Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » IAS ಅಧಿಕಾರಿ ಮನೆಯಲ್ಲಿದ್ದ ಪಾಕಿಸ್ತಾನ ಪ್ರಿಯ
    Viral

    IAS ಅಧಿಕಾರಿ ಮನೆಯಲ್ಲಿದ್ದ ಪಾಕಿಸ್ತಾನ ಪ್ರಿಯ

    vartha chakraBy vartha chakraMarch 6, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.6 – ರಾಜ್ಯಸಭೆ ಚುನಾವಣೆಯಲ್ಲಿ ನಾಸೀರ್ ಹುಸೇನ್ ಗೆಲುವಿನ ಬಳಿಕ‌ ಪಾಕಿಸ್ತಾನ್ ಜಿಂದಾಬಾದ್
    ಘೋಷಣೆ ಕೂಗಿ ಬಂಧಿತನಾಗಿರುವ ಆರೋಪಿ ಮುನಾವರ್ ಅಹಮದ್‌ ಐಎಎಸ್‌ ಅಧಿಕಾರಿಯ ಮನೆಯಲ್ಲಿ ಬಾಡಿಗೆಗೆ ಇರುವುದು ತನಿಖೆಯಲ್ಲಿ ಪತ್ತೆಯಾಗಿದೆ.
    ಪ್ರತಿಷ್ಠಿತ ಪ್ರದೇಶಗಳಲ್ಲಿ ಒಂದಾಗಿರುವ ಜಯಮಹಲ್ 1ನೇ ಕ್ರಾಸ್‌ನ ನಂಬರ್ 27ಸಿ ನಂಬರ್‌ನ ಮನೆಯಲ್ಲಿ ಆರೋಪಿ ಮುನಾವರ್ ಕುಟುಂಬದೊಂದಿಗೆ ವಾಸವಾಗಿದ್ದ.

    ಮುನಾವರ್ ನೆಲೆಸಿದ್ದ ಮನೆ ಜೆ.ಸಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವುದರಿಂದ ಆರೋಪಿ ಮನೆಗೆ ಜೆಸಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮುನಾವರ್‌ ಬಂಧನದ ಬೆನ್ನಲ್ಲೇ ಆತನ ಕುಟುಂಬಸ್ಥರು ಮನೆಗೆ ಬೀಗ ಹಾಕಿ ತೆರಳಿದ್ದಾರೆ.
    ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ ಕಾಂಗ್ರೆಸ್ಸಿನ ನಾಸೀರ್ ಹುಸೇನ್ ಬೆಂಬಲಿಗರಾದ ಬ್ಯಾಡಗಿಯ ಮೊಹಮ್ಮದ್‌ ಶಾಫಿ ನಾಶಿಪುಡಿ, ಮುನಾವರ್ ಅಹ್ಮದ್, ದೆಹಲಿಯ ಮೊಹಮ್ಮದ್‌ ಇಲ್ತಾಜ್ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ ಕೂಗಿದ್ದರು. ಬಂಧಿತ ಮೂವರ ಪೈಕಿ ನಾಶೀಪುಡಿ, ಮುನಾವರ್ ಸ್ನೇಹಿತರಾಗಿದ್ದರೆ ಮಹಮ್ಮದ್ ಇಲ್ತಾಜ್‌ಗೆ ಇಬ್ಬರು ಆರೋಪಿಗಳಿಗೂ ಪರಿಚಯವಿಲ್ಲ. ಬಂಧಿತ ಮೂವರ ಮೊಬೈಲ್‌ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲು ಪೊಲೀಸರು ಈಗ ಮುಂದಾಗಿದ್ದಾರೆ. ಮೂವರನ್ನು ಕಸ್ಟಡಿಗೆ ಪಡೆದಿರುವ ಪೊಲೀಸರು ಆರೋಪಿಗಳ ಪೂರ್ವ ಪರ ಏನು? ಅವರ ಉದ್ದೇಶ ಏನಾಗಿತ್ತು? ಈ ವೇಳೆ ಬೇರೆ ಯಾರಾದರೂ ಇವರಿಗೆ ಬೆಂಬಲ ನೀಡಿದ್ರಾ? ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು ಆಕಸ್ಮಿಕವೇ? ಅಥವಾ ಉದ್ದೇಶ ಪೂರ್ವಕವೇ ಎಂಬುದನ್ನು ಪರಿಶೀಲನೆ ನಡೆಸಲಿದ್ದಾರೆ.

    Verbattle
    Verbattle
    Verbattle
    IAS ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಸರ್ಕಾರದ ಬೋರ್ಡ್ ಪರೀಕ್ಷೆ ರದ್ದು | Board Exams
    Next Article ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    vartha chakra
    • Website

    Related Posts

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    1 Comment

    1. JoshuaAborn on February 12, 2026 8:52 pm

      Проверка контрагентов в 1С Бухгалтерия встроена в сервис 1С:СПАРК. Узнать о дисквалификации директора, банкротстве или ликвидации компании можно одним кликом. Это снижает риски доначисления налогов. Инспекторы часто снимают вычеты по сомнительным сделкам. Прозрачность юридического статуса контрагента — гарантия безопасности. buhgalteriya0.wordpress.com

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on Drugs peddler ಗಳ ಜೊತೆ ಇದ್ದ ಪೊಲೀಸರು.
    • LinwoodGah on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • LeonardReawn on ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.