Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿಗಳು ಲೋಕಸಭಾ ಅಖಾಡಕ್ಕೆ ಧುಮುಕಲಿದ್ದಾರೆ | Lok Sabha Elections
    Trending

    ಮಂತ್ರಿಗಳು ಲೋಕಸಭಾ ಅಖಾಡಕ್ಕೆ ಧುಮುಕಲಿದ್ದಾರೆ | Lok Sabha Elections

    vartha chakraBy vartha chakraJanuary 9, 20243 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಜ,8: ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha Elections) ಕರ್ನಾಟಕದಿಂದ ಕನಿಷ್ಠ 20 ಸಂಸದರನ್ನು ಆಯ್ಕೆ ಮಾಡಿ ಕಳುಹಿಸಬೇಕೆಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚಿಸಿರುವ ಹೈಕಮಾಂಡ್ ಅಗತ್ಯ ಬಿದ್ದರೆ ಕೆಲವು ಕ್ಷೇತ್ರಗಳಲ್ಲಿ ಮಂತ್ರಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ.
    ಚುನಾವಣೆಯ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಲು ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಪಕ್ಷದ ಎಲ್ಲಾ ನಾಯಕರೊಂದಿಗೆ ಅನೌಪಚಾರಿಕವಾಗಿ ಮಾತುಕತೆ ನಡೆಸಿದ್ದು ಹೈಕಮಾಂಡ್ ನ ಸಂದೇಶವನ್ನು ರವಾನಿಸಿದ್ದಾರೆ.

    ಚುನಾವಣೆಯ (Lok Sabha Elections) ಕಾರ್ಯತಂತ್ರದ ಕುರಿತು ನಾಳೆ ರಾಜ್ಯದ ಎಲ್ಲಾ ಮಂತ್ರಿಗಳು ಮತ್ತು ಹಿರಿಯ ನಾಯಕರೊಂದಿಗೆ ಬೆಂಗಳೂರಿನಲ್ಲಿ ಸಭೆ ಆಯೋಜಿಸಲಾಗಿದೆ.
    ಈ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ,ಪ್ರಚಾರ ತಂತ್ರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.ಇದಾದ ನಂತರ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ಉಸ್ತುವಾರಿಯಾಗಿ ನೇಮಿಸಿರುವ ಮಂತ್ರಿಗಳು ದೆಹಲಿಗೆ ತೆರಳಲಿದ್ದಾರೆ.
    ಈ ಹಿನ್ನೆಲೆಯಲ್ಲಿ ಗುರುವಾರ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ.
    ಗುರುವಾರ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ನೇತ್ರತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ.

    ಈ ಸಭೆಯಲ್ಲಿ ರಾಜ್ಯದ ಚುನಾವಣೆಯ (Lok Sabha Elections) ಕಾರ್ಯತಂತ್ರ ,ಪ್ರಚಾರದ ಪ್ರಮುಖ ವಿಷಯ ಹಾಗೂ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚೆ ನಡೆಯಲಿದ್ದು ಕೆಲವು ಕ್ಷೇತ್ರಗಳಿಗೆ ಮಂತ್ರಿಗಳನ್ನು ಕಣಕ್ಕಿಳಿಸುವ ಕುರಿತಂತೆ ನಿರ್ಧಾರ ಪ್ರಕಟವಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಪ್ರಮುಖವಾಗಿ ಸಚಿವರಾದ ಸತೀಶ್ ಜಾರಕಿಹೊಳಿ, ಆರ್ ವಿ ದೇಶಪಾಂಡೆ ,ಕೆ.ಎಚ್. ಮುನಿಯಪ್ಪ ಕೆ. ಎನ್. ರಾಜಣ್ಣ, ಶರಣ ಪ್ರಕಾಶ್ ಪಾಟೀಲ್, ಎಂ. ಬಿ. ಪಾಟೀಲ್ ಮತ್ತು ಡಾ. ಎಚ್ ಸಿ ಮಹಾದೇವಪ್ಪ ಅವರನ್ನು ಚುನಾವಣೆಯ ಕಣಕ್ಕಿಳಿಸುವ ಕುರಿತಂತೆ ಚರ್ಚೆಗಳು ನಡೆದಿದೆ ಎಂದು ಹೇಳಲಾಗಿದೆ.
    ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಕಳೆದ 15 ವರ್ಷಗಳಿಂದ ಆಯ್ಕೆಯಾಗಿಲ್ಲ ಬಿಜೆಪಿ ಸತತವಾಗಿ ಆಯ್ಕೆಯಾಗುವ ಮೂಲಕ ದಾಖಲೆ ನಿರ್ಮಿಸಿದ್ದು ಇದಕ್ಕೆ ಇತಿಶ್ರೀ ಹಾಡುವ ದೃಷ್ಟಿಯಿಂದ ಮಂತ್ರಿಗಳಾದ ಕೃಷ್ಣಭೈರೇಗೌಡ ಮತ್ತು ದಿನೇಶ್ ಗುಂಡೂರಾವ್ ಅವರನ್ನು ಬೆಂಗಳೂರಿನ ದಕ್ಷಿಣ ಮತ್ತು ಕೇಂದ್ರ ಲೋಕಸಭಾ ಕ್ಷೇತ್ರಗಳಿಂದ ಕಣಕ್ಕಿಳಿಸಲು ಆಸಕ್ತಿ ಹೊಂದಿದೆ ಎಂದು ಗೊತ್ತಾಗಿದೆ.

    ಈ ನಡುವೆ ಸುರ್ಜೇವಾಲಾ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಪರಮೇಶ್ವರ್ ಲೋಕಸಭಾ ಚುನಾವಣೆ ತಯಾರಿ ಕುರಿತಂತೆ ಮಾತುಕತೆ ನಡೆಯಿತು ಈ ವೇಳೆ ಕೆಲವು ಮಂತ್ರಿಗಳು ಚುನಾವಣೆಗೆ ಸ್ಪರ್ಧಿಸಲು ಹೈಕಮಾಂಡ್ ಆಸಕ್ತಿ ಹೊಂದಿದೆ ಎಂಬ ಅಂಶವನ್ನು ತಿಳಿಸಿದರು
    ಕಳೆದ ಬಾರಿ ಕೃಷ್ಣಭೈರೇಗೌಡ ಅವರನ್ನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿತ್ತು. ಅದನ್ನು ಉದಾಹರಣೆಯಾಗಿ ಚರ್ಚಿಸಲಾಗಿದ್ದು, ಸಂದರ್ಭ ಬಂದರೆ ಸಚಿವರು ಸ್ರ್ಪಧಿಗಳಾಗಲು ಸಿದ್ಧವಾಗಿರಬೇಕಾಗುತ್ತದೆ ಎಂದು ಹೈಕಮಾಂಡ್ ತಿಳಿಸಿದೆ ಎಂದರು.
    ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ಈಗಾಗಲೇ ಚರ್ಚೆಗಳಾಗಿವೆ. ಯಾರೆಲ್ಲಾ ಆಕಾಂಕ್ಷಿಗಳಿದ್ದಾರೆ, ಸಮರ್ಥರು ಯಾರು, ಜಾತಿವಾರು ಲೆಕ್ಕಾಚಾರವೇನು, ಯಾರನ್ನು ಕಣಕ್ಕಿಳಿಸಬೇಕು ಎಂಬ ಮಾಹಿತಿಗಳು ಈಗಾಗಲೇ ಲಭ್ಯವಿದೆ. ಅದರ ಆಧಾರದ ಮೇಲೆ ಮುಂದಿನ ಚರ್ಚೆಗಳು ನಡೆಯಲಿವೆ. ಎರಡು ದಿನ ಬಿಟ್ಟು ಎಲ್ಲಾ ಸಚಿವರೂ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿದ್ದೇವೆ ಎಂದು ವಿವರಿಸಿದರು.

    Verbattle
    Verbattle
    Verbattle
    BJP Congress Election Elections lok sabha lok sabha elections News Politics Trending Varthachakra ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous Articleತಂದೆಯ ಬಳಿಗೆ ಮಗನನ್ನು ಬಿಡಲಿಚ್ಚಿಸದ ತಾಯಿ ಮಾಡಿದ್ದೇನು | Suchana Seth
    Next Article ಬರಕ್ಕೆ ಸ್ಪಂದಿಸದ ರಾಜ್ಯ ಸರ್ಕಾರ-ಬಿಜೆಪಿ‌ ದೂರು | Drought
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    March 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    March 26, 2026

    3 Comments

    1. Fwksyk on March 17, 2026 8:54 pm

      Betano Casino https://betanogame.org/pl/ – dom ogromnych jackpotów. Odbierz swój bonus powitalny €500 już dziś i odkryj tysiące ekscytujących tytułów. Live casino, zakłady sportowe i więcej na Ciebie czekają. Zostań legendą z każdym zakładem.

      Reply
    2. Sztnrk on March 22, 2026 3:25 am

      Descubra o cassino que mais recompensa seus jogadores: bem-vindo ao Mostbet – https://mostbetpt.pro/pagamento/ , Mostbet – o cassino online que mais recompensa seus jogadores em 2025 .

      Reply
    3. Ulkmxb on March 25, 2026 2:54 pm

      Where every click feels like cheating physics – https://xparacetamol.com , The casino feels your heartbeat through the screen .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola on ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • Rickytug on ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    • https://prosmart.by on ಮುನೀಶ್ ಮೌದ್ಗಿಲ್‌ ಎನು ಮಾಡುತ್ತಿದ್ದಾರೆ ಗೊತ್ತಾ!
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.