Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Bus ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜಿಸಿದ Mechanical Engineer
    ಅಪರಾಧ

    Bus ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜಿಸಿದ Mechanical Engineer

    vartha chakraBy vartha chakraFebruary 22, 20235 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.22-

    ಇತ್ತೀಚೆಗೆ ವಿಮಾನದಲ್ಲಿ ಪ್ರಯಾಣಿಕನೊಬ್ಬ ಸಹ ಪ್ರಯಾಣಿಕ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ಕೃತ್ಯ ಮಾಸುವ ಮುನ್ನವೇ ಇಂತಹುದೇ ಘಟನೆ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಬಸ್‌ನಲ್ಲಿ ನಡೆದಿದೆ.

    ವಿಜಯಪುರದಿಂದ ಮಂಗಳೂರಿಗೆ (Vijayapura – Mangalore) ಹೊರಟಿದ್ದ KSRTC ಸ್ಲೀಪರ್‌ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯವಕನೊಬ್ಬ ಅದೇ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದ  ಯುವತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ.

    ವಿಜಯಪುರದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಯುವತಿ KSRTC ಬಸ್‌ನ ಸೀಟ್ ನಂಬರ್ 3ರಲ್ಲಿ ಇದ್ದರು. ವಿಜಯಪುರದಿಂದ ಮಂಗಳೂರಿಗೆ ಹೊರಟಿದ್ದ ಯುವಕ ರಾಮಪ್ಪ ಎಂಬಾತ ಅದೇ ಬಸ್‌ನಲ್ಲಿ ಸೀಟ್‌ ನಂಬರ್‌ 28ರಲ್ಲಿ ಪ್ರಯಾಣಿಸುತ್ತಿದ್ದನು.

    ಈ ಬಸ್‌ ಕಿರೇಸೂರು ಎಂಬ ಬಳಿ ರಾತ್ರಿ ಊಟಕ್ಕೆಂದು ಡಾಬಾದ ಬಳಿ ನಿಲ್ಲಿಸಿತ್ತು. ಎಲ್ಲರೂ ಊಟಕ್ಕೆಂದು ಇಳಿದರೆ ಯುವತಿ ಸೇರಿ ಕೆಲವರು ಮಾತ್ರ ಬಸ್ ನಲ್ಲಿಯೇ ನಿದ್ರೆ ಮಾಡುತ್ತಿದ್ದರು.

    ಆ ಸಂದರ್ಭದಲ್ಲಿ ರಾಮಪ್ಪ ಎಂಬ ಯುವಕ ತನ್ನ ಸೀಟ್‌ನಿಂದ ಎದ್ದು ಬಂದು ಯುವತಿ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ.

    ಏಕಾಏಕಿ ಯುವಕನೊಬ್ಬ ಸೀಟ್‌ನ ಬಳಿ ಬಂದು ಮೂತ್ರ ವಿಸರ್ಜನೆ ಮಾಡುತ್ತಿದ್ದಂತೆ ವಿಚಲಿತಳಾದ ಯುವತಿ ದಿಢೀರ್ ಬಸ್‌ನಿಂದ ಇಳಿದು ಹೊರಗೆ ಓಡಿ ಬಂದಿದ್ದಾರೆ.  ಡಾಬಾದಲ್ಲಿ ಊಟ ಮಾಡುತ್ತಿದ್ದ ಬಸ್‌ ಕಂಡಕ್ಟರ್ ಬಳಿ ತೆರಳಿದ ಯುವತಿ ಕಣ್ಣೀರು ಹಾಕುತ್ತಾ ಸಂಪೂರ್ಣ ಮಾಹಿತಿ ನೀಡಿದ್ದಾರೆ.‌ ಸಹ ಪ್ರಯಾಣಿಕರಿಗೂ ವಿಷಯ ಗೊತ್ತಾಗಿದೆ.

    ಯುವತಿ ಘಟನೆ ವಿವರಿಸುತ್ತದ್ದಂತೆ ಸಿಟ್ಟಿಗೆದ್ದ ಕಂಡಕ್ಟರ್ ಮತ್ತು ಡ್ರೈವರ್ ಹಾಗೂ ಪ್ರಯಾಣಿಕರು ಯುವಕನನ್ನು ‌ಹೊರ ಕರೆದು ಹಿಗ್ಗಾ ಮುಗ್ಗಾ ಬೈದಿದ್ದಾರೆ. ಯುವಕ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮದ್ಯಪಾನ ಮಾಡಿರಬಹುದು ಎಂದು ಅನುಮಾನಗೊಂಡಿದ್ದಾರೆ.

    ಆ ಬಳಿಕ ಡಾಬಾದಲ್ಲಿಯೇ ಯುವಕನನ್ನು ಬಿಟ್ಟು ಬಸ್‌ ಮಂಗಳೂರಿನತ್ತ ಹೊರಟಿದೆ. ಘಟನೆ ಕುರಿತು ಕಂಡಕ್ಟರ್ ಅವರನ್ನು ಹುಬ್ಬಳ್ಳಿ ಗೋಕುಲ ಬಸ್ ನಿಲ್ದಾಣದಲ್ಲಿ ವಿಚಾರಿಸಿದಾಗ ಘಟನೆ ಜರುಗಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ.

    ಹೀಗಾಗಿಯೇ ಬಸ್ ಬರುವುದು ಅರ್ಧ ಗಂಟೆ ತಡವಾಗಿದೆ. ಯುವಕ ಸೀಟ್ ನಂಬರ್ 28 ರಲ್ಲಿ ಮಂಗಳೂರಿಗೆ ಪ್ರಯಾಣಿಸುತ್ತಿದ್ದನು. ಘಟನೆ ಜರುಗಿದ ಬಳಿಕ ಆತನನ್ನು ಕಿರೇಸೂರ ಡಾಬಾ ಬಳಿ ಕೆಳಗಿಸಿ‌‌ ಬಂದೆವು. ಯುವತಿಗೆ ಸಮಾಧಾನ ಹೇಳಿದ್ದು, ಹುಬ್ಬಳ್ಳಿಯಲ್ಲಿ ಬಸ್‌ ಇಳಿದು ತೆರಳಿದ್ದಾಳೆ ಎಂದು ತಿಳಿಸಿದ್ದಾರೆ.

    ಸಹಪ್ರಯಾಣಿಕರ ಮೇಲೆ ಮೂತ್ರ ವಿಜರ್ಸನೆ ಮಾಡಿದ ಆ ಯುವಕ 25 ವರ್ಷ ವಯಸ್ಸಿನವಾಗಿದ್ದು, ವಿಚಾರಣೆ ಮಾಡಿದಾಗ ತಾನು ಮೆಕ್ಯಾನಿಕಲ್ ಎಂಜಿನಿಯರ್ ಎಂದು ಹೇಳಿಕೊಂಡಿದ್ದಾನೆ. ಅಕ್ಷರಸ್ಥನಾಗಿ ಅನಾಗರೀಕರಂತೆ ವರ್ತಿಸಿರುವುದಕ್ಕೆ ನಾಚಿಕೆಯಾಗುವುದಿಲ್ಲವೇ ಎಂದು ಸಹ ಪ್ರಯಾಣಿಕರು ಬೈದಿದ್ದಾರೆ. ಈ ಘಟನೆಯ ಕುರಿತು ಯಾವುದೇ ಪೊಲೀಸ್‌ ದೂರು ದಾಖಲಾಗಿಲ್ಲ. KSRTC ಕೂಡಾ ಪ್ರಯಾಣಿಕನ ವಿರುದ್ಧ ಯಾವುದೇ ಕ್ರಮಕ್ಕೂ ಮುಂದಾಗಿಲ್ಲ ಎಂದು ತಿಳಿದುಬಂದಿದೆ.

     

    #bus #KSRTC Karnataka KSRTC m mangalore misbehaviour vijayapura ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರಿಂದ BSNLಗೆ ಬೆಣೆ Jio ಗೆ ಮಣೆ
    Next Article ವಿದೇಶಿಯರ ಅಕ್ರಮ ವಾಸ್ತವ್ಯದ ಕೇಂದ್ರವಾದ Bengaluru!
    vartha chakra
    • Website

    Related Posts

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    June 18, 2025

    Blackmail ಪೂಜಾರಿ ಪೊಲೀಸ್ ಬಲೆಗೆ.

    June 16, 2025

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    June 13, 2025

    5 Comments

    1. 6wgzn on June 5, 2025 8:20 am

      cost of clomiphene clomiphene for sale where can i buy cheap clomid price clomid brand name where to get generic clomiphene price buying clomiphene no prescription can i get generic clomid without a prescription

      Reply
    2. cheap cialis from china on June 9, 2025 6:00 pm

      The depth in this piece is exceptional.

      Reply
    3. can i take flagyl and fluconazole together on June 11, 2025 12:13 pm

      This is the kind of scribble literary works I truly appreciate.

      Reply
    4. 4hzhj on June 21, 2025 7:25 pm

      buy amoxicillin – buy generic amoxicillin purchase ipratropium pill

      Reply
    5. qsn8g on June 23, 2025 10:26 pm

      where to buy azithromycin without a prescription – azithromycin price buy bystolic 20mg generic

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • dxcy5 on HMT ಜಾಮೀನಿಗೆ ಕನ್ನ
    • lsso6 on ಕುಮಾರಸ್ವಾಮಿ ಗೆ ಐಸಿಯು ನಲ್ಲಿ ಚಿಕಿತ್ಸೆ | HD Kumaraswamy
    • EdwardNor on ಸತ್ತವನು ಎದ್ದು‌ ಬಂದಾಗ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe