Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಪಘಾತದಲ್ಲಿ ಮೂರು ನಿಮಿಷಕ್ಕೊಂದು ಸಾವು.
    ರಾಜ್ಯ

    ಅಪಘಾತದಲ್ಲಿ ಮೂರು ನಿಮಿಷಕ್ಕೊಂದು ಸಾವು.

    vartha chakraBy vartha chakraOctober 21, 2024Updated:October 21, 202433 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ: ಕಳೆದ 2023 ರಲ್ಲಿ ಸಂಭವಿಸಿದ ದೇಶದಲ್ಲಿನ ರಸ್ತೆ ಅಪಘಾತಗಳ ಸಾವಿನ ಅಂಕಿಅಂಶಗಳ ಪ್ರಮಾಣದಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 5ನೇ ಸ್ಥಾನ ಲಭಿಸಿದ್ದರೆ,ಉತ್ತರ ಪ್ರದೇಶವು ಮೊದಲ ಸ್ಥಾನ ಪಡೆದಿದೆ.
    ಕರ್ನಾಟಕದಲ್ಲಿ ಕಳೆದ ವರ್ಷ ಸಂಭವಿಸಿದ ಅಪಘಾತದಲ್ಲಿ 12,321 ಸಾವು ಸಂಭವಿಸಿವೆ. ಇನ್ನು ದೇಶದಲ್ಲಿ 1.73 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ. ಅಂದರೆ ದಿನವೊಂದಕ್ಕೆ ಸರಾಸರಿ 474 ಜನ ಹಾಗೂ 3 ನಿಮಿಷಕ್ಕೆ ಒಂದು ಜೀವ ಬಲಿಯಾದಂತಾಗಿದೆ.
    ರಾಜ್ಯಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ಅಂಕಿ-ಅಂಶ ಆಧರಿಸಿ ಈ ಪಟ್ಟಿ ಸಿದ್ಧಪಡಿಸಲಾಗಿದೆ. ಈ ಪಟ್ಟಿಯಲ್ಲಿ ಉತ್ತರ ಪ್ರದೇಶ (23,652 ಸಾವುಗಳು) ಮೊದಲ ಸ್ಥಾನದಲ್ಲಿದ್ದು, ತಮಿಳುನಾಡು (18,347 ಸಾವು), ಮಹಾರಾಷ್ಟ್ರ (15,366 ಸಾವು), ಮಧ್ಯಪ್ರದೇಶ (13,798 ಸಾವು), ಕರ್ನಾಟಕ (12,321 ಸಾವು) ಕ್ರಮವಾಗಿ ನಂತರದ ಸ್ಥಾನ ಪಡೆದುಕೊಂಡಿವೆ.
    ಕೇಂದ್ರ ಈ ಕುರಿತ ಅಂಕಿಅಂಶಗಳನ್ನು ಸಂಗ್ರಹಿಸಲು ತೊಡಗಿದಾಗಿನಿಂದ 2023ರಲ್ಲಿ ಅತಿಹೆಚ್ಚು ಅಪಘಾತಗಳು ವರದಿಯಾಗಿವೆ. ಕಳೆದ ವರ್ಷ ಗರಿಷ್ಠ 4.63 ಲಕ್ಷ ಜನ ಅಪಘಾತಗಳಲ್ಲಿ ಗಾಯಗೊಂಡಿದ್ದು, ಇದು 2022ಕ್ಕಿಂತ ಶೇ.4ರಷ್ಟು ಅಧಿಕ. ರಸ್ತೆ ಸಾರಿಗೆ ಸಚಿವಾಲಯ ಸಂಗ್ರಹಿಸಿರುವ ಅಂಕಿಅಂಶಗಳ ಪ್ರಕಾರ 2022ರಲ್ಲಿ ರಸ್ತೆ ಅಪಘಾತಗಳಲ್ಲಿ 1.68 ಲಕ್ಷ ಸಾವುಗಳು ಸಂಭವಿಸಿದ್ದರೆ, ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ ಪ್ರಕಾರ ಈ ಸಂಖ್ಯೆ 1.71 ಲಕ್ಷದಷ್ಟಿದೆ.

    central government india Karnataka road accident ಅಪಘಾತ ಕರ್ನಾಟಕ ತಮಿಳುನಾಡು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಮಳೆಗಾಲ ಚಳಿಗಾಲದಲ್ಲಿ ನಿಮ್ಮ ಮಕ್ಕಳ ಅರೋಗ್ಯದ ಕಡೆ ಇರಲಿ ಗಮನ
    Next Article ಕರ್ನಾಟಕದ ಈ ಸಾಧನೆ ನೋಡಿ.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://sknewstroy.ru on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • https://sofiaposada.com.co/review-completa-de-balloon-juego-de-smartsoft-para-13/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • fishezdpa on ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe