Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    Trending

    ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava

    vartha chakraBy vartha chakraJanuary 8, 20247 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಮಂದಿರ ಕರಸೇವಕರ ಬಂಧನ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ನಡುವೆ ಸಂಘರ್ಷ ನಡೆಯುತ್ತಿದ್ದರೆ ರಾಮನಗರದ ಕಾಂಗ್ರೆಸ್ ಶಾಸಕ ಹಾಗೂ ಅಲ್ಪಸಂಖ್ಯಾತ ಮುಖಂಡ ಇಕ್ಬಾಲ್ ಹುಸೇನ್ ರಾಮ ನಾಮ ಜಪ ಮಾಡುತ್ತಿದ್ದಾರೆ.
    ಅಯೋಧ್ಯೆಯಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಸಮಯದಲ್ಲಿ ರಾಮ ದೇವರ ಬೆಟ್ಟದಲ್ಲಿರುವ ರಾಮದೇವರ ದೇವಾಲಯದಲ್ಲಿ ರಾಮೋತ್ಸವ ಮಾಡುವುದಾಗಿ ಹೇಳಿದ್ದಾರೆ.
    ನಾನೂ ರಾಮನ ಭಕ್ತ, ನಾನು ಎಲ್ಲಾ ದೇವರನ್ನು ಪೂಜಿಸ್ತೇನೆ. ನಾನು ಚಿಕ್ಕವಯಸ್ಸಿನಿಂದಲೇ ಎಲ್ಲಾ ದೇವರ ಪೂಜೆ ಮಾಡಿದ್ದೇನೆ. ಹಾಗೆಯೇ ರಾಮನ ಪೂಜೆಯನ್ನೂ ಮಾಡುತ್ತೇನೆ. ರಾಮಮಂದಿರ ವಿಚಾರವನ್ನು ಯಾರೋ ರಾಜಕೀಯವಾಗಿ ಬಳಸಿಕೊಳ್ಳಬಹುದು. ಆದರೆ ನಾವು ಇದನ್ನು ರಾಜಕೀಯವಾಗಿ ಬಳಸಿಕೊಳ್ಳಲ್ಲ ಎಂದರು.

    ಜನರನ್ನು ಒಡೆದು ಕೆಲವರು ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಗೆ ತನ್ನದೇ ಆದ ಬದ್ಧತೆ, ಸಿದ್ದಾಂತವಿದೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಮಾಡುತ್ತಿದ್ದಾರೋ ಇಲ್ಲವೋ ಗೊತ್ತಿಲ್ಲ. ಅದು ಅವರಿಗೆ ಬಿಟ್ಟಿರುವ ವಿಚಾರ. ಆದರೆ ನಾವು ರಾಮನನ್ನು ಮನೆ ದೇವರೆಂದು ಪೂಜೆ ಮಾಡುತ್ತೇವೆ. ಅವರಿಗೆ ರಾಮನ ಪೂಜೆ ಹೊಸದಿರಬಹದು, ಆದರೆ ನಮಗೆ ಹೊಸದೇನಲ್ಲ. ಅದಕ್ಕಾಗಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
    ಚಿಕ್ಕಂದಿನಿಂದಲೂ ನಾನು ಶ್ರೀ ರಾಮನ ಭಕ್ತ.ಅವನನ್ನು ಪೂಜೆ ಮಾಡುತ್ತಲೇ ಬೆಳೆದವನು. ಅವನ ಆಶೀರ್ವಾದದಿಂದಲೇ ಶಾಸಕನಾಗಿ ಆಯ್ಕೆಯಾಗಿದ್ದೇನೆ ಎಂದು ತಿಳಿಸಿದರು.

    ರಾಮದೇವರ ಬೆಟ್ಟದಲ್ಲಿ ಭಗವಾನ್ ಶ್ರೀ ರಾಮ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿರುವ ಶಿವನ ದೇವಾಲಯವಿದೆ.ಈ ದೇವಾಲಯವೂ ಸೇರಿದಂತೆ ರಾಮದೇವರ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದೇನೆ.ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಮೊದಲ ಕಂತನ್ನು ರಾಮದೇವರ ದೇವಸ್ಥಾನದ ಅಭಿವೃದ್ಧಿಗೆ ನೀಡುವ ಮೂಲಕ ರಾಮೋತ್ಸವ ಮಾಡುತ್ತೇನೆ ಎಂದು ತಿಳಿಸಿದರು.

    Verbattle
    Verbattle
    Verbattle
    ayodhya Government Karnataka m News Politics ram mandir ram temple ramotsava ಕರಸ ಕಾಂಗ್ರೆಸ್ Election ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಜೆಡಿಎಸ್ ಶಾಸಕರಿಗೆ ಸಿಎಂ ಮತ್ತು ಡಿಸಿಎಂ ಆಮಿಷ | JDS
    Next Article ಮೋದಿ ಮೂದಲಿಸಿದವರು ಮಾಲ್ಡೀವ್ಸ್ ಸರ್ಕಾರದಿಂದ ಹೊರಕ್ಕೆ | Maldives
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    7 Comments

    1. Glennhof on February 11, 2026 6:35 pm

      https://smartgenrxusa.com/# professional pharmacy

      Reply
    2. LinwoodGah on February 11, 2026 8:14 pm

      Iver Therapeutics: purchase stromectol online – Iver Therapeutics

      Reply
    3. Glennhof on February 11, 2026 10:05 pm

      http://sertralineusa.com/# zoloft medication

      Reply
    4. LinwoodGah on February 12, 2026 6:19 am

      Smart GenRx USA: canadian pharmacy near me – canadian pharmacy meds reviews

      Reply
    5. LinwoodGah on February 12, 2026 9:39 am

      Iver Therapeutics: Iver Therapeutics – ivermectin 4000 mcg

      Reply
    6. Glennhof on February 12, 2026 3:26 pm

      http://neuroreliefusa.com/# Neuro Relief USA

      Reply
    7. Glennhof on February 12, 2026 6:53 pm

      https://smartgenrxusa.shop/# online otc pharmacy

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly on ಮನೆ ಮದ್ದಿಗೆ ‘ಇ’ ಮಾರುಕಟ್ಟೆ
    • Glennhof on ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    • 1win_iySi on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.