Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    ರಾಜ್ಯ

    ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ

    vartha chakraBy vartha chakraFebruary 16, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕೋಲಾರ

    ಕಳೆದ ರಾತ್ರಿ ಇದ್ದಕ್ಕಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಎಲ್ಲಾ ಪೋಲೀಸರು ಹತ್ತು ಗಂಟೆಯ ವೇಳೆಗೆ ಸಮವಸ್ರ್ತಧರಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ರವಾನಿಸಿದ್ದೇ ತಡ ಇಡೀ ಪೊಲೀಸ್ ವಲಯದಲ್ಲಿ ತಡ ರಾತ್ರಿ ವೇಳೆ ಯಾಕೆ, ಏನು ಎಂಬಿತ್ಯಾದಿ ಪ್ರಶ್ನೆಗಳು ಮೂಡಿದವು.

    ಹಾಜರಾದ ಪೋಲೀಸರಿಗೆ ವರಿಷ್ಠಾಧಿಕಾರಿ ತಮ್ಮ ತಮ್ಮ ಠಾಣಾ ವ್ಯಾಪ್ತಿಯಲ್ಲಿ ಮಾಜಿ ಹಾಲಿ ರೌಡಿ ಶೀಟರ್ ಗಳನ್ನು  ಹಾಗೂ ಕಳುವು ಪ್ರಕರಣಗಳಲ್ಲಿ ಹಳೇ ಚಾಳಿಯಲ್ಲಿ ಭಾಗಿಯಾಗಿದ್ದಂತಹ  ಅಪರಾಧಿಗಳನ್ನ ತಲಾಷ್ ಮಾಡುವಂತೆ ಆದೇಶಿಸಿದ್ದು, ಪೋಲೀಸರು ತಮ್ಮ ಠಾಣಾ ವ್ಯಾಪ್ತಿಗಳಲ್ಲಿ  ಇರುವ ಒಂದಷ್ಟು ಮಂದಿ ರೌಡಿಗಳನ್ನು ಬಂಧಿಸಿ ಕರೆತಂದಿದ್ದು, ಇದೀಗ ಠಾಣೆಗಳಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

    ಅಲ್ಲದೇ ರಾತ್ರಿ ಸಮಯದಲ್ಲಿ ಅಲ್ಲಲ್ಲಿ ಚೆಕ್ ಪೋಸ್ಟ್ಗಳ ನಿಯೋಜನೆ ಮಾಡಿ ಅನಗತ್ಯವಾಗಿ ರಾತ್ರಿ ವೇಳೆ ಸಂಚರಿಸುವವರಿಗೂ ಖಡಕ್ ಸೂಚನೆ ನೀಡಿ ಕಳುಹಿಸಿದ್ದಾರೆ. ರಾತ್ರಿಯೇ ಮಾಹಿತಿ ನೀಡಿರುವ ವರಿಷ್ಠಾಧಿಕಾರಿ ಎಂ ನಾರಾಯಣ್ (M Narayana) ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳಲ್ಲಿ ತೊಡಗುವ ವ್ಯಕ್ತಿಗಳಿಗೆ ಹಾಗೂ ರೌಡಿ ಶೀಟರುಗಳಿಗೆ ಮುಂದಿನ ಆಗುವ ಅಪಾಯದ ಮುನ್ಸೂಚನೆಯನ್ನ ನೀಡಿದ್ದಾರೆ. ಜಿಲ್ಲೆಯಲ್ಲಿ ಮೊಟ್ಟ ಮೊದಲನೇ ಬಾರಿ ಅದೂ ತಡ ರಾತ್ರಿಯ ವೇಳೆ ರೌಡಿ ಶೀಟರ್ ಗಳ ಮನೆಗಳ ಕದ ತಟ್ಟಿರುವುದು ಅಚ್ಚರಿಯಾದರೂ ಸಮಂಜಸವೇ ಆಗಿದೆ.

    ಅಲ್ಲದೇ ಕೇಂದ್ರ ವಲಯ ಪೋಲೀಸ್ ಮಹಾನಿರ್ದೇಶಕರಾಗಿ ಖಡಕ್ ಅಧಿಕಾರಿ ರವಿ ಕಾಂತೇಗೌಡ (Ravikanthe Gowda) ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ತಮ್ಮ ವಲಯಾ ವ್ಯಾಪ್ತಿಗೆ ಬರುವ ಕೋಲಾರˌ ಕೆ ಜಿ ಎಫ್ˌ ತುಮಕೂರು ಚಿಕ್ಕಬಳ್ಳಾಪುರˌ ರಾಮನಗರˌ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತಲಾಷ್ ನಡೆಸಿದ್ದಾರೆ. ಈ ಬೆಳವಣಿಗೆ ಚುನಾವಣಾ ಸಮಯದಲ್ಲಿ ರೌಡಿ ಶೀಟರ್ ಗಳಿಗೆ ಎಚ್ಚರಿಕೆ ನೀಡಿದಂತಾಗಿದೆ. ಇದನ್ನು ಚುನಾವಣಾ ಪೂರ್ವದ ಮುನ್ಸೂಚನೆ ಎನ್ನಬಹುದಾಗಿದೆ.

    #kolar Karnataka m M Narayana night patrol Police Ravikanthe Gowda ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಕೇಂದ್ರ ಮಂತ್ರಿ ಬ್ಯಾಟಿಂಗ್ ನಿಂದ ಗಾಯಗೊಂಡ ಕಾರ್ಯಕರ್ತ
    Next Article ವಿಧಾನಸಭೆಯಲ್ಲಿ Kageri ಗರಂ – ಕಲಾಪ ಮುಂದೂಡಿಕೆ
    vartha chakra
    • Website

    Related Posts

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    December 21, 2025

    ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್

    December 21, 2025

    ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

    December 20, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rylonnie shtori na plastikovie okna s elektroprivodom_wrSn on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • elektrokarniz kypit_jasl on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • elektricheskie jaluzi_zuot on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe