Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ | Green Crackers
    ಸುದ್ದಿ

    ರಾಜ್ಯದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ | Green Crackers

    vartha chakraBy vartha chakraOctober 16, 20233 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.16: ಪರಿಸರ ಮಾಲಿನ್ಯ ತಡೆಗಟ್ಟುವ ದೃಷ್ಟಿಯಿಂದ,ಕೋರ್ಟ್ ಆದೇಶದಂತೆ ರಾಜ್ಯದೆಲ್ಲೆಡೆ ಹಸಿರು ಪಟಾಕಿಗಳಿಗೆ (Green Crackers) ಮಾತ್ರ ಅವಕಾಶವಿದೆ ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.
    ಪರಿಸರಕ್ಕೆ ಹಾನಿಕಾರಕವಾದ ಪಟಾಕಿಗಳ ತಯಾರಿಕೆ, ಸಾಗಾಟ, ದಾಸ್ತಾನು ಮತ್ತು ಮಾರಾಟವನ್ನು ನ್ಯಾಯಾಲಯವೇ ನಿಷೇಧಿಸಿದೆ. ಇದನ್ನು ಮಂಡಳಿ ಮತ್ತು ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆಗಳು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಆದೇಶಿಸಿದರು.

    ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
    ನೆರೆ ರಾಜ್ಯಗಳಿಂದ ರಾಜ್ಯಕ್ಕೆ ಬರುವ ಹಾನಿಕಾರಕ ಪಟಾಕಿ ತಡೆಯಲು ರಾಜ್ಯದ ಗಡಿಯಲ್ಲಿ ತಪಾಸಣೆ ನಡೆಯುತ್ತಿದೆ. ಹಸಿರು ಪಟಾಕಿಗಳ ಮೇಲೆ ಕ್ಯು.ಆರ್. ಕೋಡ್ ಇರುತ್ತದೆ. ಇದನ್ನು ಸ್ಕ್ಯಾನ್ ಮಾಡಿದರೆ ಹಸಿರು ಪಟಾಕಿ ತಿಳಿಯುತ್ತದೆ ಎಂದು ತಿಳಿಸಿದರು.
    ಜನರಲ್ಲಿ ಜಾಗೃತಿ ಮೂಡಿಸಿದರೆ, ಪಟಾಕಿಗಳಿಂದ ಆಗುವ ಅಪಾಯದ ಬಗ್ಗೆ ತಿಳಿಯ ಹೇಳಿದರೆ ಹಸಿರು ಪಟಾಕಿ ಉತ್ತೇಜಿಸಲು ಮತ್ತು ಹೊಗೆ ಉಗುಳುವ, ಅಪಾಯಕಾರಿ ಅಂಶ ಒಳಗೊಂಡ ಪಟಾಕಿ ನಿರ್ಬಂಧಿಸಲು ಸಾಧ್ಯ. ಹೀಗಾಗಿ ಆಬಾಲವೃದ್ಧರಾದಿಯಾಗಿ ಎಲ್ಲರಿಗೂ ಈ ಬಗ್ಗೆ ಜಾಗೃತಿ ಮೂಡಿಸಲು ಶ್ರಮಿಸುವಂತೆ ಮಂಡಳಿಯ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

    ಅರ್ಜಿ ವಿಲೇವಾರಿ:
    ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರಾಕ್ಷೇಪಣಾ ಪತ್ರ (ಎನ್.ಓ.ಸಿ) ಕೋರಿ ಬರುವ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥ ಪಡಿಸುವಂತೆ ಸೂಚನೆ ನೀಡಲಾಗಿದೆ ಎಂದರು.
    ಹಸಿರು ಪ್ರವರ್ಗದ ಕೈಗಾರಿಕಾ ಘಟಕಗಳ ಸ್ಥಾಪನೆಗಾಗಿ ಅನುಮತಿ ಕೋರಿ ಸಲ್ಲಿಸಲಾಗುವ ಅರ್ಜಿಗಳು ನಿಯಮಾನುಸಾರ ಇದ್ದಲ್ಲಿ 30 ದಿನಗಳ ಒಳಗೆ, ಕೇಸರಿ ಅಂದರೆ ಆರೆಂಜ್ ಪ್ರವರ್ಗದ ಅರ್ಜಿಗಳನ್ನು 45 ದಿನಗಳ ಒಳಗೆ ಮತ್ತು ಕೆಂಪು ಪ್ರವರ್ಗದ ನಿರಾಕ್ಷೇಪಣಾ ಪತ್ರ ಕೋರಿ ಸಲ್ಲಿಸುವ ಅರ್ಜಿಗಳನ್ನು 90 ದಿನಗಳ ಒಳಗೆ ಇತ್ಯರ್ಥ ಪಡಿಸಬೇಕು ಎಂದು ಆದೇಶ ನೀಡಿದರು.
    ಮಂಡಳಿಯಲ್ಲಿ 1400ಕ್ಕೂ ಹೆಚ್ಚು ಅರ್ಜಿಗಳು ವಿಲೇವಾರಿ ಆಗದೆ ಬಾಕಿ ಉಳಿದಿದ್ದು, ಈ ರೀತಿ ವಿಳಂಬ ಮಾಡುವುದು ಸರಿಯಲ್ಲ, ಹೀಗಾಗಿ ಕಾಲಮಿತಿಯೊಳಗೆ ಅರ್ಜಿಗಳ ವಿಲೇವಾರಿ ಆಗಬೇಕು, ಅನಗತ್ಯವಾಗಿ ವಿಳಂಬವಾದರೆ ಸಂಬಂಧಿತ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಬೆಂಗಳೂರು ನಗರದ ಬೆಳ್ಳಂದೂರು ಕೆರೆಯ ಸುತ್ತಮುತ್ತ ತ್ಯಾಜ್ಯ ನೀರನ್ನು ಕರೆಗೆ ನೇರವಾಗಿ ಹರಿಸುತ್ತಿರುವ ಬೃಹತ್ ವಸತಿ ಸಮುಚ್ಚಯಗಳಿಂದ ಸುಮಾರು 200 ಕೋಟಿ ರೂ. ದಂಡ ವಸೂಲಿ ಮಾಡಿ, ತ್ಯಾಜ್ಯ ಜಲ ಸಂಸ್ಕರಣೆಗೆ ಘಟಕ (ಎಸ್.ಟಿ.ಪಿ.) ನಿರ್ಮಿಸಲು ಎನ್.ಜಿ.ಟಿ. ಆದೇಶ ನೀಡಿದೆ.

     

    2024ರ ಡಿಸೆಂಬರ್ ಒಳಗೆ ಈ ಎಸ್.ಟಿ.ಪಿ. ಕಾರ್ಯ ಪೂರ್ಣಗೊಳಿಸಲು ಗಡುವು ನೀಡಲಾಗಿದೆ. ಸುಮಾರು 58 ಕಟ್ಟಡ ಸಮುಚ್ಚಯಗಳಿಗೆ ತಲಾ 3 ಕೋಟಿ ರೂ. ದಂಡ ವಿಧಿಸಲಾಗಿದೆ. ಆದರೆ ಈವರೆಗೆ 4 ಕೋಟಿ ರೂ. ಮಾತ್ರವೇ ಸಂಗ್ರಹವಾಗಿದೆ ಎಂದು ತಿಳಿಸಿದರು.
    ಕಟ್ಟಡ ನಿರ್ಮಾಣ ಮಾಡಿದ ಬಿಲ್ಡರ್ ಗಳು ಮನೆಗಳನ್ನು ಮಾರಾಟ ಮಾಡಿ ಹೋಗಿದ್ದಾರೆ. ಆದರೆ ಈಗ ಮನೆ ಖರೀದಿಸಿರುವ ಮಧ್ಯಮವರ್ಗದ ಜನರಿಂದ ದಂಡ ವಸೂಲಿ ಮಾಡುವುದು ಕಷ್ಟವಾಗಿದೆ ಆದರೂ ಕಾನೂನಿನ ಮಿತಿಯಲ್ಲಿ ದಂಡ ವಸೂಲಿ ಮಾಡಿ ಕೆರೆ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ನೀಡಿದ ಉತ್ತರದಲ್ಲಿ ತಿಳಿಸಿದರು.

    Verbattle
    Verbattle
    Verbattle
    environment Government Green Crackers Karnataka News Trending ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಶಕ್ತಿ ಪ್ರದರ್ಶನದ ಜಾರಕಿಹೊಳಿ ನಡೆಗೆ ಹೈಕಮಾಂಡ್ ಬ್ರೇಕ್ | Satish Jarkiholi
    Next Article Invest Karnataka Forumಗೆ ಸಜ್ಜನ್ ಜಿಂದಾಲ್ ನೇತೃತ್ವ
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    March 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    March 26, 2026

    ಯೋಧನಿಗೆ ಬಂತು ಸಂಕಷ್ಟ!

    March 25, 2026

    3 Comments

    1. Jiifso on March 17, 2026 9:11 pm

      Γίνε μέλος χιλιάδων νικητών στο Betano https://betanogame.org/el/. Πάρε τεράστιο μπόνους €500 στην πρώτη σου κατάθεση και απόλαυσε premium παιχνίδια. Live casino, virtual sports και πολλά άλλα – όλα σε εντυπωσιακή HD ποιότητα. Μην περιμένεις.

      Reply
    2. Dcgtxa on March 22, 2026 3:31 am

      250 rodadas grГЎtis + 125% de bГґnus? SГі o Mostbet entrega isso – https://mostbetpt.pro/ , Jogue no cassino que sabe como receber bem seus jogadores: Mostbet .

      Reply
    3. Qacvgp on March 25, 2026 3:06 pm

      Your username already has VIP engraved on it – https://gpdifluca.com/betano-casino-review-2026/ , The lights flicker when your balance wakes up .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LouisSep on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Williamdix on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Ronaldpoila on ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.