Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಧಾನಿ ಸವಾರಿಯಿಂದಾಗಿ ಸಂತ್ರಸ್ತರಾದ ಸಾಮಾನ್ಯ ಜನ| Modi
    ರಾಜಕೀಯ

    ಪ್ರಧಾನಿ ಸವಾರಿಯಿಂದಾಗಿ ಸಂತ್ರಸ್ತರಾದ ಸಾಮಾನ್ಯ ಜನ| Modi

    vartha chakraBy vartha chakraApril 29, 2023Updated:April 30, 20232 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.29- ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲು ಪ್ರಧಾನಿ ನರೇಂದ್ರ ಮೋದಿ (Modi) ನಡೆಸಿದ ರೋಡ್ ಶೋ ನಿಂದಾಗಿ ರಾಜಧಾನಿ ಮಹಾನಗರಿ ಬೆಂಗಳೂರಿನ ವಾಹನ ಸವಾರರು ಅಕ್ಷರಶಃ ಹೈರಾಣರಾಗಿ ಪೊಲೀಸ್ ಮತ್ತು ಬಿಜೆಪಿಗೆ ಹಿಡಿ ಶಾಪ ಹಾಕಿದರು.
    ನಗರದ ಪ್ರಮುಖ ವಿಧಾನ ಸಭಾ ಕ್ಷೇತ್ರಗಳಲ್ಲಿ ಸಂಚರಿಸಿದ ರೋಡ್ ಶೋನಿಂದಾಗಿ ಬೆಂಗಳೂರಿನ ಹೃದಯ ಭಾಗದಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು ಜನತೆ ತತ್ತರಿಸಿದರು. (Modi)

    Modi
    ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ನಡೆದಿದ್ದು ಸಂಜೆಯಾದರೂ ಸಹ ಭದ್ರತಾ ದೃಷ್ಟಿಯಿಂದ ಪೊಲೀಸರು ಮಧ್ಯಾಹ್ನ 12 ಗಂಟೆಗೆ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಿದರೆ ಕೆಲವರು ರಸ್ತೆಗಳಲ್ಲಿ ಬೆಳಿಗ್ಗೆಯಿಂದಲೇ ವಾಹನ ನಿಲುಗಡೆ ರದ್ದುಪಡಿಸಲಾಗಿತ್ತು.
    ವಾಹನ ಸಂಚಾರ ಅಸ್ತವ್ಯಸ್ತಗೊಳ್ಳುವ ಕುರಿತಂತೆ ಪೊಲೀಸರು ಯಾವುದೇ ಮುನ್ಸೂಚನೆ ನೀಡದ ಹಿನ್ನೆಲೆಯಲ್ಲಿ ಎಂದಿನಂತೆ ಆ ರಸ್ತೆಗೆ ಬಂದ ವಾಹನ ಸವಾರರು ಬಿಸಿಲಿನಲ್ಲಿ, ಮಧ್ಯಾಹ್ನ ದಿಡೀರ್ ಎಂದು ಸುರಿದ ಮಳೆಯಿಂದ ನೆಂದು ತೊಪ್ಪೆಯಾದರು. (Modi)

    ಹಲವು ಜಂಕ್ಷನ್‌ಗಳಲ್ಲಿ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ವಾಗ್ವಾದ ಮಾಮೂಲಿಯಾಗಿತ್ತು. ನಾಗರಬಾವಿಯಲ್ಲಿ ರಸ್ತೆ ದಾಟಲು ಬಂದವರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು.
    ಬೆಳಿಗ್ಗೆಯೇ ರಸ್ತೆ ಬಂದ್ ಮಾಡಿದ್ದೀರಿ.‌ನಾವೂ ಮನೆಗೆ ಹೋಗುವುದು ಹೇಗೆ ಎಂದು ಸಾರ್ವಜನಿಕರು ಪ್ರಶ್ನಿಸಿದರು. (Modi)

    Also read.

    ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru

    Verbattle
    Verbattle
    Verbattle
    art Bengaluru House m modi Varthachakra Election ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous ArticleByju’s ಕಥೆ ಮುಗೀತಾ?
    Next Article ಬೆಂಗಳೂರನ್ನು ಮರತೇಬಿಟ್ಟರು! Bengaluru
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    January 21, 2026

    2 Comments

    1. motoshop on December 18, 2025 3:16 pm

      Хорошее место, чтобы купить мотозапчасти без лишних поисков. Для заказа запчастей на мото подойдёт отлично запчасти на мото. Часто заказываю моторасходники именно здесь.
      Отличный интернет магазин мото запчастей для регулярных покупок. Запчасти к мотоциклам нашлись быстро, без лишних вопросов. Удобно, что можно купить мотозапчасти в Украине онлайн. Хороший интернет магазин мотозапчастей для постоянных покупок. Понравилось, что всё понятно даже без звонков. Искал интернет магазин мотозапчастей в Харькове, но заказал здесь. Подходит как для города, так и для дальних заказов.

      Reply
    2. avigroup on December 31, 2025 12:59 am

      Нужен трафик и лиды? авигрупп казань SEO-оптимизация, продвижение сайтов и реклама в Яндекс Директ: приводим целевой трафик и заявки. Аудит, семантика, контент, техническое SEO, настройка и ведение рекламы. Работаем на результат — рост лидов, продаж и позиций.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • reklamnii kreativ_mvOi on ಕುಂಭಮೇಳದಲ್ಲಿ ಕಿನ್ನರ ಕಲರವ
    • Daviddek on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • Daviddek on ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.