Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಸ ಸರ್ಕಾರ ಕೊಡಲಿದೆಯ BJPಗೆ ಮರ್ಮಾಘಾತ?
    Bengaluru

    ಹೊಸ ಸರ್ಕಾರ ಕೊಡಲಿದೆಯ BJPಗೆ ಮರ್ಮಾಘಾತ?

    vartha chakraBy vartha chakraMay 23, 2023Updated:May 23, 202336 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ. 22.- ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಶೇಕಡ 40ರಷ್ಟು ಕಮಿಷನ್ ಆರೋಪ ಸೇರಿದಂತೆ ಹಲವು ಭ್ರಷ್ಟಾಚಾರ ಆರೋಪಗಳನ್ನು ಮಾಡಿದ್ದ ಕಾಂಗ್ರೆಸ್ ಪಕ್ಷ ಇದೀಗ, ತನ್ನ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಅವುಗಳ ಬಗ್ಗೆ ತನಿಖೆಗೆ ಮುಂದಾಗಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತಂತೆ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಮಾತುಕತೆ ನಡೆಸಿದ್ದು ಬಿಜೆಪಿ ಸರ್ಕಾರ ತಮ್ಮ ಕೊನೆಯ ಅವಧಿಯಲ್ಲಿ ಅಂತಿಮಗೊಳಿಸಿದ ವಿವಿಧ ಕಾಮಗಾರಿಗಳ ಟೆಂಡರ್ ಮತ್ತು ಕಾರ್ಯಾದೇಶ ಹಾಗೂ ಬಿಲ್ ಪಾವತಿ ತಡೆಹಿಡಿಯಲು ತೀರ್ಮಾನಿಸಿದ್ದಾರೆ.
    ಬಿಜೆಪಿ ಸರ್ಕಾರ ತಮ್ಮ ಆಡಳಿತ ಅವಧಿಯ ಕೊನೆಯಲ್ಲಿ ಆತುರ ಆತುರವಾಗಿ ಕೆಲವು ಕಾಮಗಾರಿಗಳಿಗೆ ಟೆಂಡರ್ ಕರೆದು ಅವೈಜ್ಞಾನಿಕ ರೀತಿಯಲ್ಲಿ ಅವುಗಳನ್ನು ಅಂತಿಮಗೊಳಿಸಿ ಕಾರ್ಯ ಆದೇಶ ನೀಡಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ.
    ಮುಖ್ಯಮಂತ್ರಿ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಮಾತುಕತೆ ನಡೆಸಿದ ನಂತರ ಈ ಕುರಿತಂತೆ ಆದೇಶ ಹೊರ ಬಿದ್ದು ಸರ್ಕಾರದ ಎಲ್ಲಾ ನಿಗಮ ಮತ್ತು ಇಲಾಖೆಗಳಲ್ಲಿ ಪೂರ್ಣಗೊಳಿಸಲಾಗಿರುವ ಕಾಮಗಾರಿಗಳಿಗೆ ಬಿಲ್ ಪಾವತಿಸಬಾರದು ಕಾಮಗಾರಿ ಆರಂಭಗೊಂಡಿಲ್ಲದೆ ಹೋದರೆ ಅವುಗಳನ್ನು ಆರಂಭಿಸಬಾರದು ಎಂದು ಹೇಳಿದೆ.
    ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಮಂಡಳಿ ರಸ್ತೆ ಸಾರಿಗೆ ಅಭಿವೃದ್ಧಿ ಮಂಡಳಿ ವಿವಿಧ ನೀರಾವರಿ ನಿಗಮಗಳ ವತಿಯಿಂದ ಕೈಗೊಂಡಿರುವ ಎಲ್ಲ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಹಿರಿಯ ಸಚಿವ ಎಂ ಬಿ ಪಾಟೀಲ್ ಅವರಿಗೆ ಸೂಚಿಸಲಾಗಿದೆ.
    ಈಗಾಗಲೇ ಎಂಬಿ ಪಾಟೀಲ್ ಅವರು ಈ ಎಲ್ಲ ಇಲಾಖೆಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದು ತಮ್ಮ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕಾಮಗಾರಿಗಳು ,ಬಾಕಿ ಇರುವ ಬಿಲ್ ಗಳು, ನೀಡಿರುವ ಕಾರ್ಯ ಆದೇಶ, ಕಾಮಗಾರಿ ಆರಂಭಿಸಲು ಸಿದ್ದವಿರುವ ಯೋಜನೆಗಳ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದಾರೆ.
    ಈ ವರದಿಗಳನ್ನು ಪರಿಶೀಲಿಸಿದ ನಂತರ ಅಕ್ರಮ ಅಥವಾ ಭ್ರಷ್ಟಾಚಾರ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾದರೆ ಅವುಗಳ ಬಗ್ಗೆ ಉನ್ನತ ತನಿಗೆ ಆದೇಶಿಸಲು ತೀರ್ಮಾನಿಸಿದ್ದು ಅಲ್ಲಿಯವರೆಗೆ ಈ ಕಾಮಗಾರಿಗಳಿಗೆ ಯಾವುದೇ ಅನುಮೋದನೆ ಮತ್ತು ಹಣ ಬಿಡುಗಡೆ ಮಾಡದಂತೆ ಕಟ್ಟುನಿನ ಆದೇಶ ನೀಡಲಾಗಿದೆ.

    Verbattle
    Verbattle
    Verbattle
    BJP ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಾಹಿತಿ ಕಲಾವಿದರಿಂದ ಭರ್ಜರಿ ಲಾಬಿ
    Next Article UT ಖಾದರ್ ವಿಧಾನಸಭೆ ಸ್ಪೀಕರ್
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly on ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?
    • Xvmpun on ಚಂದಾಪುರ ಕೆರೆ STP ಗೆ 340 ಕೋ ಬಿಡುಗಡೆ ಮಾಡಿದ ಈಶ್ವರ ಖಂಡ್ರೆ | Eshwar Khandre
    • Glennhof on ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.