Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಪರೇಷನ್ ಚಕ್ರ
    ಅಪರಾಧ

    ಆಪರೇಷನ್ ಚಕ್ರ

    vartha chakraBy vartha chakraOctober 5, 2022Updated:October 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ,ಅ.5-ಸೈಬರ್​ ಅಪರಾಧ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಆರ್ಥಿಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಸೈಬರ್ ಅಪರಾಧಿಗಳ ವಿರುದ್ಧ ದೇಶಾದ್ಯಂತ 105 ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
    ‘ಆಪರೇಷನ್ ಚಕ್ರ’ ಹೆಸರಿನಲ್ಲಿ ನಡೆದ ಈ ದಾಳಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಪಡೆಗಳು ಸಹಯೋಗ ನೀಡಿದ್ದು ದಾಳಿ‌ ಮುಂದುವರೆದಿದೆ.
    ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ನಾಲ್ಕು ಸ್ಥಳಗಳು, ದೆಹಲಿಯಲ್ಲಿ ಐದು, ಚಂಡೀಗಢದಲ್ಲಿ ಮೂರು ಮತ್ತು ಪಂಜಾಬ್, ಕರ್ನಾಟಕ ಮತ್ತು ಅಸ್ಸಾಂನಲ್ಲಿ ತಲಾ ಎರಡು ಸ್ಥಳಗಳಲ್ಲಿ ಕಾರ್ಯಾಚರಣ ನಡೆಸಲಾಗಿದೆ ಎಂದು ವರದಿಯಾಗಿದೆ. ಇದನ್ನು ಹೊರತುಪಡಿಸಿ, ಪುಣೆ ಮತ್ತು ಅಹಮದಾಬಾದ್‌ನಲ್ಲಿ ಅಮೆರಿಕದ ಪ್ರಜೆಗಳನ್ನು ಗುರಿಯಾಗಿಸಿಕೊಂಡ ಎರಡು ಕಾಲ್ ಸೆಂಟರ್‌ಗಳ ಮೇಲೆ ದಾಳಿ ನಡೆದಿದೆ.
    ದಾಳಿಯ ವೇಳೆ ಅಪಾರ ಪ್ರಮಾಣದ ಡಿಜಿಟಲ್ ಸಾಕ್ಷ್ಯಗಳು, 1.5 ಕೋಟಿ ರೂ. ನಗದು ಮತ್ತು 1.5 ಕೆಜಿ ಚಿನ್ನ ಪತ್ತೆಯಾಗಿದೆ ಎಂದು ವರದಿಯಾಗಿದೆ. ಸಿಬಿಐ ತಂಡವು 87 ಕಡೆಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಪಡೆಗಳು 18 ಕಡೆಗಳಲ್ಲಿ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ.
    ರಾಜಸ್ಥಾನದ ಒಂದೇ ಒಂದು ಸ್ಥಳದಿಂದ ಸಿಬಿಐ 1.5 ಕೋಟಿ ನಗದು ಮತ್ತು ಒಂದೂವರೆ ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
    ಡಾರ್ಕ್ ವೆಬ್‌ನಲ್ಲಿನ ಹಣಕಾಸಿನ ವಹಿವಾಟುಗಳು ಮತ್ತು ಸೈಬರ್‌ಕ್ರೈಮ್ ಚಟುವಟಿಕೆಗಳ ವಿವರಗಳನ್ನು ಒಳಗೊಂಡಿರುವ ಬೃಹತ್ ಡಿಜಿಟಲ್ ಪುರಾವೆಗಳನ್ನು ಸಹ ಸಂಸ್ಥೆ ವಶಪಡಿಸಿಕೊಂಡಿರುವುದಾಗಿ ತಿಳಿದುಬಂದಿದೆ.
    ಇದರ ಜೊತೆ ಅಮೆರಿಕಾ ಪ್ರಜೆಗಳನ್ನು ಮೋಸದ ಜಾಲಕ್ಕೆ ಬೀಳಿಸುತ್ತಿದ್ದ, ಪುಣೆ ಹಾಗೂ ಅಹ್ಮದಾಬಾದ್‌ನ ಎರಡು ಕಾಲ್‌ಸೆಂಟರ್‌ಗಳ ಮೇಲೆಯೂ ದಾಳಿ ನಡೆದಿದೆ.
    ರಾಜಸ್ಥಾನದ ದಾಳಿ ನಡೆದ ಸ್ಥಳವೊಂದರಲ್ಲಿ ಸಿಬಿಐ ಅಧಿಕಾರಿಗಳಿಗೆ 1.5 ಕೋಟಿ ನಗದು ಹಾಗೂ ಒಂದೂವರೆ ಕೆಜಿ ಚಿನ್ನ ಸಿಕ್ಕಿದೆ ಎಂದು ವರದಿ ಆಗಿದೆ. ಇಂಟರ್‌ಪೋಲ್ ಎಫ್‌ಬಿಐ ರಾಯಲ್ ಕೆನಡಿಯನ್ ಮೌಂಟೇನ್ ಪೊಲೀಸ್ ಮತ್ತು ಆಸ್ಟ್ರೇಲಿಯನ್ ಫೆಡರಲ್ ಪೊಲೀಸರ ಬಳಿಯಿಂದ ಸಿಕ್ಕಿದ ಸೈಬರ್ ಮಾಹಿತಿ ಆಧರಿಸಿ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

    Share. Facebook Twitter Pinterest LinkedIn Tumblr Email WhatsApp
    Previous Articleಕತ್ನ ಮಾಡಿದ ಖತರ್ ನಾಕ್ ಗಳು
    Next Article ಆನೆಮರಿಯ ಪಾಡಿಗೆ ಮರುಗಿದ ರಾಹುಲ್!
    vartha chakra
    • Website

    Related Posts

    ಕುಡಿದು ಮಾಡಿದ ರಂಪಾಟ.

    May 26, 2025

    ಬೆಚ್ಚಿ ಬಿದ್ದ ಮಂಗಳೂರು

    May 2, 2025

    ನಿವೃತ್ತ ಡಿಜಿಪಿ ಕೊಲೆ ಹೇಗಾಯ್ತು ಗೊತ್ತಾ?

    April 21, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗೌರವ ಡಾಕ್ಟರೇಟ್ ಬೇಡ ಎಂದ ಮಂತ್ರಿ.

    ಕಮಲ್ ಹಾಸನ್ ಗೆ ಹೈಕೋರ್ಟ್ ತಪರಾಕಿ.

    ಕರಾವಳಿಯಲ್ಲಿ ಕೋಮು ಗಲಭೆಗೆ ಇವರೆ ಕಾರಣವಂತೆ ನೋಡಿ !

    ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • damski_bluzi_qqpn on ಕುಂಭಮೇಳದಲ್ಲಿ ಕಿನ್ನರ ಕಲರವ
    • damski_bluzi_iqpn on Che Guevara , ಸಮಾನತೆಯ ಕನಸು ಕಂಡ ಕ್ರಾಂತಿಕಾರಿ
    • damski_bluzi_wgpn on ಬಿಜೆಪಿ ನಾಯಕರ ಬಂಧನ ಮತ್ತು ಬಿಡುಗಡೆ..
    Latest Kannada News

    ಗೌರವ ಡಾಕ್ಟರೇಟ್ ಬೇಡ ಎಂದ ಮಂತ್ರಿ.

    June 3, 2025

    ಕಮಲ್ ಹಾಸನ್ ಗೆ ಹೈಕೋರ್ಟ್ ತಪರಾಕಿ.

    June 3, 2025

    ಕರಾವಳಿಯಲ್ಲಿ ಕೋಮು ಗಲಭೆಗೆ ಇವರೆ ಕಾರಣವಂತೆ ನೋಡಿ !

    June 3, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮದುವೆ ನಿರಾಕರಿಸಿದ್ದಕ್ಕೆ ಹಿಂದೂ ಮುಖಂಡನಿಂದ ಟಾರ್ಚರ್ #marriage #marriagecancelled #tourcher #varthachakra
    Subscribe