Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಡಬಾರದ್ದನ್ನು ಮಾಡಿ ತಗಲಾಕ್ಕೊಂಡ | RPC Layout
    ಸುದ್ದಿ

    ಮಾಡಬಾರದ್ದನ್ನು ಮಾಡಿ ತಗಲಾಕ್ಕೊಂಡ | RPC Layout

    vartha chakraBy vartha chakraJanuary 31, 202426 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.31- ಮಾಡಬಾರದ್ದನ್ನು ಮಾಡಿದರೆ ಆಗಬಾರದ್ದು ಆಗುತ್ತದೆ ಎನ್ನುವುದಕ್ಕೆ ಉದಾಹರಣೆ ಈ ಘಟನೆ. ಇಲ್ಲಿ ಪಜೀತಿಗೆ ಸಿಲುಕಿದ್ದು ಡೆಲಿವರಿ ಬಾಯ್.
    ಬೆಂಗಳೂರಿನ ಹಂಪಿನಗರದ ಚಂದನ್ ಗ್ಯಾಸ್ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದಾನೆ.
    ಕಳೆದ ಡಿಸೆಂಬರ್ 30ರಂದು ಸಂಜೆ 7:30ರ ಸುಮಾರಿಗೆ ಚಂದನ್ ಮತ್ತು ಆತನ ಇಬ್ಬರು ಸ್ನೇಹಿತರು ಆರ್‌ಪಿಸಿ ಲೇಔಟ್‌ನಲ್ಲಿರುವ (RPC Layout) ಹೋಟೆಲ್‌ಗೆ ಬಂದು ಊಟ ಮುಗಿಸಿದ್ದಾರೆ.ನಂತರ ಅಲ್ಲಿಯೇ ಸ್ವಲ್ಪ ಹೊತ್ತು ಮಾತನಾಡುತ್ತಾ ಸಮಯ ಕಳೆಯುತ್ತಿದ್ದರು.

    ಈ ವೇಳೆ ಕ್ಯಾಶ್ ಕೌಂಟರ್ ಬಳಿ ಮಹಿಳಾ ಗ್ರಾಹಕರೊಬ್ಬರು ನಿಂತಿರುವುದನ್ನು ಗಮನಿಸಿದ ಚಂದನ್ ಸ್ನೇಹಿತರು ಚಂದನ್ ನನ್ನು ಕುರಿತು ನಿನಗೆ ತಾಕತ್ತಿದ್ದರೆ ಅಲ್ಲಿ ನಿಂತಿರುವ ಮಹಿಳೆಯ ಹಿಂಭಾಗ ಮುಟ್ಟುವಂತೆ ಸವಾಲು ಹಾಕಿದ್ದಾರೆ.
    ಸ್ನೇಹಿತರ ಸವಾಲು ಸ್ವೀಕರಿಸಿ‌ದ ಚಂದನ್ ಕ್ಯಾಶ್ ಕೌಂಟರ್ ಸಮೀಪಕ್ಕೆ ತೆರಳಿ ಅಲ್ಲಿ ನಿಂತಿದ್ದ ಮಹಿಳೆಯ ಹಿಂಬದಿ ಮುಟ್ಟಿದ್ದಾನೆ.ಈ ವೇಳೆ ಆತನ ಇಬ್ಬರು ಸ್ನೇಹಿತರು ಶಿಳ್ಳೆ ಹೊಡೆದಿದ್ದಾರೆ. ಇದರಿಂದ ಗಲಿಬಿಲಿಗೊಳಗಾದ ಮಹಿಳೆ ಆಕ್ಷೇಪ ವ್ಯಕ್ತಪಡಿಸಿ ಚಂದನ್ ಮತ್ತವನ ಸ್ನೇಹಿತರೊಂದಿಗೆ ವಾಗ್ವಾದ ಆರಂಭಿಸಿದರು.
    ಈ ವೇಳೆ ಹೋಟೆಲ್‌ನಲ್ಲಿದ್ದ ಇತರೆ ಗ್ರಾಹಕರು ಜಮಾಯಿಸಿ ವಿಚಾರಣೆಗೆ ಮುಂದಾಗುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಈ ಘಟನೆಯ ದೃಶ್ಯ ಹೋಟೆಲ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
    ಹೋಟೆಲ್ ಮಾಲೀಕರೊಂದಿಗೆ ಸಮಾಲೋಚಿಸಿದ ನಂತರ ಘಟನೆಯ ಪ್ರತ್ಯಕ್ಷದರ್ಶಿ ಮಹಿಳೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

    ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 354 (ಮಹಿಳೆಯ ಮೇಲೆ ದೌರ್ಜನ್ಯ ನಡೆಸುವ ಸಂಚಿಗೆ ಸಂಬಂಧಿಸಿದ್ದು) ಮತ್ತು 509 (ಲೈಂಗಿಕ ಕಿರುಕುಳ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.
    ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಾಗಿ ಶೋಧ ನಡೆಸುತ್ತಿದ್ದ ಪೊಲೀಸರು, ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ವೇಳೆ ಚಂದನ್ ತನ್ನ ಸ್ನೇಹಿತರೊಬ್ಬರು ಮಹಿಳೆಯನ್ನು ಮುಟ್ಟುವಂತೆ ಸವಾಲು ಹಾಕಿದ್ದ. ಅದನ್ನು ಒಪ್ಪಿಕೊಂಡು ಅಪರಾಧ ಎಸಗಿರುವುದಾಗಿ ಬಹಿರಂಗಪಡಿಸಿದ್ದಾನೆ

    Verbattle
    Verbattle
    Verbattle
    Bangalore crime Karnataka News Politics ಚಂದನ್ ಲೈಂಗಿಕ ಕಿರುಕುಳ
    Share. Facebook Twitter Pinterest LinkedIn Tumblr Email WhatsApp
    Previous Articleಸೋಲುವ ಭೀತಿ- ಕೇಂದ್ರ ಮಂತ್ರಿ ರಾಜಕೀಯ ನಿವೃತ್ತಿ? | Chitradurga
    Next Article ಕೊಡಲು ದುಡ್ಡೇ ಇಲ್ಲ, ಆದರೂ, ಸ್ಟಾರ್ ಹೋಟೆಲ್ ನಲ್ಲಿ ಮಜಾ | Delhi News
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelplony on PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • mine_hpSa on ಕರಡಿ ಸಂಗಣ್ಣ, ಸವದಿ ಕಾಂಗ್ರೆಸ್ ಸೇರಲು ಸಜ್ಜು | Karadi Sanganna Amarappa | Congress
    • RicardoCor on ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.