Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಂದೂವರೆ ಸಾವಿರ ರೂಪಾಯಿಗೆ ನಡೆಯಿತು ಕೊಲೆ | Murder
    Trending

    ಒಂದೂವರೆ ಸಾವಿರ ರೂಪಾಯಿಗೆ ನಡೆಯಿತು ಕೊಲೆ | Murder

    vartha chakraBy vartha chakraDecember 6, 20236 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಡಿ.6- ಮದ್ಯದ ಅಮಲಿನಲ್ಲಿ 1500 ರೂಪಾಯಿಗಳ ವಿಚಾರಕ್ಕೆ ನಡೆದ ಜಗಳ‌ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದ ಸಿಂಗಸಂದ್ರದಲ್ಲಿ ನಡೆದಿದೆ.
    ಕೊಲೆಯಾದವರನ್ನು ಸಿಂಗಸಂದ್ರದ ಗೋಪಾಲ್ ಎಂದು ಗುರುತಿಸಲಾಗಿದೆ.
    ಬಾರ್ ವೊಂದರಲ್ಲಿ ಸ್ನೇಹಿತರಾದ ಗೋಪಾಲ್, ಕರೇಗೌಡ ಮತ್ತು ಶಶಿ ಸೇರಿ ಮೂವರು ಮದ್ಯ ಸೇವನೆ ಮಾಡುತ್ತಿದ್ದರು.ಮೂವರುಕಂಠ ಪೂರ್ತಿ ಕುಡಿದಿದ್ದಾಗ ಇವರ ಸ್ನೇಹಿತರಾದ ಪ್ರದೀಪ್ ಮತ್ತು ಗಿರೀಶ್ ಎನ್ನುವ ಮತ್ತಿಬ್ಬರು ಬಂದಿದ್ದರು.

    ಎಲೆಕ್ಟ್ರಿಷಿಯನ್ ಕೆಲಸದ ಸಂಬಂಧ ಕರೇಗೌಡನಿಗೆ  ಗಿರೀಶ್ 1,500 ರೂಪಾಯಿ ಕೊಡಬೇಕಾಗಿತ್ತು. ಬಾರ್ ನಲ್ಲಿದ್ದ ಕರೇಗೌಡ ಮದ್ಯದ ಅಮಲಿನಲ್ಲಿ  ಗಿರೀಶ್ ಕಂಡ ಕೂಡಲೇ ಹಣ ಕೊಡುವಂತೆ ಕೇಳಿದ್ದಾನೆ.
    ಹಣ ಕೊಡುವುದಿಲ್ಲ ಅದೇನು ಮಾಡ್ಕೋತ್ತೀಯೋ ಮಾಡ್ಕೋ ಎಂದು ಗಿರೀಶ್ ಆವಾಜ್ ಹಾಕಿದ್ದಾನೆ.ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ.ಆಗ ಮಧ್ಯಪ್ರವೇಶಿಸಿದ ಸ್ನೇಹಿತ ಗೋಪಾಲ್, ಗಿರೀಶ್ ನಿಗೆ ಹೊಡೆದು ಕರೇಗೌಡಗೆ ಹಣ ಕೊಡಿಸಿದ್ದ.ಈ ನಡುವೆ ಶಶಿ ತನ್ನ ಮನೆಗೆ ಹೋಗಿದ್ದರು.

    ಇದಾದ ನಂತರ ಶಶಿಗೆ ಫೋನ್ ಮಾಡಿದ ಗಿರೀಶ್ ಅವರನ್ನು ಅವಾಚ್ಯ ಶಬ್ಧಗಳಲ್ಲಿ ನಿಂದಿಸಿದ್ದಾನೆ.ಈ ವಿಷಯವನ್ನು ಗಿರೀಶ್ ಗೆ ತಿಳಿಸಿದ್ದಾರೆ.ಅದಾದ ಬಳಿಕ ಗೋಪಾಲ್, ಕರೇಗೌಡ, ಶಶಿಧರ್ ಮೂವರು ಗಿರೀಶ್ ಮನೆಗೆ ಹೋಗಿದ್ದಾರೆ.
    ಮೂವರೂ ಗಿರೀಶ್ ಗೆ ಸರಿಯಾಗಿ ಮಾತನಾಡುವಂತೆ ಆತನ ಪತ್ನಿಗೆ ಹೇಳುತ್ತಿದ್ದರು. ಅದನ್ನು ಕೇಳಿಸಿಕೊಂಡ ಗಿರೀಶ್ ‌ ಅಡುಗೆ ಮನೆಯಿಂದ ಹೊರಬಂದು ಚಾಕುವಿನಿಂದ ಹಿ ಗೋಪಾಲ್ ಗೆ ಚುಚ್ಚಿ ಪರಾರಿಯಾದ. ಕೂಡಲೇ ಅಲ್ಲಿದ್ದ ಸ್ನೇಹಿತರು ಗಾಯಗೊಂಡಿದ್ದ ಗಿರೀಶ್ ನನ್ನು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಗೋಪಾಲ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಆರೋಪಿ ಗಿರೀಶ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

    crime Karnataka m murder News Trending ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಬರ ನಿರ್ವಹಣೆಗೆ ಹಣ ಬಿಡುಗಡೆ | Drought Relief
    Next Article ಸಿಎಂ ಜೊತೆ ವೇದಿಕೆ ಹಂಚಿಕೊಂಡರಾ ಐಎಸ್‌ಐ ನಂಟಿನ ವ್ಯಕ್ತಿ
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    6 Comments

    1. how do cialis pills look like on June 10, 2025 2:03 am

      This is the big-hearted of writing I rightly appreciate.

      Reply
    2. can i take flagyl and diflucan together on June 11, 2025 8:22 pm

      I couldn’t resist commenting. Adequately written!

      Reply
    3. Williamfoede on June 16, 2025 1:37 pm

      ¡Hola, buscadores de fortuna !
      Mejores casinos online extranjeros para jugar sin cuenta – https://www.casinoextranjerosespana.es/ mejores casinos online extranjeros
      ¡Que disfrutes de asombrosas tiradas exitosas !

      Reply
    4. 631gv on June 19, 2025 8:01 am

      purchase inderal online cheap – methotrexate 2.5mg ca buy methotrexate pill

      Reply
    5. 29g12 on June 22, 2025 4:37 am

      amoxil tablet – cheap diovan 80mg order combivent 100 mcg sale

      Reply
    6. exx5f on June 24, 2025 7:37 am

      azithromycin cost – buy bystolic 5mg cheap bystolic

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • jqj18 on BJP ಯ‌ ಮತ್ತೊಂದು ವಿಕೆಟ್ ಪತನ
    • RickyJot on 65 ಜನರ ಪ್ರಾಣ ಉಳಿಸಿದ ಲಾರಿ ಚಾಲಕ | Lorry Driver
    • x5ymz on ರಾಜ್ಯಸಭೆಗೆ ಸೋನಿಯಾ ಗಾಂಧಿ | Sonia Gandhi
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe