Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಾಲು ಧರ ಆರು ತಿಂಗಳಿಗೊಮ್ಮೆ ಹೆಚ್ಚಿಸಬೇಕು | KMF
    Viral

    ಹಾಲು ಧರ ಆರು ತಿಂಗಳಿಗೊಮ್ಮೆ ಹೆಚ್ಚಿಸಬೇಕು | KMF

    vartha chakraBy vartha chakraNovember 11, 2023Updated:November 11, 20232 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.10- ಮಾರುಕಟ್ಟೆಯ ಸ್ಥಿತಿಗತಿ, ಪಶು ಆಹಾರಗಳ ಬೆಲೆ ಇತ್ಯಾದಿಗಳನ್ನು ಗಮನಿಸಿ ಪ್ರತಿ ಆರು ತಿಂಗಳಿಗೊಮ್ಮೆ
    ಹಾಲು ಮತ್ತು ಹಾಲಿನ ಉತ್ಪನ್ನಗಳ ದರ ಪರಿಷ್ಕರಣೆಗೆ ಅವಕಾಶ ನೀಡಬೇಕು ಎಂದು ರಾಜ್ಯದ ಎಲ್ಲಾ ಹಾಲು ಒಕ್ಕೂಟಗಳು ಮನವಿ ಮಾಡಿವೆ.
    ಪ್ರಸ್ತುತ ಇರುವ ಮಾರುಕಟ್ಟೆ ಸ್ಥಿತಿ ಆಧರಿಸಿ ಹಾಲು ಉತ್ಪಾದಕರ ನೆರವಿಗೆ ಕೆಎಂಎಫ್ (KMF) ಧಾವಿಸಬೇಕಿದೆ ಈ ನಿಟ್ಟಿನಲ್ಲಿ ಹಾಲು ಮಾರಾಟ ಧರ ಆರು ತಿಂಗಳಿಗೊಮ್ಮೆ ಗರಿಷ್ಠ ಶೇ. 5ರವರೆಗೆ ಹೆಚ್ಚಳಕ್ಕೆ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.

    ಹಾಲಿನ ದರ ಹೆಚ್ಚಳದ ನಿರ್ಧಾರವನ್ನು ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಹಂತದಲ್ಲೇ ಮಾಡಲು ಅನುಮತಿ‌ ನೀಡಬೇಕು” ಎಂದು ಪ್ರಸ್ತಾವದಲ್ಲಿ ಕೋರಲಾಗಿದೆ. ಕ್ಷೀರ ಭಾಗ್ಯ ಯೋಜನೆಗೆ ಕೆಎಂಎಫ್ ಪೂರೈಸುತ್ತಿರುವ ಹಾಲಿನಪುಡಿಯ ದರವನ್ನು ಪ್ರತಿ ಕೆ.ಜಿ.ಗೆ ಹೆಚ್ಚುವರಿಯಾಗಿ 400 ರೂಪಾಯಿ ಸರಕು ಮತ್ತು ಸೇವಾ ತೆರಿಗೆ ಎಂಬುದಾಗಿ ನಿಗದಿಪಡಿಸಬೇಕು ಎಂದು ಕೋರಿದೆ.
    ಹಾಲು ಒಕ್ಕೂಟಗಳ ಪ್ರಸ್ತಾವನೆಯ ಬಗ್ಗೆ ಪ್ರತಿಕ್ರಿಯಿಸಿರುವ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ,ಹಾಲಿನ ದರ ಏರಿಕೆ ಮಾಡುವಂತೆ ರೈತರು ಮತ್ತು ಹಾಲು ಒಕ್ಕೂಟಗಳಿಂದ ಒತ್ತಡವಿದೆ. ಆದರೆ, ಸದ್ಯಕ್ಕೆ ದರ ಹೆಚ್ಚಳ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಕೆಎಂಎಫ್ ನಂದಿನ ಹಾಲಿನ ದರವನ್ನು ಸೆಪ್ಟೆಂಬರ್ 1 ರಂದು ಪ್ರತಿ ಲೀಟರ್ ಗೆ 3ರೂಪಾಯಿಯಷ್ಟು ಹೆಚ್ಚಳ ಮಾಡಲಾಗಿದೆ. ಆದರೆ, ಅಮೂಲ್ 2022ರ ಮಾರ್ಚ್ ನಿಂದ 2023ರ ಫೆಬ್ರುವರಿಯವರೆಗೆ ಹತ್ತು ತಿಂಗಳ ಅವಧಿಯಲ್ಲಿ ಲೀಟರ್ ಗೆ 12 ರೂಪಾಯಿ ಹೆಚ್ಚಳ‌ ಮಾಡಿದೆ ಎಂದರು.
    ಉತ್ಪಾದನಾ ವೆಚ್ಚ ಹೆಚ್ಚಳದಿಂದ ಆಗುತ್ತಿರುವ ಹೊರೆ ಕುರಿತು ಹಾಲು ಉತ್ಪಾದಕರ ಒಕ್ಕೂಟಗಳು ಸಭೆಯಲ್ಲಿ ಅಹವಾಲು ಸಲ್ಲಿಸಿವೆ. ನಂದಿನಿ ಹಾಲಿನ‌ ದರ ಪ್ರತಿ ಲೀಟರ್‌ಗೆ 47 ರೂಪಾಯಿ ಇದೆ. ಇತರ ರಾಜ್ಯಗಳಲ್ಲಿ ಹಾಲಿನ ದರ ಇನ್ನೂ ಹೆಚ್ಚಾಗಿದೆ” ಎಂದು ತಿಳಿಸಿದರು

    Verbattle
    Verbattle
    Verbattle
    Congress Government Karnataka KMF m milk milk price Politics ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಅರೆಸ್ಟ್ | RD Patil
    Next Article ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bwfevq on ಗೆಲುವಿನ ವಿಶ್ವಾಸದಲ್ಲಿ ಕಾಂಗ್ರೆಸ್.
    • Tracymix on ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • canadian pharmacy rx on “ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಮಹಿಳೆಯರೇ ನಿರ್ಣಾಯಕ’ (ಕೋಲಾರ ಲೋಕಸಭಾ ಕ್ಷೇತ್ರ) | Kolar
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.