Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 2024 ರ ನೊಬೆಲ್ ಪ್ರಶಸ್ತಿ ವಿಜೇತರು ಇವರೇ ನೋಡಿ
    ಅಂತಾರಾಷ್ಟ್ರೀಯ

    2024 ರ ನೊಬೆಲ್ ಪ್ರಶಸ್ತಿ ವಿಜೇತರು ಇವರೇ ನೋಡಿ

    vartha chakraBy vartha chakraOctober 15, 20241 Comment3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನೊಬೆಲ್ ಪ್ರಶಸ್ತಿ ಜಗತ್ತಿನ ಅತ್ಯುನ್ನತ ಪ್ರಶಸ್ತಿ ಎಂದೇ ಖ್ಯಾತಿ ಪಡೆದಿದ್ದು, ಆಲ್ಫ್ರೆಡ್ ನೊಬೆಲ್ ಎಂಬ ಸ್ವೀಡಿಶ್ ವಿಜ್ಞಾನಿ ಮತ್ತು ಉದ್ಯಮಿಯ ಸಾವಿನ ನಂತರ ಅವರ ಅಭಿಲಾಷೆಯಂತೆ ಭೌತ ವಿಜ್ಞಾನ, ರಾಸಾಯನಿಕ ವಿಜ್ಞಾನ, ಔಷಧ ವಿಜ್ಞಾನ, ಸಾಹಿತ್ಯ ಮತ್ತು ಶಾಂತಿ ಈ ಐದು ವಿಭಾಗಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೊಬೆಲ್ ಬಹುಮಾನ ನೀಡುತ್ತಾ ಬರಲಾಗಿದೆ.

    1969ರಿಂದ ಸ್ವೀಡನ್ ನ ಸ್ವೆರಿಗೆಸ್ ರಿಕ್ಸ್ ಬ್ಯಾಂಕ್ ಆರ್ಥಿಕ ವಿಜ್ಞಾನ ವಿಭಾಗದಲ್ಲೂ ನೊಬೆಲ್ ಫೌಂಡೇಶನ್ ನ ಅನುಮೋದನೆ ಇರುವ ಸ್ವೆರಿಗೆಸ್ ರಿಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ನೀಡುತ್ತಿದ್ದು ಇದು ಅಧಿಕೃತ ನೊಬೆಲ್ ಪುರಸ್ಕಾರ ಎನಿಸುವುದಿಲ್ಲ. ಪರೋಕ್ಷ ನೊಬೆಲ್ ಪ್ರಶಸ್ತಿಯಾಗಿದೆ.

    ಈ ಪ್ರಶಸ್ತಿಗಳನ್ನು 1900 ರಿಂದ ನೀಡಲಾಗಿದ್ದು  ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಸಾಧಕರ ನಾಮ ನಿರ್ದೇಶನ ಮಾಡಲು ಅವಕಾಶವಿದೆ. ಸ್ವೀಡನ್ ಮತ್ತು ನಾರ್ವೆಯಲ್ಲಿ ಈ ಬಹುಮಾನಗಳನ್ನು ನೀಡಲಾಗುತ್ತದೆ. ಈ ಪ್ರಶಸ್ತಿಗೆ ಆಯ್ಕೆಯಾದವರಿಗೆ ನೊಬೆಲ್ ಪರಿದೋಷಕ ಮತ್ತು (11 SEK, ಸ್ವೀಡನ್ ಹಣ) ಭಾರತದಲ್ಲಿ 8.1 ಕೋಟಿ ಯನ್ನು ಬಹುಮಾನವಾಗಿ ನೀಡಲಾಗುತ್ತದೆ.

    ಅದರಂತೆ ಈ ವರ್ಷವೂ ಪ್ರಶಸ್ತಿ ಸಾಧಕರನ್ನು ಘೋಷಣೆ ಮಾಡಿದ್ದೂ ಅಕ್ಟೋಬರ್,7 ರಂದು ಶರೀರಶಾಸ್ತ್ರ ಅಥವಾ ವೈದ್ಯಶಾಸ್ತ್ರ ನೊಬೆಲ್ ಪ್ರಶಸ್ತಿಯನ್ನು, ಅ,8 ರಂದು ಭೌತ ಶಾಸ್ತ್ರ ಅ,9 ರಂದು ರಸಾಯನಶಾಸ್ತ್ರ ನೊಬೆಲ್ ಪ್ರಶಸ್ತಿ, ಸಾಹಿತ್ಯ ಶಾಸ್ತ್ರ ಪ್ರಶಸ್ತಿಯನ್ನು ಅ,10 ರಂದು ಶಾಂತಿ ಪ್ರಶಸ್ತಿಯನ್ನು 11,ರಂದು ಘೋಷಣೆ ಮಾಡಿದ್ದೂ ಆರ್ಥಿಕ ವಿಜ್ಞಾನ ಶಾಸ್ತ್ರ ಪ್ರಶಸ್ತಿಯನ್ನು ಅ,14 ರಂದು ಘೋಷಣೆ ಮಾಡಲಾಗಿದೆ.

    2024 ರ ನೊಬೆಲ್ ಪ್ರಶಸ್ತಿ ಸಾಧಕರು ಈ ಕೆಳಗಿನಂತಿದ್ದು

    1. ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ – ಜಾನ್ ಹಾಪ್‌ಫೀಲ್ಡ್ ಮತ್ತು ಜೆಫ್ರಿ E. ಹಿಂಟನ್ ಅವರ ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್​​ ನಡೆಸಿದ ಅಧ್ಯಯನಕ್ಕಾಗಿ 2024ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ಸಿಕ್ಕಿದೆ. ನರಗಳ ಜಾಲದಲ್ಲಿ ಕೃತಕ ಯಂತ್ರಗಳನ್ನು ಸಕ್ರಿಯಗೊಳಿಸುವ ಬಗ್ಗೆ ನಡೆಸಿದ ಸಂಶೋಧನೆಗಳು ಮತ್ತು ಆವಿಷ್ಕಾರಕ್ಕಾಗಿ ಇವರಿಬ್ಬರಿಗೆ ನೊಬೆಲ್​​ ಪ್ರಶಸ್ತಿಯನ್ನು ನೀಡಲಾಗಿದೆ.
    2. ರಸಾಯನಶಾಸ್ತ್ರ ನೊಬೆಲ್ ಪ್ರಶಸ್ತಿ – ಡೇವಿಡ್ ಬೇಕರ್ , ಡೆಮಿಸ್ ಹಸ್ಸಾಬಿಸ್ ಮತ್ತು ಜಾನ್ ಎಂ. ಜಂಪರ್ ಅವರಿಗೆ 2024ರ ರಸಾಯನಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ ಲಭಿಸಿದೆ. ಡೇವಿಡ್ ಬೇಕರ್ ಅವರಿಗೆ ಕಂಪ್ಯೂಟೇಶನಲ್ ಪ್ರೊಟೀನ್ ವಿನ್ಯಾಸಕ್ಕೆ ಹಾಗೂ ಡೆಮಿಸ್ ಹಸ್ಸಾಬಿಸ್ ಮತ್ತು ಜಾನ್ ಎಂ. ಜಂಪರ್ ಅವರಿಗೆ ಭವಿಷ್ಯದಲ್ಲಿ ಪ್ರೋಟೀನ್ ರಚನೆಯ ಅಧ್ಯಯನಕ್ಕಾಗಿ ಈ ನೊಬೆಲ್​​ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕಂಪ್ಯೂಟಿಂಗ್ ಮತ್ತು ಕೃತಕ ಬುದ್ಧಿಮತ್ತೆಯ ಮೂಲಕ ಪ್ರೋಟೀನ್‌ ರಹಸ್ಯಗಳನ್ನು ತಿಳಿಸುವ ಬಗ್ಗೆ ಈ ಅಧ್ಯಯನ ಹೇಳುತ್ತದೆ.
    3. ಶರೀರಶಾಸ್ತ್ರ ಅಥವಾ ವೈದ್ಯಶಾಸ್ತ್ರ ನೊಬೆಲ್ ಪ್ರಶಸ್ತಿ – ಮೈಕ್ರೊ ಆರ್‌ ಎನ್‌ ಎ ಮತ್ತು ಅದರ ನಂತರದ ಪ್ರತಿಲೇಖನ ಜೀನ್ ನಿಯಂತ್ರಣದಲ್ಲಿ ಮೈಕ್ರೊ ಆರ್‌ ಎನ್‌ ಎ ಪಾತ್ರದ ಅಧ್ಯಯನಕ್ಕಾಗಿ ವಿಕ್ಟರ್ ಆಂಬ್ರೋಸ್ ಮತ್ತು ಗ್ಯಾರಿ ರುವ್ಕುನ್ ಅವರಿಗೆ ಶರೀರಶಾಸ್ತ್ರ ಅಥವಾ ವೈದ್ಯಶಾಸ್ತ್ರಕ್ಕೆ 2024ರ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ
    4. ಸಾಹಿತ್ಯ ಕ್ಷೇತ್ರ ನೊಬೆಲ್ ಪ್ರಶಸ್ತಿ – ದಕ್ಷಿಣ ಕೊರಿಯಾದ ಲೇಖಕಿ ಹಾನ್ ಕಾಂಗ್ ಅವರಿಗೆ ಇಂದು (ಅಕ್ಟೋಬರ್ 10) ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ನೊಬೆಲ್ ಪ್ರಶಸ್ತಿಯನ್ನು ನೀಡಲಾಯಿತು. ಕವಯಿತ್ರಿಯಾಗಿದ್ದ ಹಾನ್ ಕಾಂಗ್ ಬಳಿಕ ಕಾದಂಬರಿಗಾರ್ತಿಯಾದರು. ಹಲವು ಕಥಾ ಸಂಕಲಗಳನ್ನು ಹೊರತಂದಿರುವ ಇವರು ಸಾಹಿತ್ಯ ಕ್ಷೇತ್ರದಲ್ಲಿ ಇತ್ತೀಚೆಗೆ ಬಹಳ ಹೆಸರು ಮಾಡುತ್ತಿದ್ದಾರೆ.
    5. ಶಾಂತಿ ನೊಬೆಲ್​​ ಪ್ರಶಸ್ತಿ – ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಶಾಂತಿ ನೊಬೆಲ್​​ ಪ್ರಶಸ್ತಿ, ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಈ ಬಾರಿ 2024ನೇ ಶಾಂತಿ ನೊಬೆಲ್​​ ಪ್ರಶಸ್ತಿ ಬಂದಿದೆ. ಪರಮಾಣು ಶಸ್ತ್ರಾಸ್ತ್ರಗಳ ಮುಕ್ತ ಜಗತ್ತನ್ನು ಸಾಧಿಸುವ ಪ್ರಯತ್ನ ಹಾಗೂ ಪರಮಾಣು ಶಸ್ತ್ರಾಸ್ತ್ರಗಳನ್ನು ಮತ್ತೆ ಎಂದಿಗೂ ಬಳಸಬಾರದು ಎಂದು ಸಾಕ್ಷಿ ಸಾಕ್ಷ್ಯದ ಮೂಲಕ ಪ್ರದರ್ಶಿಸುತ್ತಿರುವುದಕ್ಕೆ ಪ್ರಶಸ್ತಿ ನೀಡಿಲಾಗಿದೆ.
    6. ಆರ್ಥಿಕ ವಿಜ್ಞಾನ ನೊಬೆಲ್​​ ಪ್ರಶಸ್ತಿ – ಡೆರೋನ್ ಅಸಿಮೊಗ್ಲು, ಸೈಮನ್ ಜಾನ್ಸನ್, ಜೇಮ್ಸ್ ರಾಬಿನ್ಸನ್ ಎಂಬ ಅಮೆರಿಕನ್ ಆರ್ಥಿಕ ವಿಜ್ಞಾನಿಗಳು 2024ರ ಸಾಲಿನ ಸ್ವೆರಿಜೆಸ್ ರಿಕ್ಸ್ಬ್ಯಾಂಕ್ ಪ್ರಶಸ್ತಿ ಮತ್ತು ಬಹುಮಾನವನ್ನು ಪಡೆದಿದ್ದಾರೆ. ಈ ಮೂವರು ಆರ್ಥಿಕ ತಜ್ಞರು, ಸಾಮಾಜಿಕ ಸಂಸ್ಥೆಗಳು ಹೇಗೆ ರಚನೆ ಆಗುತ್ತವೆ, ಹಾಗೂ ಅವುಗಳಿಂದ ಪ್ರಗತಿ ಮೇಲೆ ಏನು ಪರಿಣಾಮ ಎಂಬುದನ್ನು ತಮ್ಮ ಅಧ್ಯಯನಗಳಿಂದ ವಿವರಿಸಿದ್ದಾರೆ. ಇವರ ಈ ಸಾಧನೆಗಾಗಿ ಪರೋಕ್ಷ ನೊಬೆಲ್ ಪುರಸ್ಕಾರ ಲಭಿಸಿದೆ.

    chemistry economic sciences. literature narve nobel price peace physics physiology or medicine sweden ಸಾಹಿತ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರೈಲ್ವೆ ಕಾಮಗಾರಿಯಿಂದ ಒಂದು ವಾರಗಳ ಕಾಲ ರಾಜ್ಯದ ಕೆಲ ರೈಲು ಸಂಚಾರದಲ್ಲಿ ಬದಲಾವಣೆ
    Next Article ಉಂಡ ಮನೆಗೆ ಕನ್ನ ಹಾಕಲಾಗುತ್ತಿದ್ದ ಖದೀಮರು.
    vartha chakra
    • Website

    Related Posts

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    May 29, 2025

    ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಬೇಡಿ.

    May 28, 2025

    1500 ಕೋಟಿ ಮೌಲ್ಯದ ಆಸ್ತಿ ಒತ್ತುವರಿ ತೆರವು.

    May 28, 2025

    1 Comment

    1. LINESLOT88 on May 14, 2025 1:40 am

      I was looking for the same article but I visited many websites. Glad to see that you wrote in such a well manner way. Hope for good. Try to Visit My Web Site :LINESLOT88

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Victorlieds on ಜುಲೈ 15 ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ.
    • JosephLiews on ಕಾಡು ಕಡಿದವರನ್ನು ಹುಡುಕಿ | Uttara Kannada
    • https://autismwellnesscare.com on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಂತೆ ಕಂತೆ ನೋಟ್ ಎಸೆದ ಸರ್ಕಾರಿ ನೌಕರ#chiefengineer #odisa #new500rupeenote #goldchain #motivation #crore
    Subscribe