Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » MB Patil ಸಿಡಿಸಿದ ವಿವಾದದ ಬಾಂಬ್
    ರಾಜಕೀಯ

    MB Patil ಸಿಡಿಸಿದ ವಿವಾದದ ಬಾಂಬ್

    vartha chakraBy vartha chakraMay 1, 2023Updated:May 1, 20237 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಭರ್ಜರಿ ರಂಗು ಬಂದಿರುವ ಬೆನ್ನೆಲ್ಲೇ, ಅಖಾಡದಲ್ಲಿ ಆರೋಪ ಪ್ರತ್ಯಾರೋಪಗಳ ಸುರಿಮಳೆಯೇ ಆಗುತ್ತಿದೆ.
    ಬಿಜೆಪಿ ಲಿಂಗಾಯತ ವಿರೋಧಿ ಎಂದು ದೂರಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ (MB Patil) ಕಳೆದ ಕೆಲವು ದಿನಗಳ ಹಿಂದೆ ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ಅವರು ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್‍ನಲ್ಲಿ ಎರಡು ಬಾರಿ ಯಾರನ್ನ ಭೇಟಿಯಾಗಿದ್ದರು ಎಂದು ಪ್ರಶ್ನಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಭೇಟಿಯ ವೇಳೆ ಅವರೊಂದಿಗೆ ಏನೇನು ಮಾತುಕತೆಯಾಯಿತು ಎಂದು ಬಹಿರಂಗ ಪಡಿಸಲಿ. ಆ ಬಗ್ಗೆ ನಮ್ಮ ಬಳಿಯೂ ಮಾಹಿತಿ ಇದೆ.ಎರಡು ಹಂತದಲ್ಲಿ ಅದನ್ನು ನಾವು ಬಿಡುಗಡೆ ಮಾಡುತ್ತೇವೆ. ಮೂರುನಾಲ್ಕು ದಿನಗಳಲ್ಲಿ ಎಲ್ಲಾ ಮಾಹಿತಿ ಹೊರ ಹಾಕುತ್ತೇವೆ.

    ನಾನು ಗಾಳಿಯಲ್ಲಿ ಗುಂಡು ಹೊಡೆಯುವುದಿಲ್ಲ ಎಂದು ಹೇಳಿದರು ನಮ್ಮ ಬಳಿ ನಿಜವಾದ ಗುಂಡೇ ಇದೆ. ನಮ್ಮ ಬಳಿ ಸ್ಪಷ್ಟ ಮಾಹಿತಿ ಇದೆ. ಮೇ 10ರಂದು ಚುನಾವಣೆ ನಡೆಯಲಿದೆ. ಅದಕ್ಕೂ ಮೊದಲು ಮೇ 6ರಿಂದ 8ರ ಒಳಗೆ ಈ ಮಾಹಿತಿಯನ್ನು ಹೊರ ಹಾಕುತ್ತೇವೆ. ಆವರೆಗೂ ಕುತುಹಲ ಇರಲಿ ಎಂದರು.
    ಬಿಜೆಪಿಯ ನಾಯಕರಿಂದಾಗಿ ಹಿರಿಯ ನಾಯಕ ಯಡಿಯೂರಪ್ಪ ಏನು ಕಷ್ಟ ಅನುಭವಿಸಿದ್ದರು ಎಂದು ಅರಿವಿದೆ. ಲಕ್ಷ್ಮಣ ಸವದಿ, ಜಗದೀಶ ಶೆಟ್ಟರ್ ಯಾವ ರೀತಿ ಕಷ್ಟ ಅನುಭವಿಸಿದ್ದಾರೆ ಎಂಬುದು ಯಡಿಯೂರಪ್ಪನವರಿಗೆ ಗೊತ್ತಿದೆ. ಯಡಿಯೂರಪ್ಪನವರೇ ಬಿಜೆಪಿಯವರ ಷ್ಯಡ್ಯಂತ್ರಕ್ಕೆ ಬಲಿಯಾಗಬೇಡಿ. ನಿಮ್ಮಿಂದ ಆಪರೆಷನ್ ಕಮಲ ಎಂಬ ಕೆಟ್ಟ ಕೆಲಸ ಮಾಡಿಸಿ, ಸರ್ಕಾರ ರಚಿಸಿ ನಂತರ, ನಿಮ್ಮನ್ನು ಅಧಿಕಾರದಿಂದ ತೆಗೆದು ಕಸದ ಬುಟ್ಟಿಗೆ ಹಾಕಿದ್ದಾರೆ.ರಾಜೀನಾಮೆ ನೀಡುವಾಗ ನೀವು ವಿಧಾನಸೌಧದ ಒಳಗೆ, ಹೊರಗೆ ಕಣ್ಣೀರು ಹಾಕಿದ್ದೀರಾ. ಲಿಂಗಾಯಿತ ಸಮುದಾಯದ ನಾಯಕತ್ವವನ್ನು ಮುಗಿಸಲು ನೀವು ಬಳಕೆಯಾಗಬೇಡಿ ಎಂದು ಯಡಿಯೂರಪ್ಪನವರಲ್ಲಿ ಮನವಿ ಮಾಡಿದರು. (MB Patil)

    MB Patil
    ಯಡಿಯೂರಪ್ಪರನ್ನು ತೆಗೆದು ಮತ್ತೊಬ್ಬ ಲಿಂಗಾಯಿತರನ್ನು ಮುಖ್ಯಮಂತ್ರಿ ಮಾಡುವ ಉದ್ದೇಶ ಬಿಜೆಪಿಗೆ ಇರಲಿಲ್ಲ. ಆ ವೇಳೆ ನನ್ನನ್ನು ಒಳಗೊಂಡಂತೆ ಲಿಂಗಾಯಿತ ಸಮುದಾಯ ಒತ್ತಡ ಹೇರಿದ್ದರಿಂದ ಬಸವರಾಜ ಬೊಮ್ಮಾಯಿರನ್ನು ಮುಖ್ಯಮಂತ್ರಿ ಮಾಡಲಾಗಿದೆ. ಇಲ್ಲವಾದರೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದಂತೆ ಬಿಜೆಪಿ ಬೇರೆಯೇ ಉದ್ದೇಶ ಹೊಂದಿತ್ತು ಎಂದು ಆರೋಪಿಸಿದರು.
    ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಿದ್ಧಾಂತ ಹೊಂದಿರುವ ಮುತ್ಸದ್ಧಿ. ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ತಾವು ಸಚಿವರಾಗುವುದಿಲ್ಲ ಶೆಟ್ಟರ್ ಹೇಳಿ ತಮ್ಮ ಬದ್ಧತೆಯನ್ನು ಪ್ರದರ್ಶಿಸಿದರು. ಅವರನ್ನು ಎಷ್ಟು ಹೀನಾಯವಾಗಿ ನಡೆಸಿಕೊಳ್ಳಲಾಯಿತು ಎಂದು ಜನ ನೋಡಿದ್ದಾರೆ. ಕೊನೆಗೆ ವಿಧಾನಸಭೆಗೆ ಸ್ರ್ಪಧಿಸಲು ಒಂದು ಟಿಕೆಟ್ ನೀಡಲಿಲ್ಲ. ಅವರು ಪಕ್ಷ ಬಿಟ್ಟ ಮೇಲೆ ದೊಡ್ಡ ಹುದ್ದೆ ಕೊಡಲು ನಿರ್ಧರಿಸಲಾಗಿತ್ತು ಎಂದು ಹೇಳಲಾಗುತ್ತಿದೆ. ಅದು ನಿಜವಾಗಿದ್ದರೆ ಆರು ತಿಂಗಳ ಮೊದಲೇ ಶೆಟ್ಟರ್‍ಗೆ ಯಾಕೆ ಮಾಹಿತಿ ನೀಡಲಿಲ್ಲ ಎಂದು ಪ್ರಶ್ನಿಸಿದರು. (MB Patil)

    ಲಕ್ಷ್ಮಣ ಸವದಿಗೆ ಯಾಕೆ ಅವಕಾಶ ತಪ್ಪಿಸಲಾಯಿತು. ಈ ಇಬ್ಬರು ನಾಯಕರಿಗೆ ಅಷ್ಟೇನು ವಯಸ್ಸಾಗಿರಲಿಲ್ಲ. ಯಾಕೆ ಟಿಕೆಟ್ ನಿರಾಕರಿಸಲಾಯಿತು ಎಂದು ಬಿಜೆಪಿ ಉತ್ತರಿಸಬೇಕಿದೆ. ಲಿಂಗಾಯಿತ ಸಮುದಾಯ ಬಿಜೆಪಿ ಒಳ ಸಂಚನ್ನು ಅರ್ಥ ಮಾಡಿಕೊಂಡಿದೆ. ನಮ್ಮನ್ನು ಬಳಸಿಕೊಂಡು ಕಸದ ಬುಟ್ಟಿಗೆ ಬಿಸಾಕಲಾಗುತ್ತಿದೆ ಎಂಬ ಅಸಮಧಾನ ಹೊಂದಿದೆ. (MB Patil)
    ಈ ಹಿನ್ನೆಲೆಯಲ್ಲಿ ಲಿಂಗಾಯಿತರು ಮರಳಿ ತಮ್ಮ ಮನೆಗೆ ವಾಪಾಸ್ ಬರುತ್ತಿದ್ದಾರೆ. ಲಿಂಗಾಯಿತ ಸಮುದಾಯ ಕಾಂಗ್ರೆಸ್‍ಗೆ ಬೆಂಬಲ ನೀಡುತ್ತಿರುವುದರಿಂದ ಬಿಜೆಪಿ ಆತಂಕಗೊಂಡಿದೆ.
    ಶೆಟ್ಟರ್, ಸವದಿಯನ್ನು ಮುಗಿಸಲು ಲಿಂಗಾಯಿತ ನಾಯಕರನ್ನೇ ಬಳಕೆ ಮಾಡುತ್ತಿದ್ದಾರೆ. ಯಡಿಯೂರಪ್ಪ ಮಕ್ಕಳ ಭವಿಷ್ಯ ಹಾಗೂ ಇತರ ಕಾರಣಗಳಿಂದ ಹೆದರಿಕೊಂಡು ಸವದಿ ಹಾಗೂ ಶೆಟ್ಟರ್ ವಿರುದ್ಧ ಪ್ರಚಾರ ನಡೆಸುತ್ತಿದ್ದಾರೆ ಎಂದು ಹೇಳಿದರು. (MB Patil)

    Also read.

    ಬೆಂಗಳೂರನ್ನು ಮರತೇಬಿಟ್ಟರು! Bengaluru

    Verbattle
    Verbattle
    Verbattle
    art Bengaluru m Varthachakra ಕಾಂಗ್ರೆಸ್ Election ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರನ್ನು ಮರತೇಬಿಟ್ಟರು! Bengaluru
    Next Article ಇದು ನೋಡಿ ಪ್ರಿಯಾಂಕ ಗಾಂಧಿ ಸ್ಟೈಲ್ | Priyanka Gandhi
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    7 Comments

    1. Psyqlk on February 19, 2026 2:09 am

      Transform downtime into profitable playtime. In crown coin casino official site, automated bonuses trigger seamlessly. Automate your wins starting now!

      Reply
    2. Womvbk on February 22, 2026 5:42 pm

      Unlock the magic of Sweet Bonanza — a slot where every tumble feels like opening a gift! Free spins sweet bonanza candyland live with stacked multipliers create jaw-dropping moments. Spin away!

      Reply
    3. Zvnzji on February 25, 2026 11:53 am

      Dive into the iconic world of prairie power and fortune. buffalo slot free spins brings Aristocrat’s masterpiece with free spins galore, multipliers up to 27x, and progressive prizes. Your jackpot journey starts here!

      Reply
    4. Nkehwk on February 27, 2026 3:45 pm

      Chumba Casino: the social casino that actually pays out real cash prizes. Claim chumba casino real cash prizes right now and start your winning streak. Join the fun!

      Reply
    5. Sblvng on March 1, 2026 8:53 pm

      Crypto casino done right. Instant deposits, anonymous play option, and rakeback that actually pays. sweet bonanza stake is built different.

      Reply
    6. Oyjogf on March 3, 2026 1:34 pm

      Your casino upgrade is DraftKings live casino. Bet $5, get 500 spins plus up to $1,000 reimbursed on losses. Endless games, endless possibilities!

      Reply
    7. Tfvjjp on March 6, 2026 12:04 pm

      Opravdova uspora na opravdovych lecich – az 80 %
      opravdovalekarna.cz

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag on ಯಾರೇ.. ಕೂಗಾಡಲಿ…
    • Wcidso on ಜಾತಿ ಜನಗಣತಿ ವರದಿ ಮಂಡನೆ
    • Lewisvup on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.