Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಠಾಣೆಯಲ್ಲೇ ಪತ್ನಿ ಕೊಲೆಗೆ ಯತ್ನಿಸಿದ ಪತಿರಾಯ | Hassan
    Viral

    ಪೊಲೀಸ್ ಠಾಣೆಯಲ್ಲೇ ಪತ್ನಿ ಕೊಲೆಗೆ ಯತ್ನಿಸಿದ ಪತಿರಾಯ | Hassan

    vartha chakraBy vartha chakraNovember 20, 202394 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹಾಸನ, ನ.20- ಮನೆಯಲ್ಲಿ ವಿಪರೀತ ಹಿಂಸೆ ಕೊಡುತ್ತಿದ್ದ ಪತಿಯ ವಿರುದ್ಧ ಮಹಿಳೆಯೊಬ್ಬರು ಧೈರ್ಯ ಮಾಡಿ ಠಾಣೆಗೆ ದೂರು ನೀಡಲು ಹೋದರೆ ಆಕ್ರೋಶಗೊಂಡ ಪತಿ ಪೊಲೀಸರ ಮುಂದೆಯೇ ಆಕೆಯ ಕತ್ತು ಕೊಯ್ದ ಭಯಾನಕ ಘಟನೆ ಹಾಸನ ಮಹಿಳಾ ಪೊಲೀಸ್‌ ಠಾಣೆಯಲ್ಲಿ  ನಡೆದಿದೆ.

    ಶಿಲ್ಪಾ ಮತ್ತು ಹರೀಶ್‌ ನಡುವೆ ಆರು ವರ್ಷದ ಹಿಂದೆ ಮದುವೆ ನಡೆದಿತ್ತು. ಇಬ್ಬರೂ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯಲ್ಲಿ ವಾಸಿಸುತ್ತಿದ್ದರು. ಹರೀಶ್‌ ಒಬ್ಬ ಅನುಮಾನ ಪಿಶಾಚಿ. ಆತ ಪ್ರತಿ ಹಂತದಲ್ಲೂ ಹೆಂಡತಿಯ ಮೇಲೆ ಅನುಮಾನಿಸುತ್ತಿದ್ದ. ಹೀಗಾಗಿ ಪ್ರತಿ ನಿತ್ಯ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಅವನು ಬಂದು ಹೊಡೆಯುತ್ತಿದ್ದ. ಇತ್ತ ಶಿಲ್ಪಾಗೂ ಗಂಡನ ಮೇಲೆ ಅನುಮಾನ ಇತ್ತು. ಹೀಗಾಗಿ ಮನೆಯಲ್ಲಿ ಜಗಳ ಎನ್ನುವುದು ಸಾಮಾನ್ಯವಾಗಿತ್ತು.
    ಹಲವಾರು ಬಾರಿ ಪರಸ್ಪರ ಹಲ್ಲೆ, ಕೊಲೆಯತ್ನಗಳು ನಡೆದಾಗ ಇನ್ನು ಕೊಂದೇ ಬಿಡುತ್ತಾನೆ ಅನಿಸಿದಾಗ ಶಿಲ್ಪಾ ಆತನ ವಿರುದ್ದ ಹಾಸನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

    ಪತಿ ತೊಂದರೆ ಕೊಡುತ್ತಿದ್ದಾನೆ ಎಂಬ ಶಿಲ್ಪಾ ದೂರಿನ ಅನ್ವಯ ಪೊಲೀಸರು ಎಚ್ಚರಿಕೆ ನೀಡಲೆಂದು ಹರೀಶ್‌ ನನ್ನು ಬರ ಹೇಳಿದ್ದರು. ಶಿಲ್ಪಾ ಕೂಡಾ ಬಂದಿದ್ದಳು. ಪಿಎಸ್‌ಐ ಉಮಾ ಅವರು ಹರೀಶ್‌ ನನ್ನು ವಿಚಾರಣೆ ನಡೆಸಿದ್ದರು.
    ಹೀಗೆ ವಿಚಾರಣೆ ನಡೆಸುತ್ತಿದ್ದ ಸಮಯದಲ್ಲೇ ಹರೀಶ್‌ ಠಾಣೆಯಲ್ಲೇ ಇದ್ದ ಪತ್ನಿಯ ಮೇಲೆ ಏರಿಹೋಗಿದ್ದಾನೆ. ತಾನು ಮೊದಲೇ ತಂದಿದ್ದ ಚಾಕುವನ್ನು ಬಳಸಿ ಪತ್ನಿಯ ಕುತ್ತಿಗೆಯನ್ನೇ ಕೊಯ್ದಿದ್ದಾನೆ. ಕೊನೆಗೆ ಪೊಲೀಸರು ಮಧ್ಯ ಪ್ರವೇಶ ಮಾಡಿ ಆತನ ಕೈಯಲ್ಲಿದ್ದ ಚಾಕುವನ್ನು ಕಿತ್ತುಕೊಂಡಿದ್ದಾರೆ.
    ಚಾಕು‌ ಇರಿತದಿಂದ ಗಾಯಗೊಂಡ ಶಿಲ್ಪಾಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ನಡುವೆ, ಹರೀಶ್‌ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

    crime hassan Karnataka News Trending ಕೊಲೆ ಮದುವೆ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    Next Article ಸರ್ಕಾರದ ವಿರುದ್ಧ ಬಿಜೆಪಿ ಸಮರ ಘೋಷಣೆ | BJP Karnataka
    vartha chakra
    • Website

    Related Posts

    ಗೇಮಿಂಗ್ ಸೈಟ್ ಗಳ ಮೇಲೆ ED ಕಣ್ಣು.

    November 26, 2025

    ಅಂತ್ಯಸಂಸ್ಕಾರಕ್ಕೆ ಕೋರ್ಟ್ ಸ್ಪಷ್ಟನೆ.

    November 26, 2025

    IAS ಅಧಿಕಾರಿ ಅಪಘಾತದಲ್ಲಿ ದುರ್ಮರಣ.

    November 26, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗೇಮಿಂಗ್ ಸೈಟ್ ಗಳ ಮೇಲೆ ED ಕಣ್ಣು.

    ಅಂತ್ಯಸಂಸ್ಕಾರಕ್ಕೆ ಕೋರ್ಟ್ ಸ್ಪಷ್ಟನೆ.

    IAS ಅಧಿಕಾರಿ ಅಪಘಾತದಲ್ಲಿ ದುರ್ಮರಣ.

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://777cargo.ru/ on ನಿರ್ದೇಶಕ ಮಂಸೋರೆ ಯಾಕೆ ಹೀಗೆ‌ ಮಾಡಿದರು | Mansore
    • bob on ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • sob88 on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಗೇಮಿಂಗ್ ಸೈಟ್ ಗಳ ಮೇಲೆ ED ಕಣ್ಣು.

    November 26, 2025

    ಅಂತ್ಯಸಂಸ್ಕಾರಕ್ಕೆ ಕೋರ್ಟ್ ಸ್ಪಷ್ಟನೆ.

    November 26, 2025

    IAS ಅಧಿಕಾರಿ ಅಪಘಾತದಲ್ಲಿ ದುರ್ಮರಣ.

    November 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿಯಲ್ಲಿ 20 ಕೋಟಿ ಲಡ್ಡು ಕಲಬೆರಕೆ
    Subscribe