Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಂದೂವರೆ ಸಾವಿರ ರೂಪಾಯಿಗೆ ನಡೆಯಿತು ಕೊಲೆ | Murder
    Trending

    ಒಂದೂವರೆ ಸಾವಿರ ರೂಪಾಯಿಗೆ ನಡೆಯಿತು ಕೊಲೆ | Murder

    vartha chakraBy vartha chakraDecember 6, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.6- ಮದ್ಯದ ಅಮಲಿನಲ್ಲಿ 1500 ರೂಪಾಯಿಗಳ ವಿಚಾರಕ್ಕೆ ನಡೆದ ಜಗಳ‌ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದ ಸಿಂಗಸಂದ್ರದಲ್ಲಿ ನಡೆದಿದೆ.
    ಕೊಲೆಯಾದವರನ್ನು ಸಿಂಗಸಂದ್ರದ ಗೋಪಾಲ್ ಎಂದು ಗುರುತಿಸಲಾಗಿದೆ.
    ಬಾರ್ ವೊಂದರಲ್ಲಿ ಸ್ನೇಹಿತರಾದ ಗೋಪಾಲ್, ಕರೇಗೌಡ ಮತ್ತು ಶಶಿ ಸೇರಿ ಮೂವರು ಮದ್ಯ ಸೇವನೆ ಮಾಡುತ್ತಿದ್ದರು.ಮೂವರುಕಂಠ ಪೂರ್ತಿ ಕುಡಿದಿದ್ದಾಗ ಇವರ ಸ್ನೇಹಿತರಾದ ಪ್ರದೀಪ್ ಮತ್ತು ಗಿರೀಶ್ ಎನ್ನುವ ಮತ್ತಿಬ್ಬರು ಬಂದಿದ್ದರು.

    ಎಲೆಕ್ಟ್ರಿಷಿಯನ್ ಕೆಲಸದ ಸಂಬಂಧ ಕರೇಗೌಡನಿಗೆ  ಗಿರೀಶ್ 1,500 ರೂಪಾಯಿ ಕೊಡಬೇಕಾಗಿತ್ತು. ಬಾರ್ ನಲ್ಲಿದ್ದ ಕರೇಗೌಡ ಮದ್ಯದ ಅಮಲಿನಲ್ಲಿ  ಗಿರೀಶ್ ಕಂಡ ಕೂಡಲೇ ಹಣ ಕೊಡುವಂತೆ ಕೇಳಿದ್ದಾನೆ.
    ಹಣ ಕೊಡುವುದಿಲ್ಲ ಅದೇನು ಮಾಡ್ಕೋತ್ತೀಯೋ ಮಾಡ್ಕೋ ಎಂದು ಗಿರೀಶ್ ಆವಾಜ್ ಹಾಕಿದ್ದಾನೆ.ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ.ಆಗ ಮಧ್ಯಪ್ರವೇಶಿಸಿದ ಸ್ನೇಹಿತ ಗೋಪಾಲ್, ಗಿರೀಶ್ ನಿಗೆ ಹೊಡೆದು ಕರೇಗೌಡಗೆ ಹಣ ಕೊಡಿಸಿದ್ದ.ಈ ನಡುವೆ ಶಶಿ ತನ್ನ ಮನೆಗೆ ಹೋಗಿದ್ದರು.

    ಇದಾದ ನಂತರ ಶಶಿಗೆ ಫೋನ್ ಮಾಡಿದ ಗಿರೀಶ್ ಅವರನ್ನು ಅವಾಚ್ಯ ಶಬ್ಧಗಳಲ್ಲಿ ನಿಂದಿಸಿದ್ದಾನೆ.ಈ ವಿಷಯವನ್ನು ಗಿರೀಶ್ ಗೆ ತಿಳಿಸಿದ್ದಾರೆ.ಅದಾದ ಬಳಿಕ ಗೋಪಾಲ್, ಕರೇಗೌಡ, ಶಶಿಧರ್ ಮೂವರು ಗಿರೀಶ್ ಮನೆಗೆ ಹೋಗಿದ್ದಾರೆ.
    ಮೂವರೂ ಗಿರೀಶ್ ಗೆ ಸರಿಯಾಗಿ ಮಾತನಾಡುವಂತೆ ಆತನ ಪತ್ನಿಗೆ ಹೇಳುತ್ತಿದ್ದರು. ಅದನ್ನು ಕೇಳಿಸಿಕೊಂಡ ಗಿರೀಶ್ ‌ ಅಡುಗೆ ಮನೆಯಿಂದ ಹೊರಬಂದು ಚಾಕುವಿನಿಂದ ಹಿ ಗೋಪಾಲ್ ಗೆ ಚುಚ್ಚಿ ಪರಾರಿಯಾದ. ಕೂಡಲೇ ಅಲ್ಲಿದ್ದ ಸ್ನೇಹಿತರು ಗಾಯಗೊಂಡಿದ್ದ ಗಿರೀಶ್ ನನ್ನು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಗೋಪಾಲ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಆರೋಪಿ ಗಿರೀಶ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

    Verbattle
    Verbattle
    Verbattle
    crime Karnataka m murder News Trending ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಬರ ನಿರ್ವಹಣೆಗೆ ಹಣ ಬಿಡುಗಡೆ | Drought Relief
    Next Article ಸಿಎಂ ಜೊತೆ ವೇದಿಕೆ ಹಂಚಿಕೊಂಡರಾ ಐಎಸ್‌ಐ ನಂಟಿನ ವ್ಯಕ್ತಿ
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಸತ್ತವಳು ಎದ್ದು ಬಂದಾಗ!

    February 15, 2026

    1 Comment

    1. Rjveaf on February 12, 2026 4:08 pm

      mgm sports https://betmgm-play.com/ betmgm California

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಹೀಗೂ ಸುದ್ದಿಯಾದ ನಳಪಾಡ್.
    • LeonardReawn on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Guahvv on ರಾಜ್ಯದಲ್ಲಿ 3,364ಮಂದಿ ಬಾಣಂತಿಯರು ಸಾವು
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.