಂತಹ ತಂತ್ರಗಾರಿಕೆ ಮಾಡುತ್ತಿದ್ದಾರೆ. ಈಗ ಮುಡಾ ವಿಚಾರದಲ್ಲೂ ಇದೇ ತಂತ್ರ ರೂಪಿಸಿದ್ದಾರೆ ಎಂದು ದೂರಿದರು.
    ಜಾತಿಗಣತಿ ವರದಿ ಇಟ್ಟುಕೊಂಡು ರಾಜಕೀಯ ಮಾಡುತ್ತೀರಿ, ಈ ವಿಷಯ ಇಟ್ಟುಕೊಂಡು Election ಹೋಗಿ ನೋಡೋಣ ಎಂದು ಸವಾಲು ಹಾಕಿದ ಅವರು,ಇವರು ಮಾಡಿರುವ ತಪ್ಪುಗಳನ್ನು ಮುಚ್ಚಿಕೊಳ್ಳೋಕೆ‌ ಜಾತಿಯಂತಹ ವಿಷಯಗಳನ್ನು ಮುಂದೆ ಬಿಟ್ಟುಕೊಂಡು ಹೊರಟಿದ್ದಾರೆ ಎಂದು ಕಿಡಿ ಕಾರಿದರು.
    ಸಿದ್ದರಾಮಯ್ಯ ಅವರು ವರದಿ ಸ್ವೀಕಾರ ಮಾಡಿ ಎಷ್ಟು ದಿನವಾಯಿತು? ಇನ್ನೂ ಯಾಕೆ ಇಟ್ಟುಕೊಂಡು ಕೂತಿದ್ದಾರೆ? ಇಷ್ಟು ದಿನ ಸದ್ದುಗದ್ದಲ ಇರಲಿಲ್ಲ. ಈಗ ಈ ವಿಷಯ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದರು
    ಕಾಂತರಾಜು ಆಯೋಗ ರಚನೆ ಮಾಡಿದ್ದು 10 ವರ್ಷಗಳ ಹಿಂದೆ. ಈಗ ಅ ವರದಿಗೆ 10 ವರ್ಷ ಆಗಿ ಹೋಗಿದೆ. 10 ವರ್ಷಗಳಲ್ಲಿ ಅನೇಕ ಬೆಳವಣಿಗೆಗಳು ಆಗಿವೆ. ಹಳೆಯ ಜಾತಿಗಣತಿ ವರದಿಯನ್ನು ಇಷ್ಟು ದಿನ ಯಾಕೆ ಬಿಡುಗಡೆ ಮಾಡಿರಲಿಲ್ಲ? ಎಂದು ಕ ಪ್ರಶ್ನಿಸಿದರು.
    ಕುಮಾರಸ್ವಾಮಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲು ಬಿಡಲಿಲ್ಲ ಎಂದು ನನ್ನ ಮೇಲೆ ಆರೋಪ ಮಾಡುತ್ತಲೇ ಇದ್ದಾರೆ. ಲೋಕಸಭೆ ಚುನಾವಣೆಗೆ ಮೊದಲೇ ಸಿದ್ದರಾಮಯ್ಯ ಅವರ ಕೈಗೆ ಜಾತಿಗಣತಿ ವರದಿ ಕೊಡಲಾಗಿದೆ, ಅಲ್ಲವೇ? ಲೋಕಸಭೆ ‌ಚುನಾವಣೆ ಮೊದಲೇ ವರದಿ ಪಡೆದರೂ ಇಷ್ಟು ದಿನಗಳವರೆಗೂ ಅದರ ಬಗ್ಗೆ ಸದ್ದೇ ಇರಲಿಲ್ಲ ಎಂದು ವಾಗ್ದಾಳಿ ನಡೆಸಿದರು
    10 ವರ್ಷಗಳ ಹಿಂದೆ ಮಾಡಿರುವ ಈ ಜಾತಿಗಣತಿ ವರದಿಯಿಂದ ಯಾವುದೇ ಸಮುದಾಯಕ್ಕೆ ಅನುಕೂಲಗಳು ಆಗುವುದಿಲ್ಲ. ಮೂಡಾ ಹಗರಣವನ್ನು ಮರೆಮಾಚಿಕೊಳ್ಳಲು ಈಗ ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ. ಇಷ್ಟು ದಿನ ಇಲ್ಲದೇ ಇರೋದು ಈಗ ಯಾಕೆ ಮುನ್ನಲೆಗೆ ತರಲು ಹೊರಟಿದ್ದಾರೆ ಎಂದು ಆಪಾದಿಸಿದರು.
    ಈ ವಿಷಯದ ಬಗ್ಗೆ ದೆಹಲಿಯಲ್ಲಿ ರಾಹುಲ್ ಗಾಂಧಿ ಒಂದು ಹೇಳುತ್ತಾರೆ.. ಇಲ್ಲಿ ಇವರು ಇನ್ನೊಂದು ಹೇಳುತ್ತಾರೆ. ಸರ್ಕಾರದಲ್ಲಿ ಆಗಿರುವ ಹಲವಾರು ತಪ್ಪುಗಳನ್ನು ಮುಚ್ಚಿಕೊಳ್ಳೋದಕ್ಕೆ ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಆರೋಪ ಮಾಡಿದರು.

    Bangalore Government Karnataka News ಅಪರಾಧ ಸುದ್ದಿ ಕಾಂಗ್ರೆಸ್ Election ಮೈಸೂರು ರಾಜಕೀಯ ರಾಹುಲ್ ಗಾಂಧಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮುರುಘಾಶ್ರೀ ಬಿಡುಗಡೆಗೆ ಕೋರ್ಟ್ ಆದೇಶ
    Next Article ತಮಿಳುನಾಡಿನಲ್ಲಿ ಶಿವಕುಮಾರ್ ಪೂಜೆ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    6 Comments

    1. q7edq on June 6, 2025 4:15 pm

      how to get generic clomiphene price get cheap clomid online order clomid without a prescription can i get generic clomiphene without rx how to get cheap clomiphene without prescription get cheap clomid prices clomiphene price walmart

      Reply
    2. where to order cialis in canada on June 10, 2025 5:44 am

      I’ll certainly carry back to read more.

      Reply
    3. drinking alcohol while taking flagyl on June 12, 2025 12:09 am

      I’ll certainly carry back to skim more.

      Reply
    4. lxsgi on June 19, 2025 12:47 pm

      buy inderal 10mg generic – buy inderal no prescription methotrexate uk

      Reply
    5. ir2ne on June 22, 2025 8:52 am

      amoxil oral – order generic amoxil buy generic ipratropium 100mcg

      Reply
    6. ioynm on June 24, 2025 11:51 am

      cost azithromycin 500mg – generic zithromax 250mg order bystolic generic

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on ಸಂಸದರ ಪುತ್ರನ ವಿರುದ್ಧ ಲವ್, ಸೆಕ್ಸ್, ದೋಖಾ Case | Bellary MP
    • Melvinboory on ಹುಲಿ ಉಗುರು ಧರಿಸಿ ಸಸ್ಪೆಂಡ್ ಆದ ಅಧಿಕಾರಿ | Tiger Nail
    • q0rpc on ಕಳಪೆ ಔಷಧ ತಡೆಗಟ್ಟಲು ಕ್ರಮ.
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe