Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಫಾರಿ ಸ್ಥಗಿತ – ಮುಂದೇನು?
    ಮಾಹಿತಿ

    ಸಫಾರಿ ಸ್ಥಗಿತ – ಮುಂದೇನು?

    vartha chakraBy vartha chakraDecember 4, 2025Updated:December 4, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು: ಮನುಷ್ಯರು ಮತ್ತು ಜಾನುವಾರುಗಳ ಮೇಲೆ ಹುಲಿ ಮೊದಲಾದ ಪ್ರಾಣಿಗಳು ದಾಳಿ ಮಾಡುತ್ತಿವೆ ಎಂಬ ಕಾರಣದಿಂದ ಅರಣ್ಯ ಇಲಾಖೆ ಬಂಡಿಪುರದ ನಾಗರಹೊಳೆ ಅಭಯಾರಣ್ಯದಲ್ಲಿ ತಾತ್ಕಾಲಿಕವಾಗಿ ಸಫಾರಿ ಸ್ಥಗಿತಗೊಳಿಸಿದೆ
    ಸಫಾರಿ ಸ್ಥಗಿತ ಒಂದು ಬಗೆಯಲ್ಲಿ ಸರಿ ಎನಿಸಿದರೂ ಮತ್ತೊಂದು ದೃಷ್ಟಿಯಲ್ಲಿ ಪ್ರವಾಸೋದ್ಯಮವನ್ನೇ ನಂಬಿದ್ದ ವರ್ಗಕ್ಕೆ ಸಮಸ್ಯೆಯಾಗಿ ಪರಿಣಮಿಸಿದೆ.
    ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಹಿರೀಕಾಟಿ ಗೇಟ್‌ನಿಂದ ಆರಂಭಗೊಂಡು ರಾಷ್ಟ್ರೀಯ ಹೆದ್ದಾರಿ 67ರ ಮೇಲುಕಾಮನಹಳ್ಳಿವರೆಗೆ ಪ್ರವಾಸಿಗರನ್ನು ನಂಬಿಕೊಂಡು ನೂರಾರು ಕುಟುಂಬಗಳು ಜೀವನ ಸಾಗಿಸುತ್ತಿದ್ದವು.
    ಇಲ್ಲಿನ ರಸ್ತೆಯುದ್ದಕ್ಕೂ ಎಳನೀರು, ಪಪ್ಪಾಯ, ಕಲ್ಲಂಗಡಿ, ಸೀಬೆ, ಸಪೋಟ ಇತರೆ ಹಣ್ಣುಗಳ ಮಾರಾಟ ನಡೆಯುತ್ತಿತ್ತು. ನಂದಿನಿ ಇತರೆ ಖಾಸಗೀ ತಯಾರಿಕಾ ಸಂಸ್ಥೆಗಳ ಹಾಲು ಮತ್ತು ಹಾಲಿನ ಉತ್ಪನ್ನಗಳ ಸರಬರಾಜು, ಟೀ ಕ್ಯಾಂಟೀನ್‌ ಜತೆಗೆ ಇತರೆ ಪದಾರ್ಥಗಳ ಮಾರಾಟದ ಅಂಗಡಿಗಳು ರಸ್ತೆಯುದ್ದಕ್ಕೂ ತೆರೆದಿದ್ದವು.
    ಬಂಡಿಪುರದ ಅಭಯಾರಣ್ಯದಲ್ಲಿದ್ದ ಸಫಾರಿ ಪ್ರಮಾಸಿಗರ ಪ್ರಮುಖ ಆಕರ್ಷಣೆಯಾಗಿತ್ತು. ಅಪರೂಪದ ವನ್ಯಜೀವಿಗಳನ್ನು ವೀಕ್ಷಿಸಲು ಬಯಸುವ ನೂರಾರು ಮಂದಿ ಪ್ರತಿನಿತ್ಯ ಪ್ರವಾಸ ನಿಮಿತ್ತ ಇಲ್ಲಿಗೆ ಬರುತ್ತಿದ್ದರು ಇವರ ಅಗತ್ಯತೆಯನ್ನು ಪೂರೈಸಲು ರಸ್ತೆಯುದ್ದಕ್ಕೂ ಸಣ್ಣಪುಟ್ಟ ಹೋಟೆಲಗಳು ಅಂಗಡಿಗಳು ವಿಶ್ರಾಂತಿ ಧಾಮಗಳು ತಲೆಯೆತ್ತಿದ್ದವು
    ಇಲ್ಲಿ ನಡೆಯುತ್ತಿದ್ದ ವ್ಯಾಪಾರ ನೆಚ್ಚಿಕೊಂಡು ನೂರಾರು ಮಂದಿ ಜೀವನ ನಡೆಸುತ್ತಿದ್ದರು. ಆದರೆ, ಸಫಾರಿ ಬಂದ್‌ ಹಿನ್ನೆಲೆಯಲ್ಲಿ ಈಗ ಪ್ರವಾಸಿಗರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ.ಇದರಿಂದ ಈ ಪ್ರದೇಶದ ಅಂಗಡಿಗಳಲ್ಲಿ ವ್ಯಾಪಾರವೂ ಬಹುತೇಕ ಕ್ಷೀಣಿಸಿದೆ.
    ಬಂಡೀಪುರ ಸಫಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಸ್ಥಳೀಯ ಸಣ್ಣ ಪುಟ್ಟ ವ್ಯಾಪಾರಿಗಳು, ಹೋಂ ಸ್ಟೇ, ರೇಸಾರ್ಟ್‌ಗಳಲ್ಲಿ ಕೆಲಸ ಮಾಡುತ್ತಿದ್ದವರ ಈಗ ನಿರುದ್ಯೋಗಿಗಳಾಗಿದ್ದಾರೆ. ಹಾಗಾಗಿ ಅವರ ಕುಟುಂಬಗಳೂ ಸಂಕಷ್ಟಕ್ಕೀಡಾಗಿ ಮುಂದೇನು ಎಂಬ ಚಿಂತೆಯಲ್ಲಿದ್ದಾರೆ.
    ವನ್ಯಜೀವಿ ಮತ್ತು ಮಾನವ ಸಂಘರ್ಷದ ಕಾರಣಕ್ಕೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಚಿವ ಈಶ್ವರ ಖಂಡ್ರೆ, ಬಂಡೀಪುರ ಸಫಾರಿಯನ್ನು ತಾತ್ಕಾಲಿಕ ಬಂದ್‌ ಮಾಡುವಂತೆ ಆದೇಶಿಸಿದ್ದಾರೆ. ಆದರೆ, ಬಂದ್‌ ಪರಿಣಾಮ ಬಂಡೀಪುರವೇ ಸ್ತಬ್ದವಾಗಿರುವುದು ಒಂದೆಡೆಯಾದರೆ, ಸಣ್ಣ ಪ್ರಮಾಣದ ವ್ಯಾಪಾರ ನೆಚ್ಚಿಕೊಂಡಿದ್ದವರು ಮತ್ತು ದುಡಿಯುವ ವರ್ಗಕ್ಕೆ ಮುಂದೇನು ಎಂಬ ಆತಂಕ ಕಾಡುತ್ತಿದೆ.

    Verbattle
    Verbattle
    Verbattle
    ಮೈ ಮೈಸೂರು Business
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ
    Next Article ಡಿ.ಕೆ ಶಿವಕುಮಾರ್-ಸತೀಶ್ ಜಾರಕಿಹೊಳಿ ರಹಸ್ಯ ಭೇಟಿ!
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    January 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • JamesTycle on ಸೈಫ್ ಅಲಿ ಖಾನ್ ಗೆ ಚಾಕು ಹಾಕಿದ್ದು ಯಾರು ಗೊತ್ತಾ
    • Evo888_knMa on ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಾರಾ? | Poornima Srinivas
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.