Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 10‌ ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ | Loan Waiver
    Viral

    10‌ ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ | Loan Waiver

    vartha chakraBy vartha chakraDecember 6, 2023Updated:December 6, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ:  ಕೇಂದ್ರದಲ್ಲಿ ಕಳೆದ ‌ಒಂಬತ್ತೂವರೆ ವರ್ಷಗಳಿಂದ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ.ಸರ್ಕಾರ ಉದ್ಯಮಪತಿಗಳ ಪರವಾದ ಸರ್ಕಾರ ಎಂಬ ಆರೋಪ ಇತ್ತೀಚೆಗೆ ದೊಡ್ಡ ರೀತಿಯಲ್ಲಿ ಸುದ್ದಿ ಮಾಡುತ್ತಿದೆ.ಅದರೆ,ಈ ಆರೋಪ ರಾಜಕೀಯ ಪ್ರೇರಿತ ಎಂದು ಸರ್ಕಾರದ ಪ್ರತಿನಿಧಿಗಳು ತಳ್ಳಿ ಹಾಕುತ್ತಿದ್ದಾರೆ.
    ಇದರ ನಡುವೆ ಲೋಕಸಭೆಯ ಕಲಾಪದಲ್ಲಿ ಸರ್ಕಾರವೇ ನೀಡಿರುವ ಉತ್ತರ ಪ್ರತಿಪಕ್ಷಗಳ ಆರೋಪ ಸುಳ್ಳಲ್ಲ ಹಾಗೂ ರಾಜಕೀಯ ಪ್ರೇರಿತವಲ್ಲ ಎಂದು ಸಾಬೀತು ಪಡಿಸಿದೆ.

    ಬೆಳೆಹಾನಿ,ಕೋವಿಡ್ ಸೇರಿದಂತೆ ಹಲವು ಕಾರಣದಿಂದ ಸಂಕಷ್ಟದ ಸುಳಿಗೆ ಸಿಲುಕಿದ ಕೃಷಿಕ ಸಮುದಾಯ ಬೆಳೆ ಸಾಲ ಮನ್ನಾಕ್ಕೆ ಮಾಡಿದ ಮನವಿಗಳಿಗೆ ಮಾನ್ಯತೆ ನೀಡದ ಸರ್ಕಾರ ಚಕ್ರಬಡ್ಡಿ ಸಮೇತ ಬೆಳೆ ಸಾಲ ವಸೂಲಿ ಮಾಡಿದೆ.ಈ ಸಾಲ ತೀರಿಸಲು ಸಾಧ್ಯವಾಗದ ಅನೇಕ ಅನ್ನದಾತರು ಪ್ರಾಣ ಕಳೆದುಕೊಂಡ ದಾರುಣ‌ ನಿದರ್ಶನ ನಮ್ಮ ಕಣ್ಣ ಮುಂದಿದೆ.
    ಇಂತಹ ವಿದ್ಯಮಾನಗಳ ನಡುವೆ ಕತಿಳಿಸಿದ್ದಾರೆ. ಬರೋಬ್ಬರಿ 10.6 ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದೆ ಅದು ಯಾರಿಗೆ ಸೇರಿದ್ದು ಎಂದರೆ ಎಲ್ಲಾ ಉದ್ಯಮಿಪತಿಗಳದ್ದು ಅದು ಯಾವ ಅವಧಿಯದ್ದು ಗೊತ್ತಾ..

    ಕೇವಲ ಕಳೆದ ಐದು ವರ್ಷಗಳ ಕಾಲಾವಧಿಯಲ್ಲಿ ಶೆಡ್ಯೂಲ್ಡ್ ಕಮರ್ಷಿಯಲ್ ಬ್ಯಾಂಕ್‌ಗಳು 10.6 ಲಕ್ಷ ಕೋಟಿ ರೂ.ಗಳನ್ನು ಮನ್ನಾ ಮಾಡಿವೆ ಈ ಮಾಹಿತಿಯನ್ನು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕರದ್ ಅವರು ಲೋಕಸಭೆಯಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
    ಸಣ್ಣ ಮತ್ತು ದೊಡ್ಡ ಉದ್ಯಮಗಳನ್ನು ಹೊಂದಿರುವ ಸುಮಾರು 2,300 ವಾಣಿಜ್ಯೋದ್ಯಮಿಗಳು ಮಾಡಿರುವ ಕನಿಷ್ಠ 5 ಕೋಟಿ ರೂಪಾಯಿಗಿಂತ ಹೆಚ್ಚಿನ ಸಾಲವನ್ನು ಹೊಂದಿದ್ದು, ಅದನ್ನು ಮನ್ನಾ ಮಾಡಲಾಗಿದೆ.
    ಅದೂ ಕೂಡ ರಿಸರ್ವ್ ಬ್ಯಾಂಕ್ ಮಾರ್ಗಸೂಚಿ ಆಧರಿಸಿ ಅನುಮೋದಿತ ಬ್ಯಾಂಕ್ ಬೋರ್ಡ್ ನೀತಿಗಳಿಗೆ ಅನುಗುಣವಾಗಿ ಇಷ್ಟೊಂದು ದೊಡ್ಡ ಮೊತ್ತವನ್ನು ವಸೂಲಾಗದ ಸಾಲ ಎಂಬ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ತಿಳಿಸಿದ್ದಾರೆ.ಆದರೆ ಈ ಸಾಲಗಾರರು ಯಾರು ಎಂಬ ಹೆಸರುಗಳ ಪಟ್ಟಿಯನ್ನು ಅವರು ನೀಡಿಲ್ಲ.

    Verbattle
    Verbattle
    Verbattle
    AI Karnataka loan loan waiver News Politics ನರೇಂದ್ರ ಮೋದಿ ರಾಜಕೀಯ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಯಲ್ಲಿ ನಾಯಿ, ನರಿಗಳಿಂದ ಸೋಮಣ್ಣ ಅವರಿಗೆ‌ ಸಮಸ್ಯೆ ‌ಅಂತೆ | BJP
    Next Article ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರು ಯಾರದ್ದು? | Bhavani Revanna
    vartha chakra
    • Website

    Related Posts

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    1 Comment

    1. Flpmpn on February 13, 2026 3:12 am

      betmgm Massachusetts online casino betmgm play betmgm CA

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • Tracymix on ಪಂಚಮಸಾಲಿ ಮೀಸಲಾತಿಗೆ ವಿರೋಧ.
    • LarryCax on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.