Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜಕೀಯಕ್ಕೆ ಧುಮುಕಿದ ಬಾಲಿವುಡ್ ಬೆಡಗಿ ನೇಹಾ ಶರ್ಮಾ | Neha Sharma
    Trending

    ರಾಜಕೀಯಕ್ಕೆ ಧುಮುಕಿದ ಬಾಲಿವುಡ್ ಬೆಡಗಿ ನೇಹಾ ಶರ್ಮಾ | Neha Sharma

    vartha chakraBy vartha chakraMarch 24, 202412 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ : ಬಾಲಿವುಡ್ ಮತ್ತು ಟಾಲಿವುಡ್ ನಲ್ಲಿ ಸಾಕಷ್ಟು ಹೆಸರು ಮಾಡಿರುವ ನಟಿ ನೇಹಾ ಶರ್ಮ (Neha Sharma) ಇದೀಗ ರಾಜಕೀಯದಲ್ಲಿ ಒಂದು ಕೈ ನೋಡಲು ಮುಂದಾಗಿದ್ದಾರೆ.
    ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರ ರಾಮ್ ಚರಣ್ ತೇಜ ಅವರ ಅಭಿನಯದ ಮೊದಲ ಸಿನಿಮಾ ಚಿರುತಾ ಮೂಲಕ ಸಿನಿಮಾ ರಂಗಕ್ಕೆ ಅಡಿ ಇಟ್ಟ ನೇಹಾ ಶರ್ಮ ಹಲವಾರು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.
    2020ರಲ್ಲಿ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ ನಟಿ ಕ್ರೂಕ್ಸ್ ಸಿನಿಮಾದಲ್ಲಿ ಗಮನಸೆಳೆಯುವ ನಟನೆ ಮೂಲಕ ಅಭಿಮಾನಿಗಳ ಪಡೆಯನ್ನು ಸೃಷ್ಟಿಸಿಕೊಂಡರು ಆ ನಂತರ ಬಂದ ಯಶಸ್ವಿ ಚಿತ್ರ ತಾನಾಜಿಯಲ್ಲಿನ ಅಮೋಘ ಅಭಿನಯದ ಮೂಲಕ ಸಿನಿ ರಸಿಕರ ಗಮನ ಸೆಳೆದರು.

    ಸಿನಿಮಾ ರಂಗದಲ್ಲಿ ಸಾಕಷ್ಟು ಬೇಡಿಕೆ ಹೊಂದಿರುವ ಈ ನಟಿ ಇದೀಗ ಲೋಕಸಭೆ Electionಯಲ್ಲಿ ಸ್ಪರ್ಧಿಸುವ ಮೂಲಕ ರಾಜಕೀಯದಲ್ಲೂ ಒಂದು ಕೈ ನೋಡಲು ಮುಂದಾಗಿದ್ದಾರೆ.
    ಅಂದಹಾಗೆ ನೇಹಾ ಶರ್ಮಾರದ್ದು ರಾಜಕೀಯ ಹಿನ್ನೆಲೆಯ ಕುಟುಂಬ. ಈಕೆಯ ತಂದೆ ಅಜಿತ್ ಶರ್ಮಾ ಕಾಂಗ್ರೆಸ್ ನಾಯಕ. ಬಿಹಾರದ ಭಗಲ್ಪುರ ಕ್ಷೇತ್ರದಿಂದ ಈಗ ತಮ್ಮ ಪುತ್ರಿ ನೇಹಾ ಶರ್ಮಾಗೆ ಟಿಕೆಟ್ ಕೊಡಿಸಲು ಅಜಿತ್ ಶರ್ಮಾ ಪ್ರಯತ್ನ ಮಾಡ್ತಿದ್ದಾರೆ. ಈ ವಿಚಾರವನ್ನು ಅಜಿತ್ ಶರ್ಮಾ ಬಹಿರಂಗವಾಗಿಯೂ ಕೂಡ ಹೇಳಿದ್ದಾರೆ.
    ಭಗಲ್ಪುರ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ. ಈ ಕ್ಷೇತ್ರದ ಮೇಲೆ ಅಜಿತ್ ಶರ್ಮಾಗೂ ಒಳ್ಳೆಯ ಹಿಡಿತ ಇದೆ. ಪಕ್ಷ ಬಯಸಿದ್ರೆ ನಾನು ಸ್ಪರ್ಧೆ ಮಾಡ್ತೇನೆ.. ಇಲ್ಲ ಅಂದ್ರೆ ನನ್ನ ಮಗಳನ್ನು ನಿಲ್ಲಿಸ್ತೇನೆ.. ಈ ಬಗ್ಗೆ ಸದ್ಯದಲ್ಲಿಯೇ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಅಜಿತ್ ಶರ್ಮಾ ತಿಳಿಸಿದ್ದಾರೆ.

    m ಕಾಂಗ್ರೆಸ್ Election ರಾಜಕೀಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    Next Article ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ರಾಮಾಯಣದ ರಾಮ | Arun Govil
    vartha chakra
    • Website

    Related Posts

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    12 Comments

    1. Vivod iz zapoya rostov_zrsr on August 19, 2024 4:26 am

      вывод из запоя на дому ростов вывод из запоя на дому ростов .

      Reply
    2. vivod iz zapoya rostov_zcmr on August 20, 2024 12:02 am

      вывод из запоя цены ростов вывод из запоя цены ростов .

      Reply
    3. Plastikovie okna v sochi_nsel on August 22, 2024 10:12 am

      изготовление окон сочи изготовление окон сочи .

      Reply
    4. Smeshnie shytki_mkpr on August 28, 2024 2:20 pm

      шутки шутки .

      Reply
    5. snyatie zapoya na domy_wcor on September 1, 2024 11:33 am

      капельница от запоя на дому http://snyatie-zapoya-na-domu11.ru .

      Reply
    6. cn0hl on June 7, 2025 2:13 pm

      can i buy clomid without prescription how to buy cheap clomid without prescription clomiphene generic name generic clomiphene clomiphene bula profissional generic clomid walmart where to get cheap clomid without prescription

      Reply
    7. cialis wholesale canada on June 9, 2025 5:33 am

      The thoroughness in this break down is noteworthy.

      Reply
    8. can flagyl cause thrush on June 10, 2025 11:45 pm

      Thanks on putting this up. It’s okay done.

      Reply
    9. bdl7d on June 18, 2025 7:09 am

      order inderal 20mg – buy propranolol without a prescription buy methotrexate

      Reply
    10. xdm04 on June 21, 2025 4:42 am

      purchase amoxil generic – amoxicillin pills buy ipratropium pills

      Reply
    11. xxa92 on June 23, 2025 8:01 am

      buy azithromycin 250mg pills – generic tinidazole buy bystolic 20mg pill

      Reply
    12. 2zmvq on June 25, 2025 8:46 am

      augmentin 1000mg drug – atbio info buy generic ampicillin for sale

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 83ag6 on ಮಹಿಳಾ ಅಧಿಕಾರಿಗಳ ಮಾಹಿತಿ ಕದಿಯುತ್ತಿದ್ದ ಖದೀಮ
    • nsddh on Dating App ಮೂಲಕ ವಂಚನೆ
    • Melvinboory on ಬಾಟಲಿ ನೀರು ಸುರಕ್ಷಿತವಲ್ಲ
    Latest Kannada News

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe