Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Cheating aap ಕಿತ್ತೊಗೆಯಿರಿ..
    ವಿಶೇಷ ಸುದ್ದಿ

    Cheating aap ಕಿತ್ತೊಗೆಯಿರಿ..

    vartha chakraBy vartha chakraJune 24, 2022Updated:June 24, 20222 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.24- ಆನ್​ಲೈನ್​ನಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡುವುದಾಗಿ ವಂಚಿಸುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ದಕ್ಷಿಣ ವಿಭಾಗದ ಸಿಇಎನ್ ಪೊಲೀಸರು 120 ವಂಚಕ ಆ್ಯಪ್​ಗಳನ್ನ ಕಿತ್ತೆಸೆಯುವಂತೆ ಗೂಗಲ್ ಪ್ಲೇ ಸ್ಟೋರ್​​​ಗೆ ಪತ್ರ ಬರೆದಿದ್ದಾರೆ. ತ್ವರಿತ ಸಾಲದ ಹೆಸರಲ್ಲಿ ಗ್ರಾಹಕರ ಕಾಂಟ್ಯಾಕ್ಟ್, ಫೋಟೋಸ್ ಪಡೆಯುತ್ತಿದ್ದ ಕೆಲ ಆ್ಯಪ್​​​​ಗಳು ಮೊದಲಿಗೆ ಕಡಿಮೆ ಬಡ್ಡಿಗೆ ಸಾಲ ನೀಡುವುದಾಗಿ ಆಸೆ ಒಡ್ಡುವುದು ನಂತರ ಅದಕ್ಕೆ ಹೆಚ್ಚಿನ ದರದಲ್ಲಿ ಬಡ್ಡಿ ಪಡೆಯುವುದು, ಕಟ್ಟದೇ ಹೋದರೆ ಬೆದರಿಕೆ ಹಾಕಿ ಹೆಚ್ಚಿನ ಹಣಕ್ಕೆ ಬೇಡಿಕೆ ಇಡುತ್ತಿದ್ದವು.
    ಹಣ ಪಾವತಿಸದಿದ್ದರೆ ಗ್ರಾಹಕರ ಕಾಂಟ್ಯಾಕ್ಟ್ ನಲ್ಲಿರುವ ವ್ಯಕ್ತಿಗಳಿಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುವುದಲ್ಲದೇ, ಅಶ್ಲೀಲ ಫೋಟೋ, ವಿಡಿಯೋಗಳನ್ನು ರವಾನಿಸುವ ಮೂಲಕ ಕಿರುಕುಳ ನೀಡುತ್ತಿದ್ದವು.
    ಲಾಕ್ ಡೌನ್ ಸಂದರ್ಭದಲ್ಲಿ ಲೋನ್ ಆ್ಯಪ್ ಗಳಿಂದ ಸಾಕಷ್ಟು ಜನ ತೊಂದರೆ ಅನುಭವಿಸಿದ್ದು ಆತ್ಮಹತ್ಯೆಗೆ ಶರಣಾದಂತಹ ಘಟನೆಗಳು ವರದಿಯಾಗಿದ್ದರಿಂದ 120 ವಂಚಕ ಆ್ಯಪ್​ಗಳನ್ನ ಕಿತ್ತೆಸೆಯುವಂತೆ ಗೂಗಲ್ ಪ್ಲೇ ಸ್ಟೋರ್​​​ಗೆ ಪತ್ರ ಬರೆಯಲಾಗಿದೆ.

    AAP Bangalore
    Share. Facebook Twitter Pinterest LinkedIn Tumblr Email WhatsApp
    Previous Articleಜುಲೈ 1ಕ್ಕೆ ರಾಜ್ಯಾದ್ಯಂತ ಶೀತಲ ಶೆಟ್ಟಿ ನಿರ್ದೇಶನದ ವಿಂಡೋಸೀಟ್ ಚಿತ್ರ ಬಿಡುಗಡೆ
    Next Article ಆಂಟಿಯನ್ನ ಅತಂತ್ರ ಮಾಡಿದ ಪೂಜಾರಿ
    vartha chakra
    • Website

    Related Posts

    ಬೆಂಗಳೂರಿಗೆ ಹೊಸ ರೂಪ ಕೊಡುತ್ತಾರಂತೆ ಡಿಸಿಎಂ.

    May 29, 2025

    ಹಣ ಪಡೆಯದೆ ರಾಯಭಾರಿಯಾದ ಕುಂಬ್ಳೆ.

    May 28, 2025

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    May 26, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidQuoff on ರಸ್ತೆಯಲ್ಲಿ ಗೂಂಡಾಗಿರಿ ಮಾಡಿದವರು ಅರೆಸ್ಟ್
    • Stephencoime on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • Melvinboory on ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe