Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮನ್ಸೂರ್ ಗೆದ್ದರೆ ಬೆಂಗಳೂರು ಜನರೇ ಗೆದ್ದಂತೆ | Mansoor Khan
    ಚುನಾವಣೆ 2024

    ಮನ್ಸೂರ್ ಗೆದ್ದರೆ ಬೆಂಗಳೂರು ಜನರೇ ಗೆದ್ದಂತೆ | Mansoor Khan

    vartha chakraBy vartha chakraMarch 28, 20248 Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಸಜ್ಜನ,ಶಿಕ್ಷಣ ಪ್ರೇಮಿ, ಸಮಾಜ‌ ಸೇವಕ ಮನ್ಸೂರ್ ಅಲಿ ಖಾನ್ (Mansoor Khan) ಕಾಂಗ್ರೆಸ್ ಅಭ್ಯರ್ಥಿಯಾಗಿ ಬಂದಿದ್ದು,ಪಕ್ಷದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುವ ಮೂಲಕ ಇವರನ್ನು ಸಂಸತ್ತಿಗೆ ಕಳುಹಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಕರೆ ನೀಡಿದ್ದಾರೆ.
    ಸಿ.ವಿ.ರಾಮನ್ ನಗರ ವಿಧಾನ ಸಭಾ ಕ್ಷೇತ್ರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಕೇಂದ್ರ ಲೋಕಸಭೆ ಅಭ್ಯರ್ಥಿ ಮನ್ಸೂರ್ ಆಲಿಖಾನ್ (Mansoor Khan) ಪರ ಪ್ರಚಾರ ಮಡೆಸಿ ಮಾತನಾಡಿದ ಅವರು ಪಿ.ಸಿ.ಮೋಹನ್ ಸೇರಿದಂತೆ 25 ಸಂಸದರು ರಾಜ್ಯದಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ. ಆದರರೆ, ಕಳೆದ ಐದು ವರ್ಷದಲ್ಲಿ ರಾಜ್ಯಕ್ಕೆ ಅವರ ಕೊಡುಗೆ ಏನು ಎಂದು ಪ್ರಶ್ನಿಸಿದರು.
    ಪಿ.ಸಿ.ಮೋಹನ್ ಮೂರು ಅವಧಿಗೆ ಈ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದಾರೆ.ಕ್ಷೇತ್ರದ ಅಭಿವೃದ್ಧಿಗೆ ಅವರು ಕೊಡುಗೆ ಕೊಡುವುದಿರಲಿ, ಮತದಾರರು ಅವರನ್ನು ನೋಡಲು ಸಿಕ್ಕಿದ್ದಾರೆಯೇ ಇದನ್ನು ಪ್ರಚಾರದ ವೇಳೆ ಕಾರ್ಯಕರ್ತರು ಕೇಳಬೇಕು ಎಂದರು.

    ಕಾಂಗ್ರೆಸ್ ಅಭ್ಯರ್ಥಿ ಹಾಗಲ್ಲ.ಯಾವುದೇ ಅಧಿಕಾರವಿಲ್ಲದಿದ್ದರೂ ಕ್ಷೇತ್ರದ ಹಲವೆಡೆ ಸಮಾಜ ಕಲ್ಯಾಣ ಕಾರ್ಯಕ್ರಮ ಮಾಡಿದ್ದಾರೆ. ಶಿಕ್ಷಣ ಪಡೆಯುವವರಿಗೆ ಉದಾರ ನೆರವು.ಕೋವಿಡ್ ವೇಳೆ ನೀಡಿದ ನೆರವನ್ನು ಹೇಳುವ ಮೂಲಕ ಇಂತಹವರು ಆಯ್ಕೆಯಾದರೆ ನಿಮ್ಮ ಪ್ರತಿನಿಧಿ ಸಂಸತ್ತಿನಲ್ಲಿರುತ್ತಾರೆ ಎಂಬುದನ್ನು ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ಮಾಡಿದರು.
    ಕಾಂಗ್ರೆಸ್ ಪ್ರಜ್ಞಾವಂತರಾದ ಮನ್ಸೂರ್ ಆಲಿಖಾನ್ ಅವರನ್ನು ಅಭ್ಯರ್ಥಿ ಯನ್ನಾಗಿ ಮಾಡಿದೆ. ಹೀಗಾಗಿ, ಅವರನ್ನು ಹೆಚ್ವು ಮತಗಳಿಂದ ಗೆಲ್ಲಿಸಬೇಕಾದ ಅವಶ್ಯಕತೆ ಕಾರ್ಯಕರ್ತರಾಗಿ ನಮ್ಮ ಮೇಲಿದೆ. ಆ ಕೆಲಸವನ್ನು ನಿಷ್ಠೆಯಿಂದ ಮಾಡುತ್ತೀರೆಂದು ನಂಬಿರುತ್ತೇನೆ ಎಂದರು.

    ನಮ್ಮ ಸರಕಾರ ಗ್ಯಾರಂಟಿಗಳ ಮೂಲಕ ರಾಜ್ಯದ ಬಡಜನರ ಬದುಕನ್ನು ಹಸನುಗೊಳಿಸುವ ಕೆಲಸ ಮಾಡುತ್ತಿದೆ. ಅದನ್ನು ಮನೆಮನೆಗೆ ತಲುಪಿಸಿ, ಅವರ ಆಶೀರ್ವಾದ ಬೇಡಿದರೆ ಸಾಕು ನಮ್ಮ ಅಭ್ಯರ್ಥಿ ಗೆದ್ದಂತೆ. ಆದರೆ, ಆ ಕೆಲಸವನ್ನು ಕಾರ್ಯಕರ್ತರಾದ ನೀವೆಲ್ಲ ಮಾಡಬೇಕು. ತೆರಿಗೆ ಅನ್ಯಾಯದ ಬಗ್ಗೆಯೂ ಜನರಿಗೆ ಮನವರಿಕೆ ಮಾಡಿಕೊಡಿ. ತೆರಿಗೆ ವಿಚಾರದಲ್ಲಿ ಅವರು ಸುಳ್ಳು ಹೇಳುತ್ತಾರೆ. ಅವರು ಜನತಾ ನ್ಯಾಯಾಲಯದ ಮುಂದೆ ಚರ್ಚೆಗೆ ಬರಲಿ, ನಾವು ವಾರ್ಷಿಕ ನಾಲ್ಕು ಲಕ್ಷ ಕೋಟಿ ತೆರಿಗೆ ಕೊಡುತ್ತಿದ್ದೇವೆ. ಆದರೆ ಕೇಂದ್ರ ಸರಕಾರ 50 ಸಾವಿರ ಕೋಟಿ ವಾಪಸ್ ಕೊಡುತ್ತಿದೆ. ಪ್ರಶ್ನೆ ಮಾಡಿದರೆ, ನಮ್ಮನ್ನೇ ದೂರುತ್ತಾರೆ. ಕರ್ನಾಟಕವನ್ನೇ ಬೈಯ್ಯುವ ಸಂಸದರು ಬೇಕಾ ಎಂದು ಪ್ರಶ್ನೆ ಮಾಡಿದರು.
    ತೆರಿಗೆ ವಿಚಾರದಲ್ಲಿ ನಿರ್ಮಲಾ ಸೀತಾರಾಮನ್ ಸುಳ್ಳು ಹೇಳ್ತಾರೆ. ತೇಜಸ್ವಿ ಸೂರ್ಯ ಅನ್ನೋ ಅವಿವೇಕಿ ಹತ್ತು ವರ್ಷದ ಯುಪಿಎ ಆಡಳಿತದಲ್ಲಿ ಆರ್ಥಿಕ ಪ್ರಗತಿಯೇ ಆಗಿಲ್ಲ ಎಂದಿ ಹೇಳ್ತಾನೆ, ಏನು ಆರ್ಥಿಕ ಪ್ರಗತಿ ಆಗಿಲ್ಲ ಎನ್ನುತ್ತಾನೆ ಎಂಬ ಜ್ಞಾನವೂ ಆತನಿಗಿಲ್ಲ. ಮನಮೋಹನ್ ಸಿಂಗ್ ಅವರಿದ್ದಾಗ ಇಡೀ ವಿಶ್ವವೇ ಭಾರತದ ಆರ್ಥಿಕ ಬೆಳವಣಿಗೆಯ ನ್ನು ಕೊಂಡಾಡಿತ್ತು. ಆದರೆ, ಇವರಿಗೆ ಅದ್ಯಾವುದರ ಪರಿವೆಯೇ ಇಲ್ಲ ಎಲ್ಲಾ ಸುಳ್ಳು ಎಂದರು.

    ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ನಾವೆಲ್ಲರೂ ಒಂದೇ ಎಂಬ ಭಾವನೆಯಿದೆ. ಇಡೀ ದಕ್ಷಿಣ ಭಾರತಕ್ಕೆ ಬಿಜೆಪಿ ಅನ್ಯಾಯ ಮಾಡ್ತಿದೆ. ಒಂದು ರು. ಟ್ಯಾಕ್ಸ್ ಕಟ್ಟಿದ್ರೆ 13 ಪೈಸೆ ವಾಪಸ್ ಬರುತ್ತೆ. ಯುಪಿಗೆ ಒಂದು ರುಪಾಯಿಗೆ ಎಂಟು ರುಪಾಯಿ ಹೋಗುತ್ತದೆ. ಇಂತಹ ತಾರತಮ್ಯ ಎಷ್ಟು ಸರಿ ಎಂದು ಪ್ರಶ್ನಿಸಿದರು.
    ಬಿಜೆಪಿ ಸರಕಾರ ನಡೆಸುತ್ತಿರುವುದು ಶ್ರೀಮಂತರಿಗೆ ಮಾತ್ರ. ಮೂರು ಸಲ ಗೆದ್ದಿದ್ದಾರಲ್ಲ ಅವರು ಏನ್ ಮಾಡಿದ್ದಾರೆ? ಸಿಎಎ ಕಾನೂನಿನ ಅಡಿಯಲ್ಲಿ ಶ್ರೀಲಂಕಾದ ತಮಿಳರನ್ನು ಏಕೆ ಸೇರಿಸಿಲ್ಲ. ಬಾಂಗ್ಲಾ, ಪಾಕಿಸ್ತಾನದಿಂದ ಬಂದವರಿಗೆ ಮಾತ್ರ ಕಾನೂನಿನಲ್ಲಿ ಅವಕಾಶ ಮಾಡಿದ್ದಾರೆ ಏಕೆ ? ಭಾವನಾತ್ಮಕ ವಿಚಾರ ಇಟ್ಟುಕೊಂಡು ಬೆಂಕಿ ಹಚ್ಚಿ ನೀವೇನೋ ಮನೆಗೆ ಹೋಗ್ತೀರಿ, ಆದ್ರೆ ಸಾಯೋದು ಹಿಂದೂ, ಮುಸ್ಲಿಂರ ಬಡವರ ಮಕ್ಕಳು ತಾನೇ? ನೀವು ಇಂತಹ ವಿಚಾರಗಳನ್ನು ಬಿಟ್ಟು, ಅಭಿವೃದ್ಧಿ ಮೇಲೆ ರಾಜಕಾರಣ ಮಾಡಿ ಎಂದರು.

    ಮನ್ಸೂರ್ ಗೆದ್ದರೆ ಕೇಂದ್ರ ಸರಕಾರ ಬದಲು ಕೇಂದ್ರ ಲೋಕಸಭೆ ಕ್ಷೇತ್ರಕ್ಕೆ ಅದರದ್ದೇ ಆದ ಘನತೆಯಿದೆ. ಈ ಸಲ ನಮ್ಮ ಅಭ್ಯರ್ಥಿ ಮನ್ಸೂರ್ ಆಲಿಖಾನ್ ಗೆದ್ದರೆ, ಸರಕಾರವೇ ಬದಲಾಗುತ್ತದೆ. ಹೀಗಾಗಿ, ಇವರನ್ನು ಗೆಲ್ಲಿಸುವ ಕೆಲಸವನ್ನು ನಾವೆಲ್ಲ ಮಾಡೋಣ. ಅವರು ಗೆದ್ದರೆ ನಾನೇ ಗೆದ್ದಂತೆ. ನಿಮ್ಮ ಯಾವುದೃ ಸಮಸ್ಯೆಗಳಿಗೆ ಮುಂದೆ ನಿಂತು ಪರಿಹಾರ ಕೊಡಿಸುವ ಭರವಸೆ ನೀಡುತ್ತೇನೆ ಎಂದರು.
    ಸಭೆಯಲ್ಲಿ ಮಾಜಿ ಪರಿಷತ್ ಸದಸ್ಯ ಎಂ.ನಾರಾಯಣ ಸ್ವಾಮಿ, ಸಿ.ವಿ.ರಾಮನ್ ನಗರ ಕಾಂಗ್ರೆಸ್ ಅಭ್ಯರ್ಥಿ ಆನಂದ್ ಕುಮಾರ್, ಡಿಸಿಸಿ ಅಧ್ಯಕ್ಷ ನಂದಕುಮಾರ್, ಮಾಜಿ ಬಿಬಿಎಂಪಿ ಸದಸ್ಯರಾದ ಮೀನಾಕ್ಷಿ ಲಕ್ಷ್ಮೀಪತಿ, ಚಂದ್ರಪ್ಪ ರೆಡ್ಡಿ, ಶಿಲ್ಪಾ ಅಭಿಲಾಷ್ ರೆಡ್ಡಿ, ಕೆಪಿಸಿಸಿ ಕಾರ್ಮಿಕ ವಿಭಾಗದ ಲಕ್ಷ್ಮೀ ವೆಂಕಟೇಶ್, ಜಿ. ಶೇಖರ್ ಸೇರಿದಂತೆ ಅನೇಕ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

     

    LATEST KANNADA NEWS

    ಮನಸೂರೆಗೊಳ್ಳಲು ಬರುತ್ತಿರುವ ಕನಸುಗಾರ | Bengaluru Central

    Verbattle
    Verbattle
    Verbattle
    #kannada art Bengaluru CEN kannada news m mansoor khan News Varthachakra ಕಾಂಗ್ರೆಸ್ ತೇಜಸ್ವಿ ಸೂರ್ಯ ನ್ಯಾಯ ಶಿಕ್ಷಣ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    Next Article ಬದಲಾವಣೆಯ ಬೌಂಡರಿ ಬಾರಿಸಲು ಮನ್ಸೂರ್ ಕರೆ | Mansoor Khan
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    8 Comments

    1. Beqrpa on February 11, 2026 10:18 pm

      betmgm MI betmgm SC mgmbets

      Reply
    2. Zlmojx on February 19, 2026 7:17 pm

      Experience the fusion of tradition and innovation in gaming. In crown coin casino, blockchain tech secures your funds. Innovate your way to wealth!

      Reply
    3. Hddvxd on February 23, 2026 4:22 am

      Crave big wins? Sweet Bonanza serves them up with vibrant graphics and high-volatility action. Bonus sweet bonanza ante bet buys and ante bets make it even sweeter. Spin away!

      Reply
    4. Ldnojs on February 26, 2026 1:26 am

      Fuel your fortune with prairie thunder and lightning spins. buffalo slot machine near me unleashes free games with rising multipliers and huge buffalo jackpots. Get in the game!

      Reply
    5. Jtfsox on February 28, 2026 3:36 am

      Chumba Casino: free coins, huge excitement, real prizes. Claim your welcome chumba casino sweeps coins bonus and discover why everyone’s talking about us. Join today!

      Reply
    6. Oqasjb on March 2, 2026 6:21 am

      Join pragmatic play stake today and experience the ultimate crypto casino vibe. Instant deposits, massive withdrawals, and provably fair games — everything a real player deserves. The original crypto gambling legend is waiting for you. Jump in now!

      Reply
    7. Rwavga on March 3, 2026 11:39 pm

      DraftKings casino app Casino—your new favorite spot. Get 500 spins on Cash Eruption with $5 played + up to $1K safety net. Spin to win big!

      Reply
    8. Brysbe on March 7, 2026 12:52 am

      Nejlevnejsi cesta k originalnim generikum v CR
      opravdovalekarna.cz

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Tylermem on ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • Robertmib on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.