Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೊಮ್ಯಾಂಟಿಕ್ ದೃಶ್ಯಗಳಲ್ಲಿ ಅಭಿನಯಿಸದಿರಲು ನಯನತಾರಾ ನಿರ್ಧಾರ?
    ಸುದ್ದಿ

    ರೊಮ್ಯಾಂಟಿಕ್ ದೃಶ್ಯಗಳಲ್ಲಿ ಅಭಿನಯಿಸದಿರಲು ನಯನತಾರಾ ನಿರ್ಧಾರ?

    vartha chakraBy vartha chakraJune 14, 2022Updated:June 14, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನಟಿ ನಯನತಾರಾ ಮದುವೆಯಾದ ಮೇಲೆ ಸಂಪೂರ್ಣವಾಗಿ ಬದಲಾಗಿಬಿಟ್ಟರಾ?
    ಮದುವೆಯಾದ ಒಂದೇ ವಾರದೊಳಗೆ ನಟಿ ನಯನತಾರಾ ತೆಗೆದುಕೊಂಡಿದ್ದಾರೆನ್ನಲಾದ ನಿರ್ಧಾರ ಅವರು‌ ಬದಲಾಗಿದ್ದಾರೆ ಎಂಬ ಸೂಚನೆ ನೀಡುತ್ತಿದೆ.
    ಸಿನಿಮಾದಲ್ಲಿ ಇಂಟಿಮೇಟ್ ದೃಶ್ಯಗಳಿದ್ದಾಗ ಆ ಪಾತ್ರದೊಳಗೆ ತಲ್ಲೀನರಾಗುತ್ತಿದ್ದ ನಯನತಾರಾ ಇನ್ನು ಅಂತಹ ದೃಶ್ಯಗಳಲ್ಲಿ ಕಾಣಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ ಎಂದು‌ ಸುದ್ದಿ ಮೂಲಗಳು ತಿಳಿಸಿವೆ.
    ಇಂತಹದೊಂದು‌ ನಿರ್ಧಾರ ತೆಗೆದುಕೊಂಡ ಬಗ್ಗೆ ಎಲ್ಲ ನಿರ್ಮಾಪಕರಿಗೆ ನಯನತಾರಾ ಸಂದೇಶ ಕಳುಹಿಸಿದ್ದಾರೆ ಎನ್ನಲಾಗಿದೆ.
    ನಯನತಾರಾ ಮದುವೆಯಾಗಿ ಇನ್ನೂ ಒಂದು ವಾರ ಕೂಡ ಕಳೆದಿಲ್ಲ. ಆಗಲೇ‌ ಇಂತಹದೊಂದು ನಿರ್ಧಾರ ತೆಗೆದುಕೊಂಡಿರುವುದು ಯಾಕೆಂಬುದು ಅರ್ಥವಾಗದೆ ತಮಿಳು ನಿರ್ಮಾಪಕರು ತೀರಾ ತಲೆಕೆಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅದಕ್ಕಿಂತ ಹೆಚ್ಚಾಗಿ‌ ಅಭಿಮಾನಿಗಳಿಗೆ ನಿರಾಸೆಯಾಗಿದೆ.
    ಮದುವೆಯ ಮಾರನೇ ದಿನವೇ ಅವರು ತಿರುಪತಿ ದರ್ಶನಕ್ಕೆ ಹೋದಾಗ ಚಪ್ಪಲಿ ಧರಿಸಿ ದೇವಸ್ಥಾನದ ಆವರಣದಲ್ಲಿ ಓಡಾಡಿದ್ದಕ್ಕಾಗಿ ತಿಮ್ಮಪ್ಪನ ಭಕ್ತರ ಕೋಪಕ್ಕೆ ಕಾರಣವಾದರು. ಅಲ್ಲದೇ, ದೇವಸ್ಥಾನದ ಅಧಿಕಾರಿಗಳ ನೋಟಿಸ್‌ಗೂ ಅವರು ಉತ್ತರ ಕೊಡಬೇಕಾಗಿ ಬಂತು.

    ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleನೂತನ ಲೋಕಾಯುಕ್ತರಾಗಿ ನ್ಯಾ.ಬಿ.ಎಸ್. ಪಾಟೀಲ್ ನೇಮಕ
    Next Article ಐಪಿಎಸ್ ರೂಪಾಗೆ ಹೈಕೋರ್ಟ್ ನಲ್ಲಿ ಗೆಲುವು..
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kq8qr on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • 1win_lnmr on ಸ್ನಾನದ ಮನೆಯಲ್ಲಿ ಶವವಾದಳು.
    • Leroyevorn on ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe