Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲಲ್ಲೇ ಸಾಯಲು ಬಿಡಿ ಎಂದ ಜೆಟ್ ಏರ್ವೇಸ್ ಗೋಯಲ್ | Jet Airways
    Viral

    ಜೈಲಲ್ಲೇ ಸಾಯಲು ಬಿಡಿ ಎಂದ ಜೆಟ್ ಏರ್ವೇಸ್ ಗೋಯಲ್ | Jet Airways

    vartha chakraBy vartha chakraJanuary 7, 202429 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಭಾರತದ ಖಾಸಗಿ ವಿಮಾನಯಾನ ಕಂಪನಿಗಳ ಪೈಕಿ ಆಗ್ರ ಸ್ಥಾನದಲ್ಲಿದ್ದ ಜೆಟ್ ಏರ್ವೇಸ್ (Jet Airways) ಕಂಪನಿ ಸ್ಥಗಿತವಾಗಿ ಅನೇಕ ವರ್ಷಗಳು ಕಳೆದು ಅದನ್ನು ಪುನಶ್ಚೇತನ ಗೊಳಿಸುವ ಪ್ರಯತ್ನಗಳೂ ವಿಫಲವಾಗಿವೆ. ಇದರ ಮಧ್ಯೆ ಆ ಸಂಸ್ಥೆಯ ಮಾಲೀಕ ನರೇಶ್ ಗೋಯಲ್ ಅವರು ವೈಯಕ್ತಿಕವಾಗಿ ಕೂಡ ಅನೇಕ ಆರೋಪಗಳಿಗೆ ಗುರಿಯಾಗಿ ಕೋರ್ಟ್ ಗಳಿಗೆ ಎಳೆಯಲ್ಪಟ್ಟಿದ್ದಾರೆ. ನರೇಶ್ ಗೋಯಲ್ ವಿರುದ್ಧ ಕೆನರಾ ಬ್ಯಾಂಕ್ ಸುಮಾರು 538 ಕೋಟಿ ರೂಪಾಯಿ ಮೋಸ ಮಾಡಿರುವ ದಾವೆ ಹೂಡಿತ್ತು. ಆ ಪ್ರಕರಣದ ವಿಚಾರವಾಗಿ ಕೋರ್ಟ್ ನಲ್ಲಿ ಕಾಣಿಸಿಕೊಂಡ ನರೇಶ್ ಗೋಯಲ್ ಅವರು ‘ನನಗೆ ಇನ್ನೇನೂ ಆಶಾಭಾವನೆ ಉಳಿದಿಲ್ಲ. ನನ್ನನ್ನು ಜೈಲಿಗೆ ಹಾಕಿ ಅಲ್ಲೇ ಸಾಯಲು ಅವಕಾಶ ಮಾಡಿ ಕೊಡಿ’ ಎಂದು ನ್ಯಾಯಾಧೀಶರ ಮುಂದೆಯೇ ಕಣ್ಣೀರಿಟ್ಟಿದ್ದಾರೆ.

    ವ್ಯಾಪಾರ ಸೇರಿ ಅನೇಕ ರೀತಿಗಳಲ್ಲಿ ನಷ್ಟ ಮತ್ತು ನೋವನ್ನು ಅನುಭವಿಸಿರುವ ಗೋಯಲ್ ಅವರು ತಮ್ಮ ಪತ್ನಿ ಕ್ಯಾನ್ಸರ್ ನಿಂದ ಬಳಲುತ್ತಿರುವ ಕಾರಣದಿಂದಾಗಿ ಇನ್ನೂ ಜರ್ಜರಿತರಾಗಿದ್ದರೆ. ಅವರನ್ನು ED ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಬಂಧಿಸಿತ್ತು. ಭಾರತ ಕಂಡ ಪ್ರಮುಖ ಉದ್ಯಮಪತಿಗಳ ಪೈಕಿ ವಿಮಾನಯಾನ ಕ್ಷೇತ್ರದಲ್ಲಿ ಬಹಳಷ್ಟು ಸಾಧನೆಯನ್ನು ಮಾಡಿ ಜೆಟ್ ಏರ್ವೇಸ್ (Jet Airways) ಮೂಲಕ ದೇಶಕ್ಕೆ ಒಂದು ಉತ್ತಮ ವಿಮಾನಯಾನ ಕಂಪನಿಯನ್ನು ನೀಡಿದ್ದ ಗೋಯಲ್ ಅವರು ಈ ರೀತಿಯಲ್ಲಿ ಕಂಡುಬಂದಿದ್ದು ಅನೇಕರಲ್ಲಿ ತಲ್ಲಣ ಮೂಡಿಸಿದೆ.

     

    ALSO READ | Latest Kannada News | News in Kannada

    ರಶ್ಮಿಕಾ ಡೀಪ್ ಪೇಕ್ ವಿಡಿಯೋ ರಿಲೀಸ್ ಮಾಡಿದವರು ಅರೆಸ್ಟ್ | Deepfakes

    Verbattle
    Verbattle
    Verbattle
    #kannada AI arrest art Deepfakes ED Government Jet Airways kannada news m mi News PF Trending Varthachakra ನ್ಯಾಯ Business
    Share. Facebook Twitter Pinterest LinkedIn Tumblr Email WhatsApp
    Previous Articleಕರವೇ ನಾರಾಯಣ ಗೌಡರಿಗೆ ಜಾಮೀನು | Narayan Gowda
    Next Article ಅಣ್ಣ-ತಂಗಿಯ ಮೇಲೆ ನೈತಿಕ ಪೊಲೀಸ್ ಗಿರಿ | Moral Policing
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://fuzzopoly.com/openx/www/delivery/ck.php?ct=1&oaparams=2__bannerid537__zoneid70__cb658e881d7e__oadesthttpswww.dagashi.websozai.jpkeijikakikomitai.cgi on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Daviddek on Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • 77_judi_bcmn on ದರ್ಶನ್ ಗೆ ಜೈಲೂಟ ಸೇರುತ್ತಿಲ್ಲವಂತೆ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.