Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಕಲಿ ವೆಬ್ ಸೈಟ್ ತೆರೆದು ವಂಚನೆ
    ಸುದ್ದಿ

    ನಕಲಿ ವೆಬ್ ಸೈಟ್ ತೆರೆದು ವಂಚನೆ

    vartha chakraBy vartha chakraSeptember 18, 2022Updated:September 18, 202213 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.18-ವಿ ಆರ್ ಎಲ್ ಮೂವರ್ಸ್ ಅಂಡ್ ಪ್ಯಾಕರ್ಸ್ ಎಂಬ ಹೆಸರಿನಲ್ಲಿ ನಕಲಿ ವೆಬ್‍ಸೈಟ್ ತೆರದು ಸಾರ್ವಜನಿಕರಿಗೆ ವಂಚಿಸುತ್ತಿದ್ದ
    ಮೂವರು ಖದೀಮರನ್ನು ಈಶಾನ್ಯ ವಿಭಾಗದ ಸಿ.ಇ.ಎನ್ ಪೊಲೀಸರು
    ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಬಿಹಾರ ಮೂಲದ ಯಶವಂಪುರದ ಬ್ರಹ್ಮದೇವ್ ಯಾದವ್(25) ಮುಕೇಶ್ ಕುಮಾರ್ ಯಾದವ್( 20)ಹಾಗೂ ವಿಜಯ್ ಕಮಾರ್ ಯಾದವ್( 22) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ.
    ವ್ಯಕ್ತಿಯೊಬ್ಬರು ತಮ್ಮ ದ್ವಿಚಕ್ರ ವಾಹನವನ್ನು ನಗರದಿಂದ ಸಾಗರಕ್ಕೆ
    ಕಳುಹಿಸಲು ಗೂಗಲ್‍ಗೆಹೋಗಿ ಪ್ಯಾಕರ್ಸ್‍ಅಂಡ್ ಮೂವರ್ಸ್‍ಎಂದು ಕೀ ವರ್ಡ್ಸ್ ಟೈಪ್ ಮಾಡಿದ್ದು ವಿಆರ್ ಎಲ್ ಮೂವರ್ಸ್ ಅಂಡ್ ಪ್ಯಾಕರ್ಸ್‍ ಹೆಸರಿನಲ್ಲಿ ನಕಲಿ ವೆಬ್‍ಸೈಟ್ ದೊರಕಿದ್ದುಇದನ್ನು ಅಸಲಿ ವೆಬ್‍ಸೈಟ್ ಎಂದು ನಂಬಿ
    ಅದರಲ್ಲಿದ್ದ ಮೊಬೈಲ್ ನಂಬರ್ ಗೆ ಕರೆ ಮಾಡಿದ್ದು ಆರೊಪಿಯು ಮೊದಲಿಗೆ ರೂ 1 ಸಾವಿರ ನೀಡಲು ತಿಳಿಸಿದ್ದು, ಫಿರ್ಯಾದುದಾರರು ರೂ 1 ಸಾವಿರ ನೀಡಿದ ನಂತರ ಇಬ್ಬರೂ ವ್ಯಕ್ತಿಗಳು ದೂರುದಾರರ ಮನೆಗೆ ಬಂದು ದ್ವಿಚಕ್ರ ವಾಹನವನ್ನು ಪ್ಯಾಕ್ ಮಾಡಿ ಪಡೆದು ಹೊಗಿರುತ್ತಾರೆ.
    ಮರು ದಿನ ದೂರುದಾರರ ಮೊಬೈಲ್‍ಗೆ
    ವಾಟ್ಸ್ ಆಪ್ ಮುಖಾಂತರ ಆರೋಪಿಯು ಬಿಲ್ ಕಳುಹಿಸಿ 8 ಸಾವಿರ ನೀಡುವಂತೆ ಇಲ್ಲವಾದರೆ ವಾಹನವನ್ನು
    ನೀಡುವುದಿಲ್ಲ ಎಂದು ಸುಲಿಗೆ ಮಾಡಲು ಯತ್ನಿಸಿದ್ದು,ಈ ಸಂಬಂಧಿಸಿದಂತೆ ಬಂದು ದೂರನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಯಶವಂತಪುರ ಬಳಿ ಬಂಧಿಸಲಾಗಿದೆ. ವಿಚಾರಣೆ ವೇಳೆ ಆರೋಪಿಯು ವಿ ಆರ್ ಎಲ್ ಎಂಬ ಹೆಸರಿನಲ್ಲಿ ಅಲ್ಲದೇ ಬೇರೆ ಬೇರೆ ಪ್ಯಾಕರ್ಸ್ ಅಂಡ್ ಮೂವರ್ಸ್
    ಎಂಬ ವೆಬ್ ಸೈಟ್ ಹೆಸರಿನಲ್ಲಿ ವೆಬ್‍ಸೈಟ್ ಸೃಷ್ಟಿಸಿ ಮೊದಲಿಗೆಕಡಿಮೆ ಹಣ ಹೇಳಿ ಒಮ್ಮೆಅವರ ಕೈಗೆ ವಸ್ತು ಬಂದ
    ಬಳಿಕ ಹೆಚ್ಚು ಹಣ ಕೇಳಿ ಸುಲಿಗೆ ಮಾಡುತ್ತಿರುವುದನ್ನು ಬಾಯ್ಬಿಟ್ಟಿದ್ದಾನೆ. ಆರೋಪಿಗಳಿಂದ 1 ದ್ವಿಚಕ್ರ ವಾಹನವನ್ನು ಹಾಗೂ ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
    ಸಿ.ಇ.ಎನ್ ಪೊಲೀಸ್ ಇನ್ಸ್‌ಪೆಕ್ಟರ್ ಸಂತೋಷ್ ರಾಮ್ ಮತ್ತವರ ಸಿಬ್ಬಂದಿ ಈ‌ ಯಶಸ್ವಿ ಕಾರ್ಯಾಚರಣೆ ಕೈಗೊಂಡಿದೆ.

    Share. Facebook Twitter Pinterest LinkedIn Tumblr Email WhatsApp
    Previous Articleಯಡಿಯೂರಪ್ಪ ವಿರುದ್ಧ FIR
    Next Article ಸುರೇಶ್ ಪೂಜಾರಿ ಬಂಧನಕ್ಕೆ ಪೊಲೀಸ್ ಬಲೆ
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025

    FIR ದಾಖಲಿಸಲು ಇದು ಕಡ್ಡಾಯ !

    July 26, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Новости сегодня on Modi ಯನ್ನು ಟೀಕಿಸಿದ ಈ George Soros ಯಾರು?
    • Patricktup on Modi ಯನ್ನು ಟೀಕಿಸಿದ ಈ George Soros ಯಾರು?
    • Ralphhow on Crypto ವಂಚಕ Arrest.
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe