Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Murder ಮಾಡಿ ಮುಡಿಕೊಟ್ಟರು
    ಸುದ್ದಿ

    Murder ಮಾಡಿ ಮುಡಿಕೊಟ್ಟರು

    vartha chakraBy vartha chakraMay 12, 2022Updated:May 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.12- ಬೊಮ್ಮನಹಳ್ಳಿ ಪೊಲೀಸ್​ ಠಾಣೆಯಲ್ಲಿ ದಾಖಲಾಗಿದ್ದ ಯುವಕ ಒಬ್ಬನ ಅಪಹರಣ ಪ್ರಕರಣವು ಕೊಲೆಯಲ್ಲಿ ಅಂತ್ಯವಾಗಿದೆ. ಅಪಹರಿಸಿದ್ದ ಸುಹಾಸ್ ನನ್ನು ಕೊಲೆ ಮಾಡಿರುವ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಶ್ರೀನಾಥ್ ಮಹದೇವ ಜೋಶಿ ತಿಳಿಸಿದ್ದಾರೆ. ಕಳೆದ ಏ. 9 ರಂದು ಬೊಮ್ಮನಹಳ್ಳಿ ಠಾಣೆಯಲ್ಲಿ ಸುಹಾಸ್ ನನ್ನು ಅಪಹರಣ ಮಾಡಲಾಗಿದೆ ಎಂದು ದೂರು ನೀಡಲಾಗಿತ್ತು. ಯುಗಾದಿ ಹಬ್ಬದ ದಿನ ಆರೋಪಿ ಕಾಂತನ ಆಟೋಗೆ ಸುಹಾಸ್ ಬೈಕ್ ಟಚ್ ಮಾಡಿದ್ದ‌‌‌. ಈ ವಿಚಾರಕ್ಕೆ ಅಂದು ಸುಹಾಸ್​ ಮತ್ತು ಕಾಂತ ಕೈ ಕೈ ಮೀಲಾಯಿಸಿಕೊಂಡಿದ್ದರು. ಅಲ್ಲದೆ, ಅಂದೇ ಸುಹಾಸ್ ಮೇಲೆ ತನ್ನ ಗ್ಯಾಂಗ್​ನಿಂದ ಕಾಂತ ಹಲ್ಲೆ ನಡೆಸಿದ್ದ.
    ಈ ಗಲಾಟೆ ವಿಚಾರ ಠಾಣೆಯವರೆಗೂ ಹೋಗಿ ಇಬ್ಬರಿಗೂ ಪೊಲೀಸರು ಬುದ್ದಿ ಹೇಳಿ ಕಳುಹಿಸಿದ್ದರು. ಆದರೆ ಅಂದು ಸುಮ್ಮನಾಗಿದ್ದ ಕಾಂತ ಏಪ್ರಿಲ್‌ 9 ರಂದು ಬೇರೆಯವರ ಮೂಲಕ ಸುಹಾಸ್​ ಕರೆಸಿಕೊಂಡು ತನ್ನ ಗ್ಯಾಂಗ್​ ಜತೆ ಸುಹಾಸ್​ನನ್ನು ಅಪಹರಣ ಮಾಡಿದ್ದ. ಬಳಿಕ ಕೊಲೆ ಮಾಡಿ ಎಲೆಕ್ಟ್ರಾನಿಕ್ ಸಿಟಿಯ ನೀಲಗಿರಿ ತೋಪಿನ ಬಳಿ ಶವ ಎಸೆದಿದ್ದರು.
    ಕೊಲೆ ಮಾಡಿದ ಬಳಿಕ ತಿರುಪತಿಗೆ ತೆರಳಿ ವೆಂಕಟೇಶ್ವರ ದೇವಸ್ಥಾನದಲ್ಲಿ ಆರೋಪಿಗಳು ಮುಡಿ ಕೊಟ್ಟಿದ್ದರು.
    ದೇವಸ್ಥಾನದಿಂದ ಬಂದವರೇ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದು ಅವರನ್ನು ಬಂಧಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದರು.

    suhas kidnapped and murderd
    Share. Facebook Twitter Pinterest LinkedIn Tumblr Email WhatsApp
    Previous Articleನೋಯ್ಡಾದಲ್ಲಿ ಅಪಘಾತ.. ಕರ್ನಾಟಕದ ವ್ಯಕ್ತಿ ದುರ್ಮರಣ
    Next Article ಬಾಂಗ್ಲಾ ಕಳ್ಳರು Arrest
    vartha chakra
    • Website

    Related Posts

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    August 30, 2025

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    August 28, 2025

    ಧರ್ಮಸ್ಥಳಕ್ಕೆ ಬುರುಡೆ ಬಂದಿದ್ದು ಎಲ್ಲಿಂದ ಗೊತ್ತಾ ?

    August 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • pansionattulavucky on ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    • pansimskvucky on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • Connietaups on ಎಂ. ಬಿ. ಪಾಟೀಲ್ ಅವರೇ ಹುಷಾರ್…
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    August 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    August 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    August 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe