Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ಕೆನಡಾ ಗೆ ಇನ್ನು ವೀಸಾ ಸಿಗೋದಿಲ್ಲ! | Canada
    Viral

    ಬೆಂಗಳೂರಿನಲ್ಲಿ ಕೆನಡಾ ಗೆ ಇನ್ನು ವೀಸಾ ಸಿಗೋದಿಲ್ಲ! | Canada

    vartha chakraBy vartha chakraOctober 20, 20239 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.20-ಕೆಲ ದಿನಗಳಿಂದ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದ ಭಾರತ ಹಾಗೂ ಕೆನಡಾ (Canada) ರಾಜತಾಂತ್ರಿಕ ಬಿಕ್ಕಟ್ಟು ಈಗ ಮತ್ತೆ ಉಲ್ಬಣಗೊಂಡಿದೆ.
    ಭಾರತದ ಸೂಚನೆ ಮೇರೆಗೆ 41 ರಾಜತಾಂತ್ರಿಕರನ್ನು ವಾಪಸ್‌ ಕರೆಸಿಕೊಂಡ ಬೆನ್ನಲ್ಲೇ ಕೆನಡಾ ಮತ್ತೊಂದು ಉದ್ಧಟತನ ಮಾಡಿ ಬೆಂಗಳೂರು ಹಾಗೂ ಚಂಡೀಗಢದಲ್ಲಿ ವೀಸಾ ಹಾಗೂ ರಾಜತಾಂತ್ರಿಕ ನೆರವಿನ ಸೇವೆ ಒದಗಿಸುವುದಿಲ್ಲ ಎಂದು ಘೋಷಿಸಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಉಭಯ ದೇಶಗಳ ನಡುವಿನ ಸಂಬಂಧ ಮತ್ತಷ್ಟು ಹಳಸುವ ಸಾಧ್ಯತೆ ಇದೆ.
    ಬೆಂಗಳೂರು, ಚಂಡೀಗಢ ಹಾಗೂ ಮುಂಬೈನಲ್ಲಿರುವ 41 ರಾಜತಾಂತ್ರಿಕ ಅಧಿಕಾರಿಗಳು ಹಾಗೂ ಅವರ ಸಹಾಯಕ ಸಿಬ್ಬಂದಿಯನ್ನು ಕೆನಡಾ ವಾಪಸ್‌ ಕರೆಸಿಕೊಂಡ ಕಾರಣ ಮೂರೂ ನಗರಗಳಲ್ಲಿ ತಾತ್ಕಾಲಿಕವಾಗಿ ವೀಸಾ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

    ಆದರೆ, ವಾಸ್ತವದಲ್ಲಿ, ಭಾರತವು ಹೆಚ್ಚುವರಿ ರಾಜತಾಂತ್ರಿಕರನ್ನು ವಾಪಸ್‌ ಕರೆಸಿಕೊಳ್ಳಿ ಎಂದು ಸೂಚಿಸಿದ್ದಕ್ಕೆ ಪ್ರತಿಯಾಗಿಯೇ ಕೆನಡಾ ಇಂತಹ ಉದ್ಧಟತನದ ತೀರ್ಮಾನ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.
    17 ಸಾವಿರ ಮಂದಿ ಅತಂತ್ರ:
    ಬೆಂಗಳೂರು, ಮುಂಬೈ, ಚಂಡೀಗಢದಲ್ಲಿ ತಾತ್ಕಾಲಿಕವಾಗಿ ವೀಸಾ ಸೇವೆಯನ್ನು ಸ್ಥಗಿತಗೊಳಿಸಿದ ಕಾರಣ ಸುಮಾರು 17,500 ಅರ್ಜಿಗಳ ಪರಿಸ್ಥಿತಿ ಅತಂತ್ರವಾಗಿದೆ. ಮೂರೂ ನಗರಗಳಲ್ಲಿ ಇಷ್ಟು ಭಾರತೀಯರು ಕೆನಡಾ ವೀಸಾಕ್ಕಾಗಿ ಅರ್ಜಿ ಹಾಕಿದ್ದರು. ಈಗ ವೀಸಾ ಸೇವೆ ನಿಲ್ಲಿಸಿದ ಕಾರಣ ಇಷ್ಟೂ ಜನರಿಗೆ ತೊಂದರೆಯಾಗಲಿದೆ ಎಂದು ತಿಳಿದುಬಂದಿದೆ. ಭಾರತವು ಈಗಾಗಲೇ ಕೆನಡಾಗೆ ವೀಸಾ ಸೇವೆಯನ್ನು ಸ್ಥಗಿತಗೊಳಿಸಿದೆ. ದೆಹಲಿಯಲ್ಲಿ ಮಾತ್ರ ಕೆನಡಾ ವೀಸಾ ಸೇವೆ ಮುಂದುವರಿಯುತ್ತಿದೆ.

    ಕೆನಡಾ (Canada) ಆಕ್ರೋಶ:
    ಭಾರತದಲ್ಲಿರುವ ರಾಜತಾಂತ್ರಿಕರನ್ನು ವಾಪಸ್‌ ಕರೆಸಿಕೊಳ್ಳಿ ಎಂಬುದಾಗಿ ಭಾರತ ಸೂಚನೆ ನೀಡಿರುವುದಕ್ಕೆ ಕೆನಡಾ ವಿದೇಶಾಂಗ ಸಚಿವೆ ಮೆಲಾನೀ ಜೋಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಭಾರತವು ಅಕ್ಟೋಬರ್‌ 20ರೊಳಗೆ ಕೆನಡಾ ರಾಜತಾಂತ್ರಿಕರ ರಾಜತಾಂತ್ರಿಕ ವಿನಾಯಿತಿ ರದ್ದುಗೊಳಿಸಲಾಗುವುದು ಎಂದು ಸೂಚಿಸಿದೆ. ಇದು ಅನೈತಿನಕ ನಿರ್ಧಾರವಾಗಿದೆ. ಇದರಿಂದಾಗಿ ಭಾರತದಲ್ಲಿರುವ 41 ರಾಜತಾಂತ್ರಿಕರು ಹಾಗೂ ಅವರ 42 ಸಿಬ್ಬಂದಿಯು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ, ರಾಜತಾಂತ್ರಿಕರನ್ನು ವಾಪಸ್‌ ಕರೆಸಿಕೊಳ್ಳಲಾಗುತ್ತಿದೆ” ಎಂದು ಟ್ವೀಟ್‌ ಮಾಡಿದ್ದಾರೆ. ಚಂಡೀಗಢ, ಬೆಂಗಳೂರು, ಮುಂಬೈನಲ್ಲಿರುವ ರಾಜತಾಂತ್ರಿಕರನ್ನು ಕೆನಡಾ ವಾಪಸ್‌ ಕರೆಸಿಕೊಂಡಿದೆ.

    ರಾಜತಾಂತ್ರಿಕ ಸಂಘರ್ಷ:
    ಜೂನ್ 18ರಂದು ನಡೆದ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆನ್ಸಿಗಳ ಕೈವಾಡ ಇರುವ ಸಾಧ್ಯತೆ ಇದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೋ ಅವರು ಹೇಳಿಕೆ ನೀಡಿದ್ದರು. ಇದಾದ ಬೆನ್ನಲ್ಲೇ ಭಾರತ ಮತ್ತು ಕೆನಡಾ ಮಧ್ಯೆ ರಾಜತಾಂತ್ರಿಕ ಸಂಘರ್ಷ ಏರ್ಪಟ್ಟಿತ್ತು. ಭಾರತವು ಟ್ರೂಡೋ ಆರೋಪಕ್ಕೆ ಪ್ರತಿಕ್ರಿಯಿಸಿ, ಇದೊಂದು ಆಧಾರ ರಹಿತ ಆರೋಪ ಎಂದು ಹೇಳಿತ್ತು. ಅಲ್ಲದೇ ಉಭಯ ರಾಷ್ಟ್ರಗಳು ರಾಜತಾಂತ್ರಿಕ ಅಧಿಕಾರಿಗಳನ್ನು ವಜಾ ಮಾಡುವ ಮೂಲಕ ಸ್ಪರ್ಧೆಗೆ ಇಳಿದಿದ್ದವು. ಈಗ ಬಿಕ್ಕಟ್ಟು ಮತ್ತೊಂದು ಹಂತ ತಲುಪಿದೆ.

    Verbattle
    Verbattle
    Verbattle
    Bangalore Bengaluru Canada Karnataka News Trending visa ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleಕೈಗಾರಿಕೆ ಬೆಳವಣಿಗೆಗೆ ಒತ್ತು, 9 Vision Group ರಚನೆ
    Next Article BJP ಬಿಡುಗಡೆ ಮಾಡಿದ ಕಲೆಕ್ಷನ್ ವಂಶಾವಳಿ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    9 Comments

    1. ShumoizolyaciyaAroknub on February 16, 2026 12:30 pm

      шумоизоляция арок авто

      Reply
    2. vyezdnoj-shinomontazh-77sal on February 16, 2026 3:14 pm

      шиномонтаж выездной москва https://vyezdnoj-shinomontazh-77.ru

      Reply
    3. Krovlyanub on February 23, 2026 4:48 pm

      Здравствуйте дорогие друзья! Очень актуальная тема — крыша логистического центра. По сути: складские помещения — требуют особого подхода. Ищешь подрядчика — могу рекомендовать: https://montazh-membrannoj-krovli-spb.ru. По моему мнению убедился, что для больших площадей — ПВХ мембрана оптимальна. То есть там огромный ангар — так вот скорость монтажа высокая. Сейчас это самый передовой — армированные ПВХ мембраны. Резюмируем: это работает — склад защищён.

      Reply
    4. ShumoizolyaciyaAvtosal on February 23, 2026 4:53 pm

      шумоизоляция авто

      Reply
    5. onlinepharmaciescanada com on February 26, 2026 12:53 am

      best canadian online pharmacy

      Reply
    6. pharmacies with no prescription on February 26, 2026 3:59 pm

      trust online pharmacy

      Reply
    7. legitimate canadian mail order pharmacies on March 2, 2026 10:20 am

      top 10 mail order pharmacies

      Reply
    8. best canadian mail order pharmacies on March 2, 2026 12:45 pm

      canada prescription

      Reply
    9. ShumoizolyaciyaDverejnub on March 3, 2026 3:17 pm

      шумоизоляция дверей авто

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca on ಯಾರೇ.. ಕೂಗಾಡಲಿ…
    • Andrewhooca on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Andrewhooca on ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.