Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಸಿರ್ ಹುಸೇನ್ ಗೆ ಉರುಳಾಗಲಿರುವ ಪಾಕಿಸ್ತಾನ ಜಿಂದಾಬಾದ್ | Naseer Hussain
    Viral

    ನಾಸಿರ್ ಹುಸೇನ್ ಗೆ ಉರುಳಾಗಲಿರುವ ಪಾಕಿಸ್ತಾನ ಜಿಂದಾಬಾದ್ | Naseer Hussain

    vartha chakraBy vartha chakraMarch 5, 20243 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.5- ರಾಜ್ಯಸಭೆ Election ಫಲಿತಾಂಶ ಪ್ರಕಟವಾದ ನಂತರ ವಿಧಾನಸೌಧದಲ್ಲಿ ನಡೆದ ವಿಜಯೋತ್ಸವ ವೇಳೆ ಕೇಳಿ ಬಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಇದೀಗ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ (Naseer Hussain) ಅವರಿಗೆ ತೊಡಕಾಗುವ ಸಾಧ್ಯತೆ ಇದೆ.
    ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಕಿದ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
    ಮೂವರಲ್ಲಿ ಒಬ್ಬ ಆರೋಪಿ ಪಾಕಿಸ್ತಾನ್ ಎಂದು ಕೂಗಿದರೆ ಇನ್ನಿಬ್ಬರು ಜಿಂದಾಬಾದ್ ಎಂದು ಹೇಳಿರುವುದು ಧೃಡಪಟ್ಟಿದೆ. ವಿಧಿ ವಿಜ್ಞಾನ ಪ್ರಯೋಗಾಲಯ ವರದಿ ಬಂದ ನಂತರ ಮೂವರನ್ನು ಪೊಲೀಸರು ಬಂಧಿಸಿದ್ದು ಈ ಮೂವರು ವಿಧಾನಸೌಧ ಪ್ರವೇಶಿಸಲು ನಾಸಿರ್ ಹುಸೇನ್ ಪಾಸ್ ನೀಡಿದ್ದಾರೆ.
    ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ನಾಸಿರ್ ಹುಸೇನ್ ವಿರುದ್ಧವು ಪ್ರಕರಣ ದಾಖಲಿಸುವ ಸಂಬಂಧ ಪರಿಶೀಲನೆ ನಡೆಸಿದ್ದಾರೆ.

    ಪ್ರಮಾಣವಚನ ಬೇಡ:
    ಮತ್ತೊಂದೆಡೆ ಬೆಳಗಾವಿಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪೊಲೀಸರು ತಕ್ಷಣವೇ ನಾಸಿರ್ ಹುಸೇನ್ ವಿರುದ್ಧ ಎಫ್ಐಆರ್ ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
    ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಹಾಕಿರುವುದು ಅತ್ಯಂತ ಆಕ್ಷಮ್ಯ ಅಪರಾಧ ಇಂತಹ ಅಪರಾಧ ಎಸಗಿರುವ ಪಾತಕಿಗಳು ನಾಸಿರ್ ಹುಸೇನ್ ಅವರ ಬೆಂಬಲಿಗರು ಎಂದು ಗುರುತಿಸಲಾಗಿದೆ ಈ ಹಿನ್ನೆಲೆಯಲ್ಲಿ ನಾಸೀರ್ ಹುಸೇನ್ ವಿರುದ್ಧವು ಕ್ರಮ ಜರುಗಿಸಬೇಕು ಎಂದು ಹೇಳಿದರು.
    ಈ ಕುರಿತಂತೆ ನಾಸಿರ್ ಹುಸೇನ್ ವಿರುದ್ಧ ತನಿಖೆ ಪೂರ್ಣಗೊಳ್ಳುವವರೆಗೆ ಅವರು ರಾಜ್ಯಸಭೆ ಸದಸ್ಯರಾಗಿ ಕಾರ್ಯ ನಿರ್ವಹಿಸಬಾರದು ಅವರಿಗೆ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಬಾರದು ಎಂದು ರಾಜ್ಯಸಭೆಯ ಸಭಾಪತಿ ಹಾಗೂ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಪಾತ್ರ ಬರೆಯಲಾಗುವುದು ಎಂದು ತಿಳಿಸಿದರು.
    ಪ್ರಕರಣದ ಕುರಿತಂತೆ ಎಫ್ ಎಸ್ ಎಲ್ ವರದಿಯನ್ನು ಸರ್ಕಾರ ಬಹಿರಂಗಪಡಿಸಬೇಕು ಈ ಪ್ರಕರಣದಲ್ಲಿ ಯಾರು ಯಾರು ಶಾಮೀಲಾಗಿದ್ದಾರೆ ಎಂಬ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಎಲ್ಲರನ್ನೂ ಬಂಧಿಸಬೇಕು ಪ್ರಕರಣದಲ್ಲಿ ನಿರ್ದೋಷಿ ಎಂದು ಸಾಬೀತಾಗುವವರೆಗೆ ನಾಸೀರ್ ಹುಸೇನ್ ಅವರು ರಾಜ್ಯಸಭೆ ಸದಸ್ಯರಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.

    ಒತ್ತಡಕ್ಕೆ ಮಣಿಯುವುದಿಲ್ಲ:
    ಈ ಬೆಳವಣಿಗೆಗಳ ನಡುವೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಜಿ ಪರಮೇಶ್ವರ್ ಇದೊಂದು ಅಕ್ಷಮ್ಯ ಅಪರಾಧ ಇದರಲ್ಲಿ ಯಾವುದೇ ವ್ಯಕ್ತಿ ಶಾಮೀಲಾಗಿದ್ದರೂ ಅವರನ್ನು ಕ್ಷಮಿಸುವುದಿಲ್ಲ. ಕಾನೂನು ಪ್ರಕಾರ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುತ್ತೇವೆ ಎಂದು ಹೇಳಿದರು.
    ಇದೊಂದು ಸೂಕ್ಷ್ಮ ವಿಚಾರವಾಗಿದೆ ಸರ್ಕಾರ ಯಾವುದೇ ಕಾರಣಕ್ಕೂ ದುಡುಕಿ ತೀರ್ಮಾನ ಕೈಗೊಳ್ಳುವುದಿಲ್ಲ ಯಾವುದೇ ಒತ್ತಡಕ್ಕೂ ಮಡೆಯುವುದಿಲ್ಲ ಎಫ್ ಎಸ್ ಎಲ್ ವರದಿ ಬಂದ ತಕ್ಷಣವೇ ಆರೋಪಿಗಳನ್ನು ಬಂಧಿಸಿದ್ದೇವೆ. ಇನ್ನೂ ತನಿಖೆ ಮುಂದುವರೆದಿದ್ದು ಇದರಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಜರುಗಿಸಲಿದ್ದೇವೆ ಎಂದು ತಿಳಿದರು.

    AI ಕಾನೂನು Election
    Share. Facebook Twitter Pinterest LinkedIn Tumblr Email WhatsApp
    Previous Articleರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ನಂಟು ಬಯಲು | Rameshwaram Cafe Blast
    Next Article ಸ್ನೇಹಿತೆಯ ಮನೆಯಲ್ಲಿ ಚಿನ್ನ ಕದ್ದ ಸಿನಿಮಾ ನಟಿ | Soumya Shetty
    vartha chakra
    • Website

    Related Posts

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025

    3 Comments

    1. gr8u9 on June 5, 2025 9:23 pm

      order generic clomid pills cost of generic clomiphene pills how can i get clomid pill buy cheap clomiphene pill can i get generic clomid for sale buying clomiphene tablets cost of cheap clomiphene prices

      Reply
    2. online cialis pharmacy on June 9, 2025 6:04 am

      The thoroughness in this draft is noteworthy.

      Reply
    3. why do doctors prescribe cipro and flagyl together on June 11, 2025 12:15 am

      I’ll certainly return to review more.

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertnes on ಶಿಕ್ಷಕರ ನೇಮಕಾತಿ ಅಕ್ರಮ – ಎಂಟು ಜನರ ಬಂಧನ
    • Michelpog on ಜಿಲ್ಲಾ, ತಾಲ್ಲೂಕು ಪಂಚಾಯತ ಚುನಾವಣೆ – ಹೈಕೋರ್ಟ್ ನಾಲ್ಕು ವಾರದ ಗಡುವು | High Court
    • Samuelloomo on ಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe