Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರಕು ಸಾಗಣಿಕೆ ದಾಖಲೆ ಇರಲೇಬೇಕು
    Trending

    ಸರಕು ಸಾಗಣಿಕೆ ದಾಖಲೆ ಇರಲೇಬೇಕು

    vartha chakraBy vartha chakraMarch 20, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.20- ಲೋಕಸಭೆ Electionಯ ನೀತಿ ಸಂಹಿತೆ ಜಾರಿಯಾಗಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಸರಕು ಸಾಗಣೆ ಮಾಡುವವರು ಸೂಕ್ತ ಕಾನೂನು ದಾಖಲೆಗಳನ್ನು ಹೊಂದಿರಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು ಸೂಚನೆ ನೀಡಿದೆ.
    ಸರಕು ವಾಹನ ತಪಾಸಣೆ ವೇಳೆ ಮಾಲೀಕರು ಅಥವಾ ಸರುಕು ಸಾಗಣೆದಾರರು ಜಿಎಸ್’ಟಿಐಎನ್ ಬಿಲ್ ಮತ್ತು ಇತರೆ ದಾಖಲೆಗಳನ್ನು ಇಟ್ಚುಕೊಂಡಿರುವುದು ಅತ್ಯಗತ್ಯ. ಇದಲ್ಲದೆ ವಸ್ತುವನ್ನು ಖರೀದಿಸಿದ ಸ್ಥಳ, ಉದ್ದೇಶ ಹಾಗೂ ಸಾಗಿಸುವ ಸ್ಥಳದ ಧೃಡೀಕರಣ ಸೇರಿದಂತೆ ಇತರೆ ದಾಖಲೆಗಳನ್ನು ಇಟ್ಟುಕೊಂಡಿರಬೇಕು ಎಂದು ತಿಳಿಸಿದ್ದಾರೆ.

    ವಾಣಿಜ್ಯ ಬಳಕೆಗೆ, ಇ-ವೇ ಬಿಲ್ ಕಡ್ಡಾಯವಾಗಿದೆ. ಇದು ವಾಣಿಜ್ಯ ತೆರಿಗೆ ಇಲಾಖೆಯಿಂದ ನೀಡಲಾಗುವ ಎಲೆಕ್ಟ್ರಾನಿಕ್ ಬಿಲ್ ಆಗಿದೆ. ಕೃಷಿ ಉತ್ಪನ್ನಗಳಿಗೆ, ಯಾವುದೇ ಇ-ವೇ ಬಿಲ್ ಅಗತ್ಯವಿಲ್ಲ, ಆದರೆ ಹಣಕಾಸಿನ ವಹಿವಾಟಿನ ವಿವರಗಳನ್ನು ಪ್ರಮಾಣೀಕರಿಸುವ ಇತರ ಕಾನೂನು ದಾಖಲೆಗಳನ್ನು ಹೊಂದಿರಬೇಕಾಗುತ್ತದೆ. ಅಂಗಡಿ ಅಥವಾ ಕಾರ್ಖಾನೆ ಇದ್ದರೆ, ಡೀಲರ್ ಗಳ ವಿವರಗಳು, ತಯಾರಕರ ವಿವರ, ಗುಣಮಟ್ಟ ಮತ್ತು ವಾಹನದ ವಿವರಗಳು, ಜಿಎಸ್’ಟಿ ಬಿಲ್ ಗಳ ಅಗತ್ಯವಿರುತ್ತದೆ ಎಂದು ಹೇಳಿದ್ದಾರೆ.
    ಇಂತಹ ಅಗತ್ಯ ದಾಖಲೆಗಳೊಂದಿಗೆ ಸರಕು ಸಾಗಾಣಿಕೆಗೆ ಯಾವುದೇ ರೀತಿಯ ಅಡ್ಡಿ ಇರುವುದಿಲ್ಲ‌. ಇಲ್ಲವಾದರೆ ಆಯೋಗದ ನಿಯಮ ಪಾಲಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

    Government Karnataka News Politics Trending ಕಾನೂನು Election ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleತಪ್ಪು ಗ್ರಹಿಕೆಯಿಂದ ನೂರಾರು ಕೋಟಿ ನಷ್ಟ | Bengaluru
    Next Article EDಗೆ ಸುಪ್ರೀಂ ಕೋರ್ಟ್ ತಪರಾಕಿ | Supreme Court
    vartha chakra
    • Website

    Related Posts

    ಗೆಲುವಿಗಾಗಿ ವಿಶೇಷ ಪೂಜೆ.

    May 8, 2025

    ಲಂಚ ಪಡೆಯುವಾಗ ಸಿಕ್ಕಿ ಬಿದ್ದರು

    May 6, 2025

    ಸುಹಾಸ್ ಶೆಟ್ಟಿ ಹತ್ಯೆಗೆ ಪೊಲೀಸ್ ನಂಟಿದೆಯಾ.?

    May 6, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonyObese on ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    • ремонт бытовой техники в москве on ಪ್ರಜ್ವಲ್… ಎಲ್ಲಿದ್ದೀಯಪ್ಪಾ.!
    • Floydfox on ಮುಖ್ಯ ಶಿಕ್ಷಕಿ ಮಾಡಿದ ಘನಂದಾರಿ ಕೆಲಸ | Viral News
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    May 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    May 8, 2025

    ಆಪರೇಷನ್ ಸಿಂಧೂರ

    May 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಯುದ್ಧದ ಎಫೆಕ್ಟ್ ಐಪಿಎಲ್ ಪಂದ್ಯವೇ ರದ್ದು #india #pakistan #worldnews #attack #sharevideo #dailyupdate
    Subscribe