Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆಬ್ಬಾಳ್ಕರ್ ಮಾಡಿದ ಯಡವಟ್ಟು | Lakshmi Hebbalkar
    Viral

    ಹೆಬ್ಬಾಳ್ಕರ್ ಮಾಡಿದ ಯಡವಟ್ಟು | Lakshmi Hebbalkar

    vartha chakraBy vartha chakraJanuary 8, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು. ಜ,8: ಬೆಳಗಾವಿ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ನೀಡಿರುವ ಹೇಳಿಕೆ ಇದೀಗ ತೀವ್ರ ವಿವಾದ ಸೃಷ್ಟಿಸಿದೆ.
    ಸ್ವಾತಂತ್ರ್ಯಕ್ಕೂ ಮೊದಲು ಬೆಳಗಾವಿ ಮಹಾರಾಷ್ಟ್ರದಲ್ಲಿತ್ತು.ಮರಾಠಿ ಭಾಷಿಗರು,ಕನ್ನಡಿಗರು ಅನ್ಯೋನ್ಯವಾಗಿದ್ದರು.ಈಗಲೂ ಅದೇ ಅನ್ಯೋನ್ಯತೆ ಮುಂದುವರೆಯಬೇಕು ಎಂದಿದ್ದರು.
    ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರ ಈ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಹೆಬ್ಬಾಳ್ಕರ್ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

    ಇಂತಹ ಅಸಂಬದ್ಧ ಹೇಳಿಕೆಗಳನ್ನು ನೀಡುವ ಸಚಿವರಿಗೆ ಮುಖ್ಯಮಂತ್ರಿ ಕರೆದು ಬುದ್ದಿ ಹೇಳಲಿ ಎಂದಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಎಂದೋ ಮುಗಿದು ಹೋಗಿರುವ ವಿಷಯ. ಅದನ್ನು ಮತ್ತೆ ಮತ್ತೆ ಕೆಣಕುವ ಅಗತ್ಯ ಏನಿದೆ? ಬಹುಶಃ ಅವರಿಗೆ ಮಹಾರಾಷ್ಟ್ರದ ವ್ಯಾಮೋಹದಿಂದ ಹೊರಬರಲು ಸಾಧ್ಯವಿಲ್ಲ, ನೆರೆ ರಾಜ್ಯದ ಮೇಲೆ ಅವರಿಗೆ ವ್ಯಾಮೋಹ ಜಾಸ್ತಿ ಅಂತ ಕಾಣುತ್ತದೆ ಎಂದು ಕಿಡಿಕಾರಿದರು.
    ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಸಚಿವರೇ ಇಂತಹ ಅನಗತ್ಯ, ವಿವಾದಾಸ್ಪದ ವಿಷಯಗಳನ್ನು ಮಾತಾಡಿದರೆ ಹೇಗೆ. ಸಿಎಂ ಅವರಿಗೆ ಮಂತ್ರಿಗಳ ಮೇಲೆ ಹಿಡಿತ ಇದ್ದರೆ ಅವರನ್ನು ಕರೆದು ಸರಿಯಾಗಿ ಬುದ್ದಿ ಹೇಳಬೇಕು ಎಂದು ಆಗ್ರಹಿಸಿದರು.
    ಹೆಬ್ಬಾಳ್ಕರ್ ಆರೂವರೆ ಕೋಟಿ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಎಂದು ಆಪಾದಿಸಿರುವ ಮಾಜಿ ಮಂತ್ರಿ ಹಾಗೂ ಬಿಜೆಪಿ ನಾಯಕ ಡಾ.ಅಶ್ವಥ್ ನಾರಾಯಣ ಓಟಿನ ರಾಜಕಾರಣಕ್ಕೆ‌ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ನೀಡಿರುವುದು ವಿಷಾದಕರ ಎಂದರು.

    ಕಾಶ್ಮೀರ ಕೂಡ ಪಾಕಿಸ್ತಾನಕ್ಕೆ ಸೇರಿದ್ದು ಅಂತ ಕಾಂಗ್ರೆಸ್‌ನವರು ಹೇಳುತ್ತಾರೆ.ಅದೇ ರೀತಿಯ ಉದ್ದಟತನದ ಹೇಳಿಕೆ ನೀಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಸಚಿವ ಸಂಪುಟದಿಂದ ಹೊರಗೆ ಇಡಬೇಕು ಇವರ ಹೇಳಿಕೆಯನ್ನು ಮರಾಠಿಗರಾಗಲಿ, ಕನ್ನಡಿಗರಾಗಲಿ ಬೆಂಬಲಿಸಲ್ಲ ಎಂದರು.

    ಅರ್ಥ ಮಾಡಿಕೊಳ್ಳಿ:
    ಈ ನಡುವೆ ಸಚಿವೆ ಹೆಬ್ಬಾಳ್ಕರ್ ಬೆಂಬಲಕ್ಕೆ ಧಾವಿಸಿರುವ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್, ಈ ವಿಚಾರದಲ್ಲಿ ಗೊಂದಲ ಸೃಷ್ಟಿಸಬಾರದು ಅವರು ಯಾವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
    ಹಿಂದೆ ನಿಜಾಮರ ಕಾಲದಲ್ಲಿ ಬಳ್ಳಾರಿ ಸೇರಿ ಕೆಲ ಜಿಲ್ಲೆಗಳು ಹೈದರಾಬಾದ್ ನಲ್ಲಿದ್ದವು. ವಿಜಯಪುರ, ಬೆಳಗಾವಿ, ಕಾರವಾರ, ಮುಂಬೈ ರಾಜ್ಯದಲ್ಲಿತ್ತು. ಈ ಅರ್ಥದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ರಾಜ್ಯಗಳ ಪುನರ್ ವಿಂಗಡಣಾ ಬಳಿಕ ಎಲ್ಲವೂ ಸರಿಹೋಗಿದೆ. ರಾಜ್ಯಗಳ ಗಡಿ ವಿಚಾರದಲ್ಲಿ ನಮಗೆ ಮಹಾಜನ್ ವರದಿ ಅಂತಿಮ. ಈ ಹಿಂದೆ ಇತಿಹಾಸದಲ್ಲಿ ಇರುವುದನ್ನು ಹೆಬ್ಬಾಳ್ಕರ್ ಹೇಳಿದ್ದಾರೆ. ರಾಜ್ಯ ಪುನರ್ ವಿಂಗಡಣೆ ಆದ ಮೇಲೆ ಎಲ್ಲವೂ ಬದಲಾಗಿದೆ. ಈ ವಿಚಾರದಲ್ಲಿ ನಮ್ಮ ರಾಜ್ಯದ ನಿಲುವು ಕೂಡ ಬಹಳ ಸ್ಪಷ್ಟವಾಗಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    Karnataka Lakshmi Hebbalkar m mi News Politics Trending ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಬಸವಣ್ಣ ರಾಜ್ಯದ ಸಾಂಸ್ಕೃತಿಕ ರಾಯಭಾರಿ | Basavanna
    Next Article ಫೆಬ್ರವರಿಯಲ್ಲಿ ರಶ್ಮಿಕಾ ನಿಶ್ಚಿತಾರ್ಥ? | Rashmika Mandanna
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    1 Comment

    1. Qxckzv on February 13, 2026 5:44 pm

      betmgm North Dakota betmgm-play betmgm AZ

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Klhqbm on 2000 ಶಾಲೆ ಅಭಿವೃದ್ಧಿಗೆ ಪಣ.
    • Jstbya on ಲೋಕಾಯುಕ್ತ ಬಲೆಯಲ್ಲೀ ಕಾವೇರಿ ನೀರಾವರಿ ನಿಗಮ ಎಂ.ಡಿ.
    • Vgkxwj on Scotlandನ ಪ್ರಥಮ ಮಂತ್ರಿಯಾಗಿ ಹಂಝ ಯೂಸಫ್ (Hamza Yousaf)
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.