Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    Trending

    ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು

    vartha chakraBy vartha chakraDecember 16, 202516 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ.
    ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವರಿಗೆ‌ ದೆಹಲಿ ಕೋರ್ಟ್ ನಲ್ಲಿ ಗೆಲುವು ಸಿಕ್ಕಿದೆ.ಅಲ್ಲದೆ‌ ಕೇಂದ್ರ ಸರ್ಕಾರ ಮತ್ತು ಬಿಜೆಪಿ ಹಿರಿಯ ನಾಯಕ ಡಾ. ಸುಬ್ರಮಣ್ಯನ್ ಸ್ವಾಮಿ ಅವರಿಗೆ ತೀವ್ರ ಮುಖಭಂಗವಾಗಿದೆ.
    ಯಂಗ್ ಇಂಡಿಯಾ ಸಂಸ್ಥೆ ನೇತೃತ್ವದ ನ್ಯಾಷನಲ್ ಹೆರಾಲ್ಡ್ ದಿನಪತ್ರಿಕೆ ಪ್ರಕರಣದಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಮುಖಂಡರ ವಿರುದ್ಧ ಸಲ್ಲಿಕೆಯಾಗಿದ್ದ ಎಫ್ಐಆರ್ ಅನ್ನು ಕೋರ್ಟ್ ವಜಾಗೊಳಿಸಿದೆ.
    ಇವರ ವಿರುದ್ಧ ಬಿಜೆಪಿ ಹಿರಿಯ ನಾಯಕ ಡಾ. ಸುಬ್ರಮಣ್ಯನ್ ಸ್ವಾಮಿ ಸಲ್ಲಿಸಿದ್ದ ಖಾಸಗಿ ದೂರು ಆಧರಿಸಿ ಜಾರಿ ನಿರ್ದೇಶನಾಲಯ ಎಫ್ಐಆರ್ ದಾಖಲಿಸಲು ಬರುವುದಿಲ್ಲ ಎಂದು ಹೇಳಿರುವ ನ್ಯಾಯಾಲಯ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಡೆಯುತ್ತಿರುವ ಜಾರಿ ನಿರ್ದೇಶನಾಲಯದ ತನಿಖೆ ಮುಂದುವರಿಸಲು ಅನುಮತಿ ನೀಡಿದೆ.
    ಬಿಜೆಪಿ ಹಿರಿಯ ನಾಯಕ ಡಾ. ಸುಬ್ರಮಣ್ಯನ್ ಸ್ವಾಮಿ ಸಲ್ಲಿಸಿರುವ ಖಾಸಗಿ ದೂರಿನಲ್ಲಿ ಮಾಡಿರುವ ಆರೋಪಗಳಿಗೆ ಯಾವುದೇ ಸ್ಪಷ್ಟ ಪುರಾವೆಗಳು ಇಲ್ಲ. ಈ ಪ್ರಕರಣದಲ್ಲಿ ಅಕ್ರಮ ಲೇವಾದೇವಿ ವ್ಯವಹಾರ ನಡೆದಿದೆ ಎನ್ನುವುದನ್ನು ಒಪ್ಪಲು ಸಾಧ್ಯವಿಲ್ಲ ಈ ಹಿನ್ನೆಲೆಯಲ್ಲಿ ಇದನ್ನು ಆದರಿಸಿ ಹೊರಡಿಸಲಾಗಿರುವ ಎಫ್ ಐ ಆರ್ ಅನ್ವಯ ಯಾವುದೇ ಕ್ರಮ ಜರುಗಿಸಲು ಬರುವುದಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ.
    ಇದೇ ದೂರು ಆದರಿಸಿ ವಿಚಾರಣೆಗೆ ಬರುವಂತೆ ಜಾರಿ ನಿರ್ದೇಶನಾಲಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಸೋದರ ಮಾಜಿ ಸಂಸದ ಡಿಕೆ ಸುರೇಶ್ ಅವರಿಗೆ ನೋಟಿಸ್ ನೀಡಿದೆ ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗಬೇಕಿದ್ದ ಸಹೋದರರು ಅದಕ್ಕೆ ಸಮಯ ಅವಕಾಶ ಕೋರಿದ್ದಾರೆ ಅಲ್ಲದೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಪ್ರತಿ ನೀಡುವಂತೆ ಮನವಿ ಮಾಡಿದ್ದಾರೆ.
    ಆದರೆ ಇದೀಗ ನ್ಯಾಯಾಲಯ ಜಾರಿ ನಿರ್ದೇಶನಲಯ ಸಲ್ಲಿಸಿರುವ ಎಫ್ ಐ ಆರ್ ಅನ್ನು ರದ್ದು ಪಡಿಸಿದೆ ಅಲ್ಲದೆ ಈ ಎಫ್ ಐ ಆರ್ ಅನ್ವಯ ಯಾರನ್ನು ವಿಚಾರಣೆಗೆ ಒಳಪಡಿಸಬಾರದು ಮತ್ತು ಎಫ್ಐಆರ್ ಪ್ರತಿಯನ್ನು ಯಾರಿಗೂ ಕೊಡಬಾರದು ಎಂದು ಸೂಚಿಸಿದೆ.
    ಕೋರ್ಟ್ ನೀಡಿರುವ ತೀರ್ಪನ್ನು ತುಂಬು ಹೃದಯದಿಂದ ಸ್ವಾಗತಿಸಿರುವ ಕಾಂಗ್ರೆಸ್ ನ್ಯಾಯಾಲಯದಲ್ಲಿ ಸತ್ಯಕ್ಕೆ ಜಯ ಸಿಕ್ಕಿದೆ, ರಾಜಕೀಯ ಕಾರಣಕ್ಕಾಗಿ ದುರುದ್ದೇಶದಿಂದ ಈ ಈ ಪ್ರಕರಣ ದಾಖಲಿಸಲಾಗಿತ್ತು ಕಾಂಗ್ರೆಸ್ಸಿನ ಪ್ರಭಾವಿ ನಾಯಕರ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನದ ಫಲವಾಗಿ ಸಲ್ಲಿಸಲಾಗಿದ್ದ ದೂರು ವಜಾಗೊಳಿಸುವ ಮೂಲಕ ನ್ಯಾಯಾಲಯ ಎಲ್ಲರನ್ನೂ ಆರೋಪ ಮುಕ್ತಗೊಳಿಸಿದೆ ಇದು ಸದಾಕಾಲ ಸುಳ್ಳು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ಮತ್ತು ಅದರ ಪರಿವಾರಕ್ಕೆ ತಕ್ಕ ಉತ್ತರ ನೀಡಿದೆ ಎಂದು ಹೇಳಿದೆ.

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ ನ್ಯಾಯ ಬಿಜೆಪಿ ರಾಜಕೀಯ ರಾಹುಲ್ ಗಾಂಧಿ ವ್ಯವಹಾರ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ
    Next Article ಕಸ್ತೂರಿ ರಂಗನ್ ವರದಿ ತಿರಸ್ಕಾರ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    16 Comments

    1. Glennhof on February 11, 2026 2:05 pm

      https://smartgenrxusa.shop/# online pharmacy india

      Reply
    2. LinwoodGah on February 11, 2026 2:34 pm

      Smart GenRx USA: Smart GenRx USA – thecanadianpharmacy

      Reply
    3. LeonardReawn on February 11, 2026 8:39 pm

      Iver Therapeutics Iver Therapeutics ivermectin oral solution

      Reply
    4. Glennhof on February 11, 2026 9:07 pm

      https://sertralineusa.com/# buy zoloft

      Reply
    5. LinwoodGah on February 11, 2026 9:13 pm

      buying neurontin online: neurontin 300 mg caps – neurontin 800 mg cost

      Reply
    6. Glennhof on February 12, 2026 12:38 am

      https://ivertherapeutics.com/# ivermectin usa

      Reply
    7. LinwoodGah on February 12, 2026 3:57 am

      buy zoloft: zoloft buy – sertraline generic

      Reply
    8. Glennhof on February 12, 2026 4:08 am

      http://smartgenrxusa.com/# Smart GenRx USA

      Reply
    9. LeonardReawn on February 12, 2026 1:10 pm

      zoloft tablet buy zoloft sertraline generic

      Reply
    10. LinwoodGah on February 12, 2026 1:58 pm

      Iver Therapeutics: Iver Therapeutics – Iver Therapeutics

      Reply
    11. StellaHewly on February 12, 2026 4:09 pm

      betmgm Oklahoma online casino betmgm play betmgm Louisiana

      Reply
    12. Glennhof on February 12, 2026 5:55 pm

      https://sertralineusa.com/# zoloft generic

      Reply
    13. LinwoodGah on February 12, 2026 8:29 pm

      Neuro Relief USA: canada neurontin 100mg discount – Neuro Relief USA

      Reply
    14. Glennhof on February 12, 2026 9:23 pm

      https://neuroreliefusa.com/# neurontin prescription coupon

      Reply
    15. LinwoodGah on February 12, 2026 11:47 pm

      zoloft without rx: zoloft pill – order zoloft

      Reply
    16. Glennhof on February 13, 2026 12:50 am

      http://sertralineusa.com/# Sertraline USA

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://hautefragrancecompany.ru/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Uwvlwe on ಸುಮ್ಮನಿರಬೇಕಾ ಅಂದ್ರು ದಿನೇಶ್ ಗುಂಡೂರಾವ್
    • анлим казино on ಕನ್ನಡದಲ್ಲಿ ಮಾತಾಡು ಅಂದಿದ್ದೇ ತಪ್ಪಾಯ್ತಾ?
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.