Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ‘ಹುಲಿ ಸಿಕ್ಕಿದ್ದರೆ Modi ಅದನ್ನೂ ಮಾರಿಬಿಡುತ್ತಿದ್ದರು!’
    ರಾಜ್ಯ

    ‘ಹುಲಿ ಸಿಕ್ಕಿದ್ದರೆ Modi ಅದನ್ನೂ ಮಾರಿಬಿಡುತ್ತಿದ್ದರು!’

    vartha chakraBy vartha chakraApril 9, 2023Updated:April 9, 20235 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು – ಬಂಡಿಪುರ ರಕ್ಷಿತಾರಣ್ಯದಲ್ಲಿ ಹುಲಿ ಸಫಾರಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರ ಕಣ್ಣಿಗೆ ಒಂದು ಹುಲಿಯೂ ಬೀಳಲಿಲ್ಲವಂತೆ. ಒಂದು ವೇಳೆ ಹುಲಿ ಏನಾದರೂ ಕಾಣಿಸಿದರೆ ಅದನ್ನು ಹಿಡಿದು ಮಾರಿಬಿಡುತ್ತಿದ್ದರಂತೆ.

    ಇದೇನಿದು ಹೀಗೆ ಹೇಳುತ್ತೀರಿ, ಎಂದು ಕೇಳುತ್ತೀರಾ.. ಅದೇನು ಅಂತ ಗೊತ್ತಾಗ್ಬೇಕು, ಅಂದ್ರೆ ಈ ಸ್ಟೋರಿ ನೋಡಿ.
    ಹುಲಿ ಯೋಜನೆಯ 50ನೇ ವರ್ಷಾಚರಣೆಯಲ್ಲಿ ಭಾಗವಹಿಸಲು ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾತ್ರಿ‌ ಹೈದರಾಬಾದ್ ನಿಂದ ಮೈಸೂರಿಗೆ ಆಗಮಿಸಿದ್ದ ಅವರು ರಾತ್ರಿ ತಂಗಿದ್ದ ರ‌್ಯಾಡಿಸನ್ ಬ್ಲ್ಯೂ ಹೋಟೆಲ್‌ನಿಂದ ಬೆಳಿಗ್ಗೆ ಮಂಡಕಳ್ಳಿ‌ ವಿಮಾನನಿಲ್ದಾಣಕ್ಕೆ ರಸ್ತೆ ಮಾರ್ಗವಾಗಿ ಹೊರಟು ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಬಂಡೀಪುರ ಸಮೀಪದ ಮೇಲುಕಾಮನಹಳ್ಳಿಯ ತಾತ್ಕಾಲಿಕ ಹೆಲಿಪ್ಯಾಡ್‌ನಲ್ಲಿ ಇಳಿದರು.

    PM Modi Bandipur Visit: कभी राजाओं का शिकारगाह था अब है वन्यजीवों का रखवाला, जानिए बांदीपुर नेशनल पार्क की 10 बड़ी बातें | PM Modi Bandipur Visit know about bandipur national ...

    ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಬಂಡೀಪುರ ಕ್ಯಾಂಪಸ್‌ಗೆ ತೆರಳಿದ ಅವರು, ಅಲ್ಲಿ ಅರಣ್ಯ ಅಧಿಕಾರಿಗಳೊಂದಿಗೆ ರಕ್ಷಿತ ಅರಣ್ಯದ ಸ್ಥಿತಿಗತಿಗಳು, ಇಲ್ಲಿ ಕಾಣಸಿಗುವ ಪ್ರಾಣಿಗಳು ,ಹುಲಿ ಸಂರಕ್ಷಣೆಗೆ ಸರ್ಕಾರ ರೂಪಿಸಿರುವ ಯೋಜನೆ, ಮತ್ತು ಅರಣ್ಯದಲ್ಲಿರುವ ಹುಲಿಗಳ ಸಂಖ್ಯೆಯ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.

    Modi in Bandipur: Tigers and leopards elude PM on the two-hour safari - The Hindu
    ಬಳಿಕ ಅವರಿಗಾಗಿಯೇ ಸಿದ್ಧಪಡಿಸಿದ್ದ ವಿಶೇಷ ವಾಹನದಲ್ಲಿ ಬೆಂಗಾವಲು ಪಡೆಯೊಂದಿಗೆಷಸಫಾರಿಗೆ ಹೊರಟರು.
    ಸಫಾರಿಗಾಗಿಯೇ ವಿಶೇಷವಾಗಿ ವಿನ್ಯಾಸ ಪಡಿಸಿದ ಉಡುಪು ಧರಿಸಿ ಕೈಯಲ್ಲಿ ಬೈನಾಕ್ಯುಲರ್ ಹಿಡಿದು ಹೊರಟ ಪ್ರಧಾನಿ ಸಫಾರಿ ವಾಹನದಲ್ಲಿ ಕಾಡನ್ನು ಸುತ್ತಿದರು. ಸುಮಾರುಷಎರಡು ಗಂಟೆಗಳ ಅವಧಿಯಲ್ಲಿ ಮೋದಿ ಅವರು, ಅರಣ್ಯದ ಕಚ್ಚಾ ರಸ್ತೆಯಲ್ಲಿ 22 ಕಿ.ಮೀ ಸಂಚರಿಸಿ ಬಂಡೀಪುರದ ಅರಣ್ಯ, ಪ್ರಾಣಿ ಪಕ್ಷಿಗಳನ್ನು ವೀಕ್ಷಿಸಿದರು.

    ಕಾಡಿನಲ್ಲಿ ಸ್ವಚ್ಛಂದವಾಗಿ ವಿಹರಿಸುತ್ತಿದ್ದ ‘ಆನೆಗಳು, ಜಿಂಕೆಗಳು, ಕಾಟಿಗಳು ಸೇರಿದಂತೆ ಹಲವು ಪ್ರಾಣಿ, ಪಕ್ಷಿಗಳು ಪ್ರಧಾನಿ ಅವರಿಗೆ ಸಫಾರಿ ಸಮಯದಲ್ಲಿ ಎದುರಾದವು. ಕಾಡಿನ ರಾಜ ಹುಲಿಗಾಗಿ ಕಣ್ಣಿಗೆ ಬೈನಾಕ್ಯುಲರ್ ಇಟ್ಟು ಪ್ರಧಾನಿ ಮೋದಿ ಬಂಡಿಪುರ ಅರಣ್ಯದ ಹಲವಡೆ ಕಣ್ಣು ಹಾಯಸಿದರೂ ಅವರಿಗೆ ಹುಲಿ ನೋಡಲು ಸಿಗಲೇ ಇಲ್ಲ. ಪ್ರಧಾನಿ ಅವರ ಸಫಾರಿಯ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಗಳು ಕಾಡಿನಲ್ಲಿ ನಮಗೆ ನೋಡಲು ಆನೆ ಕಾಟಿ ಜಿಂಕೆ ಮೊದಲಾದ ಪ್ರಾಣಿಗಳು ನೂರಾರು ಪಕ್ಷಿಗಳು ಸಿಕ್ಕವು ಆದರೆ ನಮಗೆ ಹುಲಿ ಕಾಣಿಸಲಿಲ್ಲ’ ಎಂದು ಅಧಿಕಾರಿ ಮಾಹಿತಿ‌ ನೀಡಿದರು.

    ಸಫಾರಿ ವೀಕ್ಷಣೆಯ ನಂತರ ಪ್ರಧಾನಿ ಮೋದಿ ಅವರು ಅರಣ್ಯದ ಕಚ್ಚಾ ರಸ್ತೆಯಲ್ಲೇ ಸಾಗಿ ಕೆಕ್ಕನಹಳ್ಳ ಚೆಕ್ ಪೋಸ್ಟ್‌ಗೆ ತಲುಪಿದರು. ಅಲ್ಲಿಂದ ತಮ್ಮ ವಾಹನದಲ್ಲಿ ತಮಿಳುನಾಡಿನ ಮಧುಮಲೆ ಹುಲಿಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ತೆರಳಿದರು ಎಂದು ಹೇಳಿದರು.
    ಬಂಡಿಪುರ ಅರಣ್ಯದಲ್ಲಿ ಪ್ರಧಾನಿ ಸಫಾರಿ ನಡೆಸಿದ ಸಮಯದಲ್ಲಿ ಒಂದು ಹುಲಿಯೂ ಕಣ್ಣಿಗೆ ಬೀಳಲಿಲ್ಲ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆ ಟ್ವೀಟ್ ಮಾಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒಂದು ವೇಳೆ ಪ್ರಧಾನಿ ಅವರ ಕಣ್ಣಿಗೆ ಹುಲಿ ಬಿದ್ದಿದ್ದರೆ ಅದನ್ನು ಹಿಡಿದು ಮಾರಿಬಿಡುತ್ತಿದ್ದರೇನೋ.. ಇದೇ ಭಯದಿಂದ ಹುಲಿ ರಾಯ ಗುಹೆ ಬಿಟ್ಟು ಹೊರಬಂದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

    ಅಷ್ಟೇ ಅಲ್ಲ ಕನ್ನಡಿಗರು ಸೇವ್ ಬಂಡಿಪುರ ಎಂಬ ಅಭಿಯಾನ ಆರಂಭ ಮಾಡದಿರುವಂತೆ ಆಗಲಿ ಅದೇ ನೀವು ಕನ್ನಡಿಗರಿಗೆ ಮಾಡುವ ಉಪಕಾರ ಎಂದು ಪ್ರಧಾನಿ ಮೋದಿ ಅವರ ನಡೆಯನ್ನು ಟೀಕಿಸಿದ್ದಾರೆ.

    m modi siddu ನರೇಂದ್ರ ಮೋದಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleCongress ಬಂಡಾಯದ ಲಾಭ JDSಗೆ ಸಿಗಲಿದೆಯಾ
    Next Article ರಾಜ್ಯ BJPಯಲ್ಲಿ ಕುಟುಂಬ ರಾಜಕಾರಣದ ವಿಜೃಂಭಣೆ
    vartha chakra
    • Website

    Related Posts

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    June 19, 2025

    ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.

    June 17, 2025

    5 Comments

    1. vsgpd on June 8, 2025 2:56 pm

      can you get generic clomid without insurance can you buy cheap clomid without insurance where buy generic clomiphene price where buy clomid no prescription clomiphene challenge test where can i buy cheap clomid no prescription clomiphene medication

      Reply
    2. cialis pills for cheap on June 9, 2025 9:57 am

      Thanks on sharing. It’s first quality.

      Reply
    3. can flagyl be used for sinus infection on June 11, 2025 4:14 am

      More posts like this would persuade the online play more useful.

      Reply
    4. dg2da on June 18, 2025 12:23 pm

      cost inderal – methotrexate 5mg cost buy methotrexate without prescription

      Reply
    5. tux3n on June 23, 2025 1:14 pm

      order azithromycin 250mg pill – order tindamax for sale buy nebivolol medication

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • gnzqz on ಸೈನಿಕನಿಗಾಗಿ ಸಾಮ್ರಾಟ್ ಹೋರಾಟ.
    • WilliamRip on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • xlrax on ರೀಲ್ಸ್ ಗಾಗಿ ಹುಚ್ಚಾಟ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe