Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ‘ಅಗ್ನಿಪಥ’ಕ್ಕೆ ಭಾರೀ ಅಡ್ಡಿ: ಬಿಹಾರ, ರಾಜಸ್ಥಾನದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ
    ಸುದ್ದಿ

    ‘ಅಗ್ನಿಪಥ’ಕ್ಕೆ ಭಾರೀ ಅಡ್ಡಿ: ಬಿಹಾರ, ರಾಜಸ್ಥಾನದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

    vartha chakraBy vartha chakraJune 16, 2022Updated:June 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ: ‘ಅಗ್ನಿಪಥ’ ಯೋಜನೆಗೆ ಬಿಹಾರ ಹಾಗೂ ರಾಜಸ್ಥಾನದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.
    ಸೇನೆಗೆ ‘ಅಗ್ನಿವೀರರ’ (ಯೋಧರು) ನೇಮಕಾತಿ ನಡೆಸುವುದಾಗಿ ಕೇಂದ್ರ ಸರ್ಕಾರವು ಎರಡು ದಿನಗಳ ಹಿಂದಷ್ಟೇ ಪ್ರಕಟಿಸಿತ್ತು.
    ಆದರೆ, ಉದ್ಯೋಗ ಭದ್ರತೆ ಮತ್ತು ಪಿಂಚಣಿ ವಿಚಾರವಾಗಿ ಕಳವಳ ವ್ಯಕ್ತಪಡಿಸಿರುವ ಉದ್ಯೋಗಾಕಾಂಕ್ಷಿಗಳು, ರಸ್ತೆಗಿಳಿದು ಪ್ರತಿಭಟಿಸುತ್ತಿದ್ದಾರೆ.
    ಬಿಹಾರದ ಆರಾ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ.
    ಮುಜಾಫರ್‌ಪುರದ ಚಕ್ಕರ್‌ ಮೈದಾನದಲ್ಲಿ ನೂರಾರು ಉದ್ಯೋಗಾಕಾಂಕ್ಷಿಗಳು ರಸ್ತೆಗಳಲ್ಲಿ ಟೈರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ಕಡೆ ಬಸ್‌ ಹಾಗೂ ಇತರೆ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
    ಬಿಹಾರದ ಬಕ್ಸರ್‌ ಜಿಲ್ಲೆಯಲ್ಲಿ ನೂರಾರು ಯುವಕರು ರೈಲ್ವೆ ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ಪಟನಾದಿಂದ ಹೊರಟ ಜನಶತಾಬ್ದಿ ಎಕ್ಸ್‌ಪ್ರೆಸ್‌ ರೈಲನ್ನು 30 ನಿಮಿಷ ತಡೆದರು. ರೈಲಿನ ಬೋಗಿಯೊಂದಕ್ಕೆ ಬೆಂಕಿ ಹಚ್ಚಲು ಯತ್ನಿಸಿದರು.
    ನಾಲ್ಕು ವರ್ಷಗಳ ಕರ್ತವ್ಯ ಅವಧಿಯ ಮಿತಿ ಮತ್ತು ಬಳಿಕ ಶೇಕಡ 25ರಷ್ಟು ಯೋಧರಿಗೆ ಮಾತ್ರ ಪೂರ್ಣಾವಧಿ ಸೇವೆಗೆ ಅವಕಾಶ ಕಲ್ಪಿಸುವ ಕ್ರಮದ ವಿರುದ್ಧ ಸೇನೆ ಸೇರುವ ಹಂಬಲವಿರುವ ಅಭ್ಯರ್ಥಿಗಳು ದನಿ ಎತ್ತಿದ್ದಾರೆ.
    ಕರ್ತವ್ಯದ ಬಳಿಕ ಪ್ರತಿ ಅಗ್ನಿವೀರನಿಗೆ ಸುಮಾರು 11.71 ಲಕ್ಷ ರೂ. ನಿಧಿಯು ದೊರೆಯಲಿದೆ. ಅವರಿಗೆ ಪಿಂಚಣಿ ವ್ಯವಸ್ಥೆ ಇರುವುದಿಲ್ಲ. ಮೊದಲ ವರ್ಷದಲ್ಲಿ 46 ಸಾವಿರ ಯುವಜನರನ್ನು ನೇಮಕ ಮಾಡಿಕೊಳ್ಳುವುದಾಗಿ ಸರ್ಕಾರ ಹೇಳಿದೆ.

    Government News ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleವಿವಾದ ಹುಟ್ಟುಹಾಕಿದ ನಟಿ‌ ಸಾಯಿ ಪಲ್ಲವಿ‌ ಹೇಳಿಕೆ
    Next Article ಹೀಗೂ‌ ಮಾಡ್ತಾರೆ ಕಳ್ಳತನ..!
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • xykft on Shettar ಗೆ Congress B-Form | Jagadish Shettar
    • 18g01 on ಪ್ರವೀಣ್ ಸೂದ್ Be careful! #police #karnataka #bjp
    • cpuzk on ಬಿಜೆಪಿ ಭಿನ್ನಮತಕ್ಕೆ ಸುರಿದ ತುಪ್ಪ | BJP Karnataka
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe