Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈಕೆಯನ್ನು ನೋಡಿಯಾದರೂ ನಮ್ಮ ನಾಯಕರು ಪಾಠ ಕಲಿಯುತ್ತಾರೆಯೇ?
    ಅಂತಾರಾಷ್ಟ್ರೀಯ

    ಈಕೆಯನ್ನು ನೋಡಿಯಾದರೂ ನಮ್ಮ ನಾಯಕರು ಪಾಠ ಕಲಿಯುತ್ತಾರೆಯೇ?

    vartha chakraBy vartha chakraMay 28, 2022Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಾಲ್ಡೋವಾ(ಯುರೋಪ್): ಸಾಮಾನ್ಯವಾಗಿ ದೇಶದ ಪ್ರಧಾನಿ, ಅಧ್ಯಕ್ಷರಾದವರು ಹೇಗಿರ್ತಾರೆ? ಆಡಂಬರದ ವೈಭವೋಪೇತ ಜೀವನಕ್ಕೇ ಹೆಸರಾಗಿರ್ತಾರೆ. ವಿದೇಶ ಪ್ರವಾಸ ಕೈಗೊಳ್ಳುವಾಗ ನೂರಾರು ಕೋಟಿಯ ವಿಶೇಷ ವಿಮಾನದಲ್ಲೋ, ಖಾಸಗಿ ವಿಮಾನದಲ್ಲೋ, ಯುದ್ಧ ವಿಮಾನದಲ್ಲೋ ಅಥವ ವಿಮಾನದ ಶ್ರೇಷ್ಠ ದರ್ಜೆಯ ವಿಭಾಗದಲ್ಲೋ ಪ್ರಯಾಣಿಸುತ್ತಾರೆ. ಅವರ ಕಾರಿನ ಹಿಂದೆ, ಮುಂದೆ, ಅಕ್ಕ ಪಕ್ಕ ಕಾರುಗಳದೇ ಕಾರುಬಾರು. ಇವರ ಒಂದು ದಿನದ ಖರ್ಚೇ ಹತ್ತಾರು ಕೋಟಿ ದಾಟಿರುತ್ತದೆ.
    ಆದರೆ, ಮಾಲ್ಡೋವಾ ಅಧ್ಯಕ್ಷೆ ಮಯಾ ಸಾಂಡು ಇದಕ್ಕೆಲ್ಲ ಅಪವಾದ. ಐಷಾರಾಮಿ ಜೀವನದಿಂದ ಬಲು ದೂರ. ತಮ್ಮ ಸರಳತೆ ಹಾಗು ಮಿತವ್ಯಯದ ಗುಣಕ್ಕಾಗಿಯೇ ಅವರು ಹೆಚ್ವು ಪ್ರಸಿದ್ಧರಾಗಿದ್ದಾರೆ.
    ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಬಳಿಕ ಬಹಳ ಸಂಯಮದ, ಸರಳ ಆಡಳಿತಗಾರ್ತಿ ಎನಿಸಿಕೊಂಡಿದ್ದಾರೆ. ಇದೇ ಕಾರಣಕ್ಕಾಗಿಯೇ ಅಲ್ಲಿನ ಜನ ಇವರನ್ನು ಕೊಂಡಾಡುತ್ತಿದ್ದಾರೆ. ಒಳ್ಳೆಯವಳ ಹಾಗೂ ಸಮರ್ಥಳ ಕೈಯಲ್ಲಿ ನಾವಿದ್ದೇವೆ ಎಂದು ಹೆಮ್ಮೆಪಡುತ್ತಿದ್ದಾರೆ.
    ಶನಿವಾರ(ಮೇ 28) ಅವರು ಮ್ಯಾಕ್ರೋನ್ ಅವರನ್ನು ಭೇಟಿಯಾಗಲು ಬ್ರಸೆಲ್ಸ್‌ಗೆ ತೆರಳಿದಾಗ ಪ್ರಯಾಣಕ್ಕೆ ಸಾಮಾನ್ಯ ಗುಣಮಟ್ಟದ ಮಿತವ್ಯಯದ ವಿಮಾನದಲ್ಲಿ ಸಾಮಾನ್ಯ ದರ್ಜೆಯಲ್ಲೇ ಇತರ ಪ್ರಯಾಣಿಕರೊಂದಿಗೆ ಪ್ರಯಾಣಿಸಿದ್ದಾರೆ. ಅಷ್ಟೇ ಅಲ್ಲ, ವಿಮಾನದಲ್ಲಿ ಸುಮಾರು‌ ಮುನ್ನೂರು ರೂಪಾಯಿ ನೀಡಿ ಸ್ಯಾಂಡ್‌ವಿಚ್ ಸೇವಿಸಿದ್ದಾರೆ.
    ಈ ದೇಶದಲ್ಲಿ ಸದ್ಯ ಯಾವುದೇ ಚುನಾವಣೆಯಿಲ್ಲ. ಹೀಗಾಗಿ‌ ಇದು ಚುನಾವಣಾ ಗಿಮಿಕ್‌ ಕೂಡ ಅಲ್ಲ. ಮೈಯಾ ಸಂಡು ಸದಾ ಇರುವುದೇ ಹೀಗೆ. ಜನರ ದುಡ್ಡನ್ನು ಬಳಸುವಾಗ ಅತಿ ಹೆಚ್ವು ಜಾಗರೂಕರಾಗಿರುತ್ತಾರೆ ಎಂದು ಮಾಲ್ಡೋವಾ ದೇಶದ ಜನ ಮಾತನಾಡಿಕೊಳ್ಳುತ್ತಾರೆಂದು ಮಾಧ್ಯಮಗಳು ವರದಿ‌ ಮಾಡಿವೆ.
    ತಮ್ಮ ಕರ್ತವ್ಯ‌ ನಿರ್ವಹಣೆಯಲ್ಲಿ ಸದಾ ಬ್ಯುಸಿಯಾಗಿರುವ ಮೈಯಾ ಸಂಡು, ಹಾರ್ವರ್ಡ್ ವಿಶ್ವವಿದ್ಯಾಲಯದ ಪದವೀಧರೆ. ಆದರೂ ಸರಳ- ಸಜ್ಜನಿಕೆ, ಮಿತವ್ಯಯದಿಂದಲೇ ಅವರು ಮನೆಮಾತಾಗಿದ್ದಾರೆ. ಮೈಯಾ ಸಂಡು ಅವರನ್ನು ನೋಡಿಯಾದರೂ ನಮ್ಮ ನಾಯಕರು ಪಾಠ ಕಲಿಯಬಹುದೇ?

    Internantional News ಕಾರು Election
    Share. Facebook Twitter Pinterest LinkedIn Tumblr Email WhatsApp
    Previous ArticleCylinder ಸ್ಪೋಟ ನಾಲ್ವರು ದುರ್ಮರಣ
    Next Article ಚೆಕ್ ಬೌನ್ಸ್ ಕೇಸ್: ರಾಜ್ಯ‌ ಕರಕುಶಲ ನಿಗಮದ‌ ಅಧ್ಯಕ್ಷರ ಕಚೇರಿಗೆ ನೋಟಿಸ್ ಅಂಟಿಸಿದ ಪೊಲೀಸರು
    vartha chakra
    • Website

    Related Posts

    ಅಕ್ಟೋಬರ್ ಕ್ರಾಂತಿಗೆ ಸಜ್ಜಾಗುತ್ತಿದೆ ವೇದಿಕೆ

    August 21, 2025

    ಉಪ ರಾಷ್ಟ್ರಪತಿ ಯಾರಾಗುತ್ತಾರೆ ಗೊತ್ತಾ ?

    August 18, 2025

    ಚುನಾವಣೆ ಆಯೋಗದ ವಿರುದ್ಧ ಸಂಸತ್ತಿಲ್ಲಿ ಬ್ರಹ್ಮಾಸ್ತ್ರ

    August 18, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಬಿಜೆಪಿ ಚಾಮುಂಡಿ ಯಾತ್ರೆ !

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • psihmskvucky on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • kashpo napolnoe _nxmn on ಗೃಹಜ್ಯೋತಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಗೊತ್ತಾ?
    • psihiatrmskvucky on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    September 1, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    PORN ವೆಬ್ ಸೈಟ್ ನಲ್ಲಿ ಇಟಲಿ ಪ್ರಧಾನಿ ಅಸಭ್ಯ ಫೋಟೋ
    Subscribe