Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Electric stove ಕೊಳ್ಳಲು ಮುಗಿಬಿದ್ದ ಜನ
    Bengaluru

    Electric stove ಕೊಳ್ಳಲು ಮುಗಿಬಿದ್ದ ಜನ

    vartha chakraBy vartha chakraMay 28, 2023Updated:May 28, 20235 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ವಿಧಾನಸಭೆ Electionಗೆ ಮುನ್ನ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳು ಆ ಪಕ್ಷವನ್ನು ಅಧಿಕಾರಕ್ಕೆ ತಂದಿವೆ. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ಐದು ಗ್ಯಾರಂಟಿಗಳು ಜಾರಿ ಸಂಬಂಧ ಆದೇಶ ಹೊರಬಿದ್ದಿದೆ.
    ಆದರೆ ಈ ಯೋಜನೆಗಳನ್ನು ಯಾವ ರೀತಿ ಜಾರಿಗೊಳಿಸಬೇಕು ಯಾರಿಗೆ ಅವುಗಳು ಅನ್ವಯವಾಗಲಿವೆ ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಬರಬೇಕಾಗಿದೆ ಈ ನಡುವೆ ರಾಜ್ಯದ ಬಹುತೇಕ ಜನರು ಈ ಯೋಜನೆಗಳು ತಮಗೂ ಅನ್ವಯ ಆಗಲಿವೆ ಎಂದು ಭಾವಿಸಿ ಅದಕ್ಕೆ ಸಂಬಂಧಪಟ್ಟಂತೆ ಕೆಲವು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದಾರೆ ಅನೇಕರು ಬಿಪಿಎಲ್ ಕಾರ್ಡ್ ಗಾಗಿ ಮುಗಿ ಬಿದ್ದಿದ್ದರೆ ಮತ್ತೆ ಕೆಲವರು ತಮ್ಮ ಕಾರ್ಡ್ ಗಳನ್ನು ಆಧಾರ್ ಕಾರ್ಡ್ ಗೆ ಜೋಡಣೆ ಮಾಡುತ್ತಿದ್ದಾರೆ.
    ಇದೆಲ್ಲದರ ನಡುವೆ ರಾಜ್ಯದ ಪ್ರತಿಯೊಬ್ಬ ವಿದ್ಯುತ್ ಗ್ರಾಹಕನಿಗೂ 200 ಯೂನಿಟ್ ಉಚಿತ ವಿದ್ಯುತ್ ಎಂಬ ಸರ್ಕಾರದ ನಿರ್ಧಾರ ಹಲವು ಪರಿಣಾಮಗಳನ್ನು ಬೀರಿದೆ.
    ಒಂದು ಅಂದಾಜಿನ ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಬಹುತೇಕ ಗ್ರಾಹಕರು ಮಾಸಿಕ 200 ಯೂನಿಟ್ ಗಳಿಗಿಂತಲೂ ಕಡಿಮೆ ವಿದ್ಯುತ್ ಬಳಕೆ ಮಾಡುತ್ತಿದ್ದಾರೆ ಹೀಗಾಗಿ ಇವರು ಯಾವುದೇ ರೀತಿಯ ವಿದ್ಯುತ್ ಬಳಕೆ ಶುಲ್ಕ ಪಾವತಿಸಬೇಕಾಗಿಲ್ಲ.
    ಬೆಸ್ಕಾಂ ವ್ಯಾಪ್ತಿಯಲ್ಲಿ 86 ಲಕ್ಷ, ಚೆಸ್ಕಾಂನಡಿ 20 ಲಕ್ಷ, ಮೆಸ್ಕಾಂ ವ್ಯಾಪ್ತಿಯಲ್ಲಿ 15 ಲಕ್ಷ, ಹೆಸ್ಕಾಂ ವ್ಯಾಪ್ತಿಯಲ್ಲಿ 28 ಲಕ್ಷ ಹಾಗೂ ಜೆಸ್ಕಾ ಅಡಿ 19 ಲಕ್ಷ ಸಂಪರ್ಕಗಳು ಸೇರಿ ಒಟ್ಟಾರೆ ಎಲ್ಲಾ ನಿಗಮಗಳ ಅಡಿ 1.70 ಕೋಟಿ ವಿದ್ಯುತ್‌ ಸಂಪರ್ಕಗಳಿದ್ದು, ಈ ಪೈಕಿ 1.20 ಕೋಟಿಯಷ್ಟು ಬಳಕೆದಾರರು 200 ಯುನಿಟ್‌ಗಿಂತ ಕಡಿಮೆ ವಿದ್ಯುತ್‌ ಬಳಕೆದಾರರಾಗಿದ್ದಾರೆ.
    ಇವರೆಲ್ಲ ಇದೀಗ ಎಲೆಕ್ಟ್ರಿಕ್ ಸ್ಟೌವ್ ಗಳನ್ನು ಖರೀದಿಸ ತೊಡಗಿದ್ದಾರೆ ಹೀಗಾಗಿ ಮಾರುಕಟ್ಟೆಯಲ್ಲಿ
    ಎಲೆಕ್ಟ್ರಿಕ್ ಸ್ಟೌವ್ ಗಳಿಗೆ ಏಕಾಏಕಿ ಭಾರಿ ಬೇಡಿಕೆ ಉಂಟಾಗಿದೆ. ಈ ಸ್ಟೌವ್ ಗಳ ಬೆಲೆ ಕೂಡ ದುಬಾರಿಯಾಗತೊಡಗಿದೆ.
    ಸದ್ಯ ಅಡುಗೆ ಅನಿಲ ಸಿಲಿಂಡರ್ ದರ ದುಬಾರಿಯಾಗಿದೆ ಹೀಗಾಗಿ ಗ್ರಾಮೀಣ ಪ್ರದೇಶದ ಬಹುತೇಕರು ಅಡುಗೆ ಅನಿಲ ಖರೀದಿಸುವುದನ್ನು ನಿಲ್ಲಿಸಿದ್ದಾರೆ. ಇವರೆಲ್ಲ ಇದೀಗ ಎಲೆಕ್ಟ್ರಿಕ್ ಸ್ಟೌವ್ ಖರೀದಿಸತೊಗಿದ್ದಾರೆ.
    ಸರ್ಕಾರ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತಿರುವ ಹಿನ್ನೆಲೆಯಲ್ಲಿ ಅಡುಗೆ ಮಾಡಲು ಅನಿಲ ಸಿಲೆಂಡರ್ ಗಿಂತ ಎಲೆಕ್ಟ್ರಿಕ್ ಸ್ಟೌವ್ ಉತ್ತಮ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು ಇದಕ್ಕಾಗಿ ಅವುಗಳನ್ನು ಖರೀದಿಸಲು ಮುಂದಾಗಿದ್ದಾರೆ 200 ಯೂನಿಟ್ ವರೆಗೆ ವಿದ್ಯುತ್ ಶುಲ್ಕ ಇಲ್ಲದಿರುವ ಪರಿಣಾಮ ಅಡುಗೆ ಅನಿಲದ ಬದಲಿಗೆ ಎಲೆಕ್ಟ್ರಿಕ್ ಸ್ಟೌವ್ ಉತ್ತಮ ಎಂದು ಅವುಗಳನ್ನು ಖರೀದಿಸುತ್ತಿದ್ದಾರೆ.

    ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous ArticleCMಗೆ ಹಣಕಾಸು DCMಗೆ Bengaluru City ಅಭಿವೃದ್ಧಿ
    Next Article 30 crores ಮೌಲ್ಯದ ಕೊಕೇನ್ ವಶ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    5 Comments

    1. mxm32 on June 6, 2025 6:31 pm

      can you get clomiphene pills where to get cheap clomid no prescription how to get cheap clomid tablets buy cheap clomiphene tablets buying generic clomiphene no prescription cost generic clomiphene online can you get clomid online

      Reply
    2. buy cialis england on June 9, 2025 11:44 pm

      More posts like this would make the blogosphere more useful.

      Reply
    3. generic flagyl on June 11, 2025 6:00 pm

      This is the stripe of glad I get high on reading.

      Reply
    4. q619g on June 19, 2025 5:07 am

      generic inderal 10mg – buy cheap propranolol cheap methotrexate 5mg

      Reply
    5. i6jnm on June 22, 2025 1:57 am

      buy amoxil paypal – valsartan 80mg oral order ipratropium 100mcg sale

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Сиделка с проживанием Москва on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Jessiebep on ಮುರುಘಾ ಶರಣರ ವಿರುದ್ಧ ಆರೋಪ ಪಟ್ಟಿ
    • 2jo09 on ಅಕ್ರಮ ಕಟ್ಟಡ ಸಕ್ರಮಕ್ಕೆ ಸಿದ್ಧತೆ | Akrama Sakrama
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe