Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಷರಫ್ ಸಾವು: ಗೊಂದಲಕ್ಕೆ ಕಾರಣವಾದ ಪಾಕ್ ಮಾಧ್ಯಮಗಳ ವರದಿ
    ಸುದ್ದಿ

    ಮುಷರಫ್ ಸಾವು: ಗೊಂದಲಕ್ಕೆ ಕಾರಣವಾದ ಪಾಕ್ ಮಾಧ್ಯಮಗಳ ವರದಿ

    vartha chakraBy vartha chakraJune 10, 2022Updated:June 11, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ದುಬೈ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರು ವೆಂಟಿಲೇಟರ್‌ನಲ್ಲಿದ್ದು, ಅವರು ನಿಧನ ಹೊಂದಿದ್ದಾರೆ ಎಂದು ಕೆಲ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿದ್ದು ಗೊಂದಲಕ್ಕೆ ಕಾರಣವಾಗಿದೆ.
    ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 78 ರ ಹರೆಯದ ಮುಷರಫ್ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟ ನಂತರ ದುಬೈನಲ್ಲಿರುವ ಅಮೆರಿಕದ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಇದನ್ನೇ ತಪ್ಪಾಗಿ ಗ್ರಹಿಸಿದ‌ ಪಾಕ್‌ ಮಾಧ್ಯಮಗಳು ನಿಧನ ಸುದ್ದಿ ಪ್ರಕಟಿಸಿದ್ದವು.
    ಅವರನ್ನು ನೋಡಲು ಅವರ ಕುಟುಂಬ ಸದಸ್ಯರು ಈಗಾಗಲೇ ದುಬೈಗೆ ಆಗಮಿಸಿದೆ ಎಂದು ವರದಿ ಮಾಡಿವೆ.
    ಅವರು ಆಸ್ಪತ್ರೆಗೆ ದಾಖಲಾದ ತಕ್ಷಣ, ಮುಷರಫ್ ಸಾವಿನ ಬಗ್ಗೆ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದವು.
    ಮುಷರಫ್ ಅಂಗಾಂಗಗಳು ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ, ಚೇತರಿಕೆ ಸಾಧ್ಯವಿಲ್ಲ ಎಂದು ಪರ್ವೇಜ್ ಮುಷರಫ್ ಕುಟುಂಬ ಹೇಳಿದೆ.
    ಅವರು ವೆಂಟಿಲೇಟರ್‌ನಲ್ಲಿಲ್ಲ. ಕಳೆದ 3 ವಾರಗಳಿಂದ ಅವರ ಅನಾರೋಗ್ಯದ (ಅಮಿಲೋಡೋಸಿಸ್) ತೊಡಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೇತರಿಕೆ ಸಾಧ್ಯವಾಗದ ಮತ್ತು ಅಂಗಗಳು ಅಸಮರ್ಪಕವಾಗಿ ಕಾರ್ಯನಿರ್ವಹಿಸುವ ಕಠಿಣ ಹಂತದಲ್ಲಿದ್ದಾರೆ. ಅವರ ದಿನನಿತ್ಯದ ಜೀವನ ಸುಗಮವಾಗಿರಲಿ ಎಂದು ಪ್ರಾರ್ಥಿಸಿ ಎಂದು ಪರ್ವೇಜ್ ಮುಷರಫ್ ಅವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಬರೆಯಲಾಗಿದೆ.

    Verbattle
    Verbattle
    Verbattle
    Government Politics ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರವಾದಿ‌ ಮಹಮ್ಮದ್ ಅವಹೇಳನ: ದೇಶದ ಹಲವೆಡೆ ಮುಸ್ಲಿಮರ ಪ್ರತಿಭಟನೆ
    Next Article ಹನೂರಲ್ಲಿ ಪ್ರತ್ಯೇಕ ಕೇಸ್: ಗಾಂಜಾ ಮಾರುತ್ತಿದ್ದ ಮಹಿಳೆ ಬಂಧನ, ಯುವಕನಿಗೆ ಚಾಕು ಇರಿತ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    January 22, 2026

    Comments are closed.

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • reklamnii kreativ_sgor on ರೌಡಿ ಕೊಚ್ಚಿ ಕೊಂದವರು Surrender… | Siddapur Mahesha
    • reklamnii kreativ_mmor on ಬೆಂಗಳೂರಿನ ಚಿರತೆ ಪಡೆ ಕಾರ್ಯಾರಂಭ | Leopard Task Force
    • Daviddek on ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.