Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KSRTCಯಲ್ಲಿ ಪಲ್ಲಕ್ಕಿ ಸೇವೆ
    ಸುದ್ದಿ

    KSRTCಯಲ್ಲಿ ಪಲ್ಲಕ್ಕಿ ಸೇವೆ

    vartha chakraBy vartha chakraOctober 6, 20234 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.6 – ರಾಜ್ಯದ ಸಂಚಾರಿ ವ್ಯವಸ್ಥೆಯ ಜೀವನಾಡಿಯಾಗಿರುವ ಕೆಎಸ್‌ಆರ್‌ಟಿಸಿ ಬಳಗಕ್ಕೆ ಮತ್ತೊಂದು ಹೊಸ ಐಶಾರಾಮಿ ಬಸ್‌ ಸೇರ್ಪಡೆಯಾಗುತ್ತಿದೆ. ಅದರ ಹೆಸರು ‘ಪಲ್ಲಕ್ಕಿ ಉತ್ಸವ’!
    ಶಕ್ತಿ ಯೋಜನೆಯು ಆರಂಭವಾದ ಬಳಿಕ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಸಾಕಷ್ಟು ಬೇಡಿಕೆ ಬಂದಿದೆ. ನಿತ್ಯ ಪ್ರಯಾಣಿಕರ ಸಂಖ್ಯೆಯು 75 ಲಕ್ಷ ದಿಂದ 1.1 ಕೋಟಿಗೆ ಹೆಚ್ಚಳವಾಗಿದೆ. ಈ ಹಿನ್ನೆಲೆ ಸಾರಿಗೆ ಸಂಸ್ಥೆಗಳಿಗೆ ಹೊಸ ಬಸ್‌ ಖರೀದಿಗೆಂದು ಸರ್ಕಾರ ಅನುದಾನ ನೀಡಿತ್ತು. ಸದ್ಯ ಹೊಸ ಬಸ್‌ಗಳು ಸಿದ್ಧವಾಗಿದ್ದು, ಶೀಘ್ರದಲ್ಲಿಯೇ ರಸ್ತೆಗೆ ಇಳಿಯಲಿದೆ.

    ಶಕ್ತಿ ಯೋಜನೆ ಜಾರಿ ಬಳಿಕ ಕೆಎಸ್‌ಆರ್‌ಟಿಸಿ ತನ್ನ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡುತ್ತಿದೆ. ಈ ನಿಟ್ಟಿನಲ್ಲಿ 100 ಹೊಸ ಬಸ್‌ಗಳನ್ನು ಖರೀದಿ ಮಾಡಿದೆ. ಇನ್ನು ಇದರ ಜತೆಗೆ 40 ಹೊಸ ಐಶಾರಾಮಿ ಬಸ್‌ಗಳನ್ನು ಕೂಡ ರಸ್ತೆಗಿಳಿಸುತ್ತಿದೆ. ಈ ಮೂಲಕ ಕೆಎಸ್‌ಆರ್‌ಟಿಸಿ ಮತ್ತಷ್ಟು ಅರಾಮದಾಯಕ ಪ್ರಯಾಣವನ್ನು ಜನರಿಗೆ ನೀಡುವುದರಲ್ಲಿ ಎರಡು ಮಾತಿಲ್ಲ.
    ಈ ನೂತನ ಬಸ್‌ಗಳಿಗೆ ಅಕ್ಟೋಬರ್‌ 7 (ಶನಿವಾರ) ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ​​​ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಸರ್ಕಾರದ ಸಚಿವರು, ಶಾಸಕರು ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಉಪಸ್ಥಿತರಿದ್ದಾರೆ.

    ನಾನ್‌ ಎಸಿ ಸ್ಪೀಪರ್‌ ಬಸ್‌ ಇದಾಗಿದೆ.​
    ಅತ್ಯಂತ ಆಕರ್ಷಕ ಹೊರಾಂಗಣ ಮತ್ತು ಒಳಾಂಗಣ ವಿನ್ಯಾಸ ಹೊಂದಿದೆ.28 ಆಸನಗಳ ಸಾಮರ್ಥ್ಯ ಹೊಂದಿದೆ.ಸದ್ಯ ಇರುವ ಸ್ಲೀಪರ್‌ ಬಸ್‌ಗಳಿಗೆ ಹೋಲಿಸಿದರೆ ಈ ಬಸ್‌ ಆಸನ ಹೆಚ್ಚು ಪ್ರಯಾಣಿಕ ಸ್ನೇಹಿಯಾಗಿದೆ.ಅಶೋಕ್‌ ಲೇಲ್ಯಾಂಡ್‌ ಕಂಪನಿಯಿಂದ ನಿರ್ಮಾಣ.
    ಬಸ್‌ನ ಬೆಲೆ 45 ಲಕ್ಷ ರೂಪಾಯಿ ಗಳಾಗಿವೆ.

    ​ಎಲ್ಲೆಲ್ಲಿ ಸಂಚಾರ?:
    ಈ ಬ್ರ್ಯಾಂಡ್‌ನ 40 ಬಸ್‌ಗಳ ಪೈಕಿ 30 ಬಸ್‌ಗಳನ್ನು ರಾಜ್ಯದೊಳಗೆ ಸಂಚರಿಸಲು ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ಉಳಿದ 10 ಬಸ್‌ಗಳು ಹೊರರಾಜ್ಯಗಳಿಗೆ ಸಂಚರಿಸಲಿವೆ. ಪ್ರಮುಖವಾಗಿ ಬೆಂಗಳೂರಿನಿಂದ ಮೈಸೂರು, ಮಂಗಳೂರು, ಶಿವಮೊಗ್ಗ, ದಾವಣಗೆರೆ, ವಿಜಯಪುರ, ಹೊಸಪೇಟೆ ಮಾರ್ಗದಲ್ಲಿ ಈ ಬಸ್‌ಗಳು ಸಂಚರಿಸಲಿವೆ.
    ​ಇನ್ನು ಈ ಬಸ್‌ ಸೇವೆಯು ಅಕ್ಟೋಬರ್‌ 7 ರಿಂದಲೇ ಆರಂಭವಾಗುತ್ತಿದೆ. ಅಂದು ಸಂಜೆ ಬಳಿಕ ರಾಜ್ಯದೆಡೆಲ್ಲೆಡೆ ಈ ಬಸ್‌ಗಳು ಪ್ರಯಾಣ ಆರಂಭಿಸಲಿವೆ ಇನ್ನು ಕೆಎಸ್‌ಆರ್‌ಟಿಸಿಯಲ್ಲಿ ನಾನ್‌ ಎಸಿ ಸ್ಲೀಪರ್‌ ಬಸ್‌ಗಳು ಆರಂಭವಾಗಿ ಸಾಕಷ್ಟು ವರ್ಷಗಳಾಗಿವೆ. ಆದರೆ, ಆ ಬಸ್‌ಗಳಿಗೆ ಯಾವುದೇ ಹೆಸರಿಟ್ಟು ಬ್ರ್ಯಾಂಡಿಂಗ್‌ ಮಾಡಿರಲಿಲ್ಲ. ಸದ್ಯ ಪಲ್ಲಕ್ಕಿ ಉತ್ಸವ ಎಂಬ ಬ್ಯಾಂಡ್‌ ನೇಮ್‌ ಇಡಲಾಗಿದೆ. ಈ ಹೆಸರನ್ನು ಸ್ವತಃ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.

    Verbattle
    Verbattle
    Verbattle
    KSRTC ksrtc bus karnataka pallaki ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಾವೇ ಒರಿಜಿನಲ್, ಬಿಜೆಪಿಯವರು ನಕಲಿ – ರಾಮಲಿಂಗಾರೆಡ್ಡಿ | Ramlinga Reddy
    Next Article ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕಿದ ಖದೀಮರು | Bitcoin
    vartha chakra
    • Website

    Related Posts

    ಚಾಲಕ ರಹಿತ ಮೆಟ್ರೋ ಬಂತು!

    February 26, 2026

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    February 26, 2026

    ಆಸ್ತಿಗಾಗಿ ಮರ್ಮಾಂಗ ಕತ್ತರಿಸಿ ಕೊಲೆ

    February 26, 2026

    4 Comments

    1. Zmwnjr on February 15, 2026 12:29 am

      mcluck MT mcluckcasinogm mcluck OR

      Reply
    2. Alaksq on February 18, 2026 4:21 pm

      Journey across virtual tables and spinning worlds. crowncoin ensures cross-device compatibility. Play anywhere, win everywhere!

      Reply
    3. Ymixdd on February 20, 2026 8:08 pm

      Sweet Bonanza is where luck meets candy-coated chaos for unforgettable gaming sessions. Pay sweet bonanza big win, multiply everywhere, win everywhere. Start spinning sweet!

      Reply
    4. Jqbrts on February 27, 2026 5:51 am

      Chumba Casino — where every day feels like a winner! Log in daily for free chumba casino and take your shot at amazing cash prizes. Sign up free and experience the thrill!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಚಾಲಕ ರಹಿತ ಮೆಟ್ರೋ ಬಂತು!

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಆಸ್ತಿಗಾಗಿ ಮರ್ಮಾಂಗ ಕತ್ತರಿಸಿ ಕೊಲೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Crydzy on ಬಿಪಿಎಲ್ ಕಾರ್ಡ್ ರದ್ದುಪಡಿಸಲು ಹೇಳಿದ್ದು ಯಾರು ಗೊತ್ತಾ..?
    • MichaelRem on ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • Lbqygi on ಮಂತ್ರಿಗಳು ರಾಜಿನಾಮೆ ಕೊಡಬೇಕಂತೆ.
    Latest Kannada News

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    February 26, 2026

    ಚಾಲಕ ರಹಿತ ಮೆಟ್ರೋ ಬಂತು!

    February 26, 2026

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    February 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.