Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲಲ್ಲೇ ಸಾಯಲು ಬಿಡಿ ಎಂದ ಜೆಟ್ ಏರ್ವೇಸ್ ಗೋಯಲ್ | Jet Airways
    Viral

    ಜೈಲಲ್ಲೇ ಸಾಯಲು ಬಿಡಿ ಎಂದ ಜೆಟ್ ಏರ್ವೇಸ್ ಗೋಯಲ್ | Jet Airways

    vartha chakraBy vartha chakraJanuary 7, 202429 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಭಾರತದ ಖಾಸಗಿ ವಿಮಾನಯಾನ ಕಂಪನಿಗಳ ಪೈಕಿ ಆಗ್ರ ಸ್ಥಾನದಲ್ಲಿದ್ದ ಜೆಟ್ ಏರ್ವೇಸ್ (Jet Airways) ಕಂಪನಿ ಸ್ಥಗಿತವಾಗಿ ಅನೇಕ ವರ್ಷಗಳು ಕಳೆದು ಅದನ್ನು ಪುನಶ್ಚೇತನ ಗೊಳಿಸುವ ಪ್ರಯತ್ನಗಳೂ ವಿಫಲವಾಗಿವೆ. ಇದರ ಮಧ್ಯೆ ಆ ಸಂಸ್ಥೆಯ ಮಾಲೀಕ ನರೇಶ್ ಗೋಯಲ್ ಅವರು ವೈಯಕ್ತಿಕವಾಗಿ ಕೂಡ ಅನೇಕ ಆರೋಪಗಳಿಗೆ ಗುರಿಯಾಗಿ ಕೋರ್ಟ್ ಗಳಿಗೆ ಎಳೆಯಲ್ಪಟ್ಟಿದ್ದಾರೆ. ನರೇಶ್ ಗೋಯಲ್ ವಿರುದ್ಧ ಕೆನರಾ ಬ್ಯಾಂಕ್ ಸುಮಾರು 538 ಕೋಟಿ ರೂಪಾಯಿ ಮೋಸ ಮಾಡಿರುವ ದಾವೆ ಹೂಡಿತ್ತು. ಆ ಪ್ರಕರಣದ ವಿಚಾರವಾಗಿ ಕೋರ್ಟ್ ನಲ್ಲಿ ಕಾಣಿಸಿಕೊಂಡ ನರೇಶ್ ಗೋಯಲ್ ಅವರು ‘ನನಗೆ ಇನ್ನೇನೂ ಆಶಾಭಾವನೆ ಉಳಿದಿಲ್ಲ. ನನ್ನನ್ನು ಜೈಲಿಗೆ ಹಾಕಿ ಅಲ್ಲೇ ಸಾಯಲು ಅವಕಾಶ ಮಾಡಿ ಕೊಡಿ’ ಎಂದು ನ್ಯಾಯಾಧೀಶರ ಮುಂದೆಯೇ ಕಣ್ಣೀರಿಟ್ಟಿದ್ದಾರೆ.

    ವ್ಯಾಪಾರ ಸೇರಿ ಅನೇಕ ರೀತಿಗಳಲ್ಲಿ ನಷ್ಟ ಮತ್ತು ನೋವನ್ನು ಅನುಭವಿಸಿರುವ ಗೋಯಲ್ ಅವರು ತಮ್ಮ ಪತ್ನಿ ಕ್ಯಾನ್ಸರ್ ನಿಂದ ಬಳಲುತ್ತಿರುವ ಕಾರಣದಿಂದಾಗಿ ಇನ್ನೂ ಜರ್ಜರಿತರಾಗಿದ್ದರೆ. ಅವರನ್ನು ED ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಬಂಧಿಸಿತ್ತು. ಭಾರತ ಕಂಡ ಪ್ರಮುಖ ಉದ್ಯಮಪತಿಗಳ ಪೈಕಿ ವಿಮಾನಯಾನ ಕ್ಷೇತ್ರದಲ್ಲಿ ಬಹಳಷ್ಟು ಸಾಧನೆಯನ್ನು ಮಾಡಿ ಜೆಟ್ ಏರ್ವೇಸ್ (Jet Airways) ಮೂಲಕ ದೇಶಕ್ಕೆ ಒಂದು ಉತ್ತಮ ವಿಮಾನಯಾನ ಕಂಪನಿಯನ್ನು ನೀಡಿದ್ದ ಗೋಯಲ್ ಅವರು ಈ ರೀತಿಯಲ್ಲಿ ಕಂಡುಬಂದಿದ್ದು ಅನೇಕರಲ್ಲಿ ತಲ್ಲಣ ಮೂಡಿಸಿದೆ.

     

    ALSO READ | Latest Kannada News | News in Kannada

    ರಶ್ಮಿಕಾ ಡೀಪ್ ಪೇಕ್ ವಿಡಿಯೋ ರಿಲೀಸ್ ಮಾಡಿದವರು ಅರೆಸ್ಟ್ | Deepfakes

    #kannada AI arrest art Deepfakes ED Government Jet Airways kannada news m mi News PF Trending Varthachakra ನ್ಯಾಯ Business
    Share. Facebook Twitter Pinterest LinkedIn Tumblr Email WhatsApp
    Previous Articleಕರವೇ ನಾರಾಯಣ ಗೌಡರಿಗೆ ಜಾಮೀನು | Narayan Gowda
    Next Article ಅಣ್ಣ-ತಂಗಿಯ ಮೇಲೆ ನೈತಿಕ ಪೊಲೀಸ್ ಗಿರಿ | Moral Policing
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DanielCix on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • LewisWhoto on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • DanielCix on ಎಸ್ಕಾರ್ಟ್ ಸರ್ವಿಸ್ ಹೆಸರಲ್ಲಿ ವಂಚಿಸಿದ್ದು ಹೀಗೆ..
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe